Thursday, September 10, 2026

karnataka tv

ಚಿರ ನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ: ಲೈಫ್ ಜರ್ನಿ..

ವಿಕೇಂಡ್‌ನಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದ ಸ್ಯಾಂಡಲ್‌ವುಡ್‌ಗಿಂದು ಶಾಕಿಂಗ್ ನ್ಯೂಸ್‌ ಒಂದು ಬರಸಿಡಿಲಿನಂತೆ ಬಂದೆರಗಿತ್ತು. ಒಂದು ಕ್ಷಣ ಈ ಸುದ್ದಿ ಸುಳ್ಳಾಗಬಾರದಾ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದ್ರೆ ಚಿರಂಜೀವಿ ಸರ್ಜಾ ತಮ್ಮ ಬದುಕಿನ ಪಯಣ ಮುಗಿಸಿದ್ದರು. ಹೌದು, ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ..!

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ. 1980 ಅಕ್ಟೋಬರ್ 17ರಂದು ಜನಿಸಿದ ಚಿರಂಜೀವಿ ಸರ್ಜಾ, ಬೆಂಗಳೂರಿನಲ್ಲೇ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. 2018ರಲ್ಲಿ ಚಿರಂಜೀವಿ ಸರ್ಜಾ ಮೇಘನಾ ರಾಜ್ ಜೊತೆ ಹಸೆಮಣೆ...

ಶಾಪಿಂಗ್ ಪ್ರಿಯರಿಗೆ ಸಿಹಿಸುದ್ದಿ, ನಾಳೆಯಿಂದ ಮಾಲ್‌ಗಳು ಓಪೆನ್: ಕಂಡೀಷನ್ಸ್ ಅಪ್ಲೈ

ಕೊರೊನಾ ಭೀತಿಯಿಂದ ಇಡೀ ಭಾರತವೇ ಲಾಕ್‌ಡೌನ್ ಆಗಿದ್ದು, ಇಲ್ಲಿಯ ತನಕ ಮುಚ್ಚಲಾಗಿದ್ದ ದೇವಸ್ಥಾನ ಮತ್ತು ಹೊಟೇಲ್‌ಗಳು ನಾಳೆಯಿಂದ ಓಪೆನ್ ಆಗುತ್ತಿದೆ. ಇದರೊಂದಿಗೆ ಶಾಪಿಂಗ್ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಮಾಲ್‌ಗಳು ಕೂಡ ಓಪೆನ್ ಆಗುತ್ತಿದೆ. ಆದರೆ ಇದರ ಜೊತೆಗೆ ಕಂಡೀಷನ್ಸ್ ಅಪ್ಲೈ ಆಗಲಿದೆ. ಬೆಂಗಳೂರಿನ ಹಲವು ಮಾಲ್‌ಗಳು ಓಪೆನ್ ಆಗುತ್ತಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ....

ನಾಳೆಯಿಂದ ಸಿಗಲಿದೆ ದೇವರ ದರ್ಶನ: ಷರತ್ತುಗಳು ಅನ್ವಯ..!

ನಾಳೆಯಿಂದ ರಾಜ್ಯದ ಪ್ರಮುಖ ದೇವಾಲಯಗಳು ತೆರೆಯಲಿದ್ದು, ಹಲವು ಷರತ್ತುಗಳು ಅನ್ವಯವಾಗಲಿದೆ. ಮಂತ್ರಾಲಯದ ರಾಯರ ಮಠ, ಧರ್ಮಸ್ಥಳ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೂಡಲಸಂಗಮ, ಬಾದಾಮಿ ಬನಶಂಕರಿ ದೇವಸ್ಥಾನ ಸೇರಿ ರಾಜ್ಯದ ಪ್ರಮುಖ ದೇವಸ್ಥಾನಗಳು ನಾಳೆ ತೆರೆಯಲಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಾಲಯದ ಅನ್ನಪೂರ್ಣ ಭೋಜನಾಲಯದಲ್ಲಿ ಅನ್ನ ಸಂತರ್ಪಣೆ ಇರುತ್ತದೆ....

ಯಾಣದ ಹಿನ್ನೆಲೆ ಏನು..? ಈ ದೇವತಾಣಕ್ಕೆ ಯಾಣ ಎಂಬ ಹೆಸರು ಹೇಗೆ ಬಂತು..?

ಯಾಣ. ಉತ್ತರ ಕನ್ನಡದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಕುಮಟಾ ಜಿಲ್ಲೆಯ ಬಳಿಯ ಕಾಡಿನ ಮಧ್ಯ ಇರುವ ದೇವ ತಾಣವೇ ಯಾಣ. ಯಾಣವು ಮೊನಚಾಗಿರುವ ಬೆಟ್ಟದಂತಿರುವ ಶಿಲೆಗಳ 61 ಶಿಖರಗಳನ್ನ ಒಳಪಟ್ಟಿದೆ. ಇದರಲ್ಲಿ 61 ಶಿಖರಗಳಿದ್ದರೂ ಕೂಡ, ಭೈರವೇಶ್ವರ ಶಿಖರ, ಮೋಹಿನಿ ಶಿಖರ ಮತ್ತು ಬೆಟ್ಟದ ಭೈರವೇಶ್ವರ ದೇವಾಲಯ ಹೆಚ್ಚಿನ ಪ್ರಖ್ಯಾತಿ ಪಡೆದಿದೆ. ಇವುಗಳಿಂದ...

