Thursday, April 23, 2026

karnataka tv

ಸಂಪುಟದಿಂದ ಯಾರಿಗೆ ಕೊಕ್ ಕೊಡ್ತಾರೆ ಸಿಎಂ…?

ಬೆಂಗಳೂರು: ಮೈತ್ರಿ ಸರ್ಕಾರ ಇವತ್ತು ಪತನವಾಗುತ್ತೆ, ನಾಳೆ ಪತನವಾಗುತ್ತೆ ಅಂತ ಬಿಜೆಪಿ ನಾಯಕರು ಬಾಂಬ್ ಹಾಕ್ತಿರೋದು ಇದೀಗ ದೋಸ್ತಿಗಳಿಗೆ ತಲೆನೋವಾಗಿದೆ. ಒಂದು ವೇಳೆ ಅವರು ಹೇಳಿದ ಹಾಗೆ ಆದರೆ ಏನ್ ಮಾಡೋದು ಅಂತ ಲೆಕ್ಕಾಚಾರ ಹಾಕಿರೋ ಮೈತ್ರಿ ಪಕ್ಷದ ನಾಯಕರು ಸಖತ್ ಪ್ಲಾನ್ ಮಾಡಿದ್ದಾರೆ. ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿಬಿಡ್ತಾರೆ ಅನ್ನೋ ಭಯದಿಂದ ಇದೀಗ...

ಸಿಎಂ ಮಕ್ಕಳಿಗೆ ಅದ್ಯಾವ ಶಾಪ- ಎಲೆಕ್ಷನ್ ನಲ್ಲಿ ಸೋತಿದ್ದ್ಯಾಕೆ…?

ಈ ಬಾರಿ ನಡೆದ ಚುನಾವಣೆಯಲ್ಲಿ ತಮ್ಮ ಮಕ್ಕಳನ್ನು ಅಖಾಡಕ್ಕಿಳಿಸೋ ಮೂಲಕ ತಮ್ಮ ಶಕ್ತಿ ಏನು ಅನ್ನೋದನ್ನ ಸಾಬೀತುಪಡಿಸಲು ಹೊರಟಿದ್ದ ನಾಲ್ಕು ರಾಜ್ಯಗಳ ಸಿಎಂಗಳಿಗೆ ತೀವ್ರ ಮುಖಭಂಗವಾಗಿದೆ. ಹೌದು, ನಾನು ಈಗಾಗಲೇ ಸಿಎಂ ಆಗಿದ್ದೀನಿ, ನನಗೆ ರಾಜ್ಯದ ಎಲ್ಲಾ ಮತದಾರರು ಸಪೋರ್ಟ್ ಮಾಡ್ತಾರೆ ಬಿಡಿ ಅಂತ ತಮ್ಮ ಮಕ್ಕಳನ್ನು ಚುನಾವಣಾ ಅಖಾಡಕ್ಕಿಳಿಸಿದ್ದ  ಸಿಎಂಗಳು ಮುಜುಗರಕ್ಕೀಡಾಗಿದ್ದಾರೆ. ಹೌದು ರಾಜ್ಯದಲ್ಲಿ ಸಿಎಂ...

ದೇವೇಗೌಡರ ಸೋಲಿಗೆ ಇದೇ ಕಾರಣ…!

ದೇವೇಗೌಡರು ಸೋಲಬಾರದಿತ್ತು..! ಹೌದು ಹೀಗೊಂದು ಮಾತು ವಿರೋಧಿಗಳ ಬಾಯಲ್ಲೂ ಕೇಳಿ ಬರ್ತಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂಥಹದೊಂದು ಫಲಿತಾಂಶ ಹೊರಬರುತ್ತೆ ಅಂತ ಯಾರೂ ನಿರೀಕ್ಷೆ ಕೂಡ ಮಾಡಿರಲಿಲ್ಲ.. ಯಾಕಂದ್ರೆ ದೇಶ ಕಂಡ ಉತ್ತಮ ಪ್ರಧಾನಿಗಳಲ್ಲಿ ದೇವೇಗೌಡರು ಸಹ ಒಬ್ಬರು. ಆದ್ರೆ ದೇವೇಗೌಡರು ಮಾಡಿದ ಅದೊಂದು ತಪ್ಪು ತುಮಕೂರಿನ ಸೋಲಿಗೆ ಕಾರಣವಾಗಿದೆ. ಸೋಲಿಗೆ ಮೊದಲ ಕಾರಣ 2014ರಲ್ಲಿ ಮೋದಿ ಸುನಾಮಿ ಮುಂದೆ ತುಮಕೂರು ಕ್ಷೇತ್ರದಲ್ಲಿ...

ಸುಮಲತಾಗೆ ಮೊದಲ ಜವಾಬ್ದಾರಿ- ನಿಭಾಯಿಸ್ತಾರಾ ಸಂಸದೆ?

ಮಂಡ್ಯ:  ಚುನಾವಣೆ ಗೆದ್ದು ಸಂಸದೆಯಾಗುತ್ತಿದ್ದಂತೆ ಸುಮಲತಾ ಅಂಬರೀಶ್ ಗೆ ಕಠಿಣ ಜವಾಬ್ದಾರಿ ಹೆಗಲಿಗೇರಿದೆ. ಜಿಲ್ಲೆಯಲ್ಲಿ ರೈತರ ಬೆಳೆದ ಬಾಳೆ ಒಣಗುತ್ತಿದ್ದು ನಾಲೆಯಿಂದ ನೀರು ಬಿಡಿಸೋ ಜವಾಬ್ದಾರಿಯನ್ನ ಸುಮಲತಾ ಇದೀಗ ನಿಭಾಯಿಸಬೇಕಿದೆ. ಕೆಆರ್ ಎಸ್ ನಿಂದ ರೈತರ ಬೆಳೆಗಳಿಗೆ ನೀರು ಬಿಡಿಸಬೇಕು, ಸಂಸದೆ ಸುಮಲತಾ ಇಗ ಕೇವಲ ಪಕ್ಷೇತರ ಅಭ್ಯರ