Thursday, September 10, 2026

karnataka tv

ಕೆಆರ್‌ಎಸ್ ಡ್ಯಾಂ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ..!

ನಾವಿಂದು ಕನ್ನಂಬಾಡಿ ಡ್ಯಾಂ. ಅಂದ್ರೆ ಕೆಆರ್ಎಸ್‌ ಡ್ಯಾಂನ್ನ ಹೇಗೆ ಕಟ್ಟಲಾಯಿತು..? ಡ್ಯಾಂ ಕಟ್ಟುವಾಗ ಯಾವೆಲ್ಲ ಅಡೆತಡೆಗಳು ಬಂದವು..? ಕೆಆರ್‌ಎಸ್‌ ಡ್ಯಾಮನ್ನ ಕನ್ನಂಬಾಡಿ ಕಟ್ಟೆ ಅಂತಾ ಯಾಕೆ ಕರೀತಾರೆ..? ಎನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸ್ವಾತಂತ್ರ್ಯ ಪೂರ್ವದಲ್ಲಿ ಈಗಿನ ಕರ್ನಾಟಕವನ್ನ ಮೈಸೂರು ಎಂದು ಹೇಳಲಾಗುತ್ತಿತ್ತು.1870ರಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಮೈಸೂರು ನಂತರದ ದಿನಗಳಲ್ಲಿ ಮೈಸೂರು ರಾಜರ ಆಡಳಿತಕ್ಕೆ...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಓರ್ವ ಶಂಕಿತ ಬಂಧನ..!

ತಿರುವನಂತಪುರಂ: ಕೇರಳದ ಕಾಡಿನಲ್ಲಿ ಗರ್ಭಿಣಿ ಆನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಬಂಧಿಸಿಲಾಗಿದೆ ಎಂದು ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ನಿನ್ನೆ ತಾನೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಿ, ಮೂವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಹೇಳಿಕೆ ಕೊಟ್ಟಿರುವ ಮುಖ್ಯ ವನ್ಯಜೀವಿ ವಾರ್ಡನ್ ಸುರೇಂದ್ರ ಕುಮಾರ್,...

ಮಾಜಿ ಕಾಂಗ್ರೆಸ್ಸಿಗರು ಹಾಲಿ ಬಿಜೆಪಿ, ಜೆಡಿಎಸ್ ನಾಯಕರಿಗೆ ಡಿಕೆಶಿ ಗಾಳ

ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...

ಸ್ವೀಟ್ ಕಾರ್ನ್ ತಿನ್ನೋಂದ್ರಿಂದ ಹಿಂಗೆಲ್ಲಾ ಆಗತ್ತೆ ನೋಡಿ..!

ಸ್ವೀಟ್ ಕಾರ್ನ್, ಯಾರಿಗಿಷ್ಟಾ ಇಲ್ಲಾ ಹೇಳಿ..?.. ಅದ್ರಲ್ಲೂ ಮಳೆಗಾಲ ಬೇರೆ ಶುರುವಾಗಿಬಿಟ್ಟಿದೆ. ಜಿಟಿಜಿಟಿ ಮಳೆ ಬೀಳುವಾಗ ಚಟ್‌ಪಟಾ ಕಾರ್ನ್ ತಿಂದ್ರೆ ಅದರ ಮಜಾನೇ ಬೇರೆ. ಸಂಜೆ ಟೀ ಟೈಮ್‌ಲ್ಲಿ ಕರಿದ ಪದಾರ್ಥಗಳನ್ನ ತಿನ್ನೋ ಬದಲು ಕಾರ್ನ್ ತಿಂದರೆ ಆರೋಗ್ಯಕ್ಕೆ ಉತ್ತಮ. ಆದ್ರೆ ಕಾರ್ನ್ ಜೊತೆ ಟೀ ಕಾಫಿ ಸೇವಿಸಬೇಡಿ. ಕಾರ್ನ್...

ಗ್ರೀನ್ ಟೀ ಬಳಸೋದ್ರಿಂದ ಏನೇನಾಗತ್ತೆ ಗೊತ್ತಾ..?

ಅಂದ ಚಂದದ ಮೈಕಟ್ಟು ಹೊಂದಿದ, ಆರೋಗ್ಯಕರ ತ್ವಚೆಯನ್ನ ಹೊಂದಿದ ನಟಿಮಣಿಯರ ಸೌಂದರ್ಯದ ಗುಟ್ಟೇನು ಗೊತ್ತಾ..?.. ಯತೇಚ್ಛವಾದ ನೀರಿನ ಸೇವನೆ ಮತ್ತು ಗ್ರೀನ್ ಟೀ ಬಳಕೆ. ಹೌದು, ಫಿಟ್ ಆ್ಯಂಡ್ ಫೈನ್ ಆಗಿದ್ದು, ಮೊಡವೆ ಕಾಣಿಸದ ತ್ವಚೆಯನ್ನೂ ಮೆಂಟೇನ್ ಮಾಡುವುದು, ಪ್ರತಿ ಕ್ಷಣ ಫ್ರೆಶ್ ಮೂಡ್‌ನಲ್ಲಿದ್ದು ಶೂಟಿಂಗ್‌ಗೆ ಸಾಥ್ ಕೊಡೋದು ಸುಲಭದ ಮಾತಲ್ಲ. ಇದೆಲ್ಲ ಸಾಧ್ಯವಾಗುವುದು...