ತುಪ್ಪ ತಿನ್ನುವುದರಿಂದ ದೇಹದ ಮೇಲಾಗುವ ಪರಿಣಾಮಗಳೇನು ಗೊತ್ತಾ..?

ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....

ಐಸ್ ಫೇಶಿಯಲ್: ಬಾಲಿವುಡ್ ಫೇಮಸ್ ನಟಿಯ ಬ್ಯೂಟಿ ಸಿಕ್ರೇಟ್ ಇದು..!

ಐಸ್ ಫೇಶಿಯಲ್, ಬಾಲಿವುಡ್ ಬೆಡಗಿಯರ ಮೋಸ್ಟ್ ಫೆವರಿಟ್ ಫೇಶಿಯಲ್. ಫಾರಿನ್ ಬೆಡಗಿ ಕತ್ರೀನಾ ಕೈಫ್ ಸೌಂದರ್ಯದ ಗುಟ್ಟು ಕೂಡ ಐಸ್ ಫೇಶಿಯಲ್. ಮನೆಮದ್ದು ಅಂತಾ ನಾವು ಕಡ್ಲೆಹಿಟ್ಟು, ಮುಲ್ತಾನಿ ಮಿಟ್ಟಿ, ಶ್ರೀಗಂಧದ ಮಿಶ್ರಣ, ಅರಿಶಿಣ, ನಿಂಬೆಹಣ್ಣು, ಮೊಸರು ಇತ್ಯಾದಿ ವಸ್ತುಗಳನ್ನ ಬಳಸಿ ಫೇಸ್‌ಪ್ಯಾಕ್ ಹಾಕ್ತೀವಿ. ಆದ್ರೆ ಇವೆಲ್ಲಕ್ಕಿಂತ ಈಸಿಯಾಗಿ ಐಸ್ ಫೇಶಿಯಲ್ ಮಾಡಬಹುದು. ಹಾಗಾದ್ರೆ...

ನಿಮ್ಮ ಫೆವರೇಟ್ ಫ್ರೂಟ್ ಕಿತ್ತಳೆ ಹಣ್ಣಾ..? ಹಾಗಾದ್ರೆ ಖಂಡಿತಾ ಈ ಸ್ಟೋರಿ ನೋಡಿ..

ಕಿತ್ತಳೆ ಹಣ್ಣು. ದಿನಕ್ಕೊಂದು ಕಿತ್ತಳೆ ಹಣ್ಣು ಸೇವನೆ ನಿಮ್ಮನ್ನ ಆರೋಗ್ಯವಂತರಾಗಿ, ಉಲ್ಲಸಿತರಾಗಿ, ಶಕ್ತಿಯುತರಾಗಿರಿಸಲು ಸಹಕಾರಿಯಾಗಿದೆ. ಅಲ್ಲದೇ, ಕಿತ್ತಳೆಹಣ್ಣು ವಿಟಮಿನ್ ಸಿ, ಮ್ಯಾಗ್ನಿಶಿಯಂ, ಫೈಬರ್, ಪೊಟ್ಯಾಷಿಯಂ ಒಳಗೊಂಡಿದ್ದು, ನಿಮ್ಮ ಸೌಂದರ್ಯವನ್ನ ಇಮ್ಮಡಿಗೊಳಿಸುವುದರಲ್ಲಿ ಸಹಕಾರಿಯಾಗಿದೆ. ಆದ್ರೆ ಮಾರುಕಟ್ಟೆಯಲ್ಲಿ ಅಟ್ರ್ಯಾಕ್ಟ್ ಮಾಡಲು ಮಾರುವ ಹೈಬ್ರೀಡ್ ಕಿತ್ತಳೆ ಹಣ್ಣು ಆರೋಗ್ಯಕ್ಕೆ ಅಷ್ಟೊಂದು ಉತ್ತಮವಲ್ಲ. ಇದನ್ನು ಜ್ಯೂಸ್‌ ಸೆಂಟರ್‌ಗಳಲ್ಲಿ ಜ್ಯೂಸ್ ಮಾಡಲೆಂದೇ...

ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

https://www.youtube.com/watch?v=heeTOl08S0Q&t=252s ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ31 ಮೊಬೈಲ್ ಲಾಂಚ್

ಹೊಸ ಮೊಬೈಲ್‌ ಕೊಂಡುಕೊಳ್ಳುವರಿಗೆ ಸ್ಯಾಮ್‌ಸಂಗ್ ಕಂಪನಿ ಗುಡ್‌ ನ್ಯೂಸ್ ಕೊಟ್ಟಿದ್ದು, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ31 ಮೊಬೈಲ್ ಲಾಂಚ್ ಮಾಡಿದೆ. ಈ ಮೊಬೈಲ್‌ನ ಫೀಚರ್‌ಗಳೇನು ಅನ್ನೋದನ್ನ ನಾವಿವತ್ತು ಹೇಳಲಿದ್ದೇವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ31 ಮೊಬೈಲ್ ಜೊತೆಗೆ ಎಲ್ಲ ಮೊಬೈಲ್‌ಗೂ ಸಿಗೋ ಹಾಗೆ, ಚಾರ್ಜರ್, ಕೇಬಲ್, ಇಯರ್ ಫೋನ್, ಸಿಮ್ ಕಾರ್ಡ್ ಟೂಲ್ ನಿಮಗೆ ಸಿಗುತ್ತದೆ. ಅದರ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img