ಈ ಬಾರಿಯ ಸೂರ್ಯಗ್ರಹಣ ಈ ನಾಲ್ಕು ರಾಶಿಯವರಿಗೆ ತುಂಬಾ ಲಾಭಕಾರಿ..!

ಜೂನ್ 21ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದ್ದು, ಕೆಲ ರಾಶಿಗಳಿಗೆ ಮಿಶ್ರಫಲ ಬಂದರೆ, ಕೆಲ ರಾಶಿಗಳಿಗೆ ಯಾವ ನಷ್ಟವೂ ಸಂಭವಿಸುವುದಿಲ್ಲ. ಆದ್ರೆ ನಾಲ್ಕು ರಾಶಿಯವರಿಗೆ ಅದೃಷ್ಟದ ಸೂರ್ಯಗ್ರಹಣವಾಗಿ ಪರಿಣಮಿಸಲಿದೆ. ಮೇಷ, ಧನಸ್ಸು, ವೃಶ್ಚಿಕ, ಕಟಕ ರಾಶಿಗಳು ಈ ಸೂರ್ಯಗ್ರಹಣದಲ್ಲಿ ಮಿಶ್ರ ಫಲ ಪಡೆದುಕೊಳ್ಳಲಿದೆ. ಇನ್ನು ವೃಷಭ ರಾಶಿ, ಸಿಂಹ ರಾಶಿ,...

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಭರ್ಜರಿ ಅದೃಷ್ಟ ತಂದುಕೊಡಲಿದ್ದಾನೆ ಶನಿದೇವ..!

ಜೂನ್ ತಿಂಗಳು ಒಂದು ರಾಶಿಯವರಿಗೆ ಒಳ್ಳೆಯ ಲಾಭ ತಂದುಕೊಡಲಿದ್ದು, ಅರ್ಧಕ್ಕೆ ನಿಂತಿರುವ ಕೆಲಸ ಮುಂದುವರೆಸಲು ಅನೂಕೂಲವಾಗಿದೆ. ಅಲ್ಲದೇ ಈ ರಾಶಿಯವರಿಗೆ ಧನಲಾಭ ಕೂಡ ಆಗಲಿದೆ. ಯಾವುದು ಆ ರಾಶಿ ಎಂಬ ಪ್ರಶ್ನೆಗೆ ಉತ್ತರ ಮಕರ ರಾಶಿ. ಮಕರ ರಾಶಿಯವರಿಗೆ ಈ ತಿಂಗಳು ಶನಿಯಿಂದ ಅದೃಷ್ಟ ಬರಲಿದೆ. ಕಬ್ಬಿಣ ವ್ಯಾಪಾರಿಗಳು ಈ ತಿಂಗಳಲ್ಲಿ ಹೆಚ್ಚಿನ ಲಾಭ ಪಡಿಯಬಹುದು....

ಸೌಂದರ್ಯಕ್ಕಾಗಿ ಬ್ಯೂಟಿ ಪಾರ್ಲರ್‌ಗೆ ಹೋಗೋ ಬದಲು ಈ ಚಮತ್ಕಾರಿ ವಸ್ತು ಬಳಸಿ.

ಮಹಿಳಾಮಣಿಯರು ತಮ್ಮ ಮುಖ ಚೆಂದಗಾಣಿಸಲು ಹಲವು ಪ್ರಯೋಗಗಳನ್ನು ಮಾಡುತ್ತಾರೆ. ಕೆಮಿಕಲ್ ಯುಕ್ತ ಪ್ರಾಡಕ್ಟ್‌ಗಳನ್ನ ಬಳಸುವುದರಿಂದ ಹಿಡಿದು ಬ್ಯೂಟಿ ಪಾರ್ಲರ್‌ಗೆ ಹಣ ಸುರಿಯುವವರೆಗೂ ಸೌಂದರ್ಯ ಪಡೆಯಲು ಪ್ರಯತ್ನಿಸುತ್ತಾರೆ. ಆದ್ರೆ ಈ ಎಲ್ಲವೂ ಕೆಲ ದಿನಗಳ ತನಕ ಒಳ್ಳೆಯ ಫಲಿತಾಂಶ ನೀಡಿದ್ರೂ, ಮುಂದೆ ತ್ವಚೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ನಾವಿವತ್ತು ಐಸ್‌ಕ್ಯೂಬ್ ಬಳಸಿ...

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ ಪುತ್ರನ ಜೊತೆ ಡಿಕೆಶಿ ಪುತ್ರಿ ವಿವಾಹ..?!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್‌.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ. ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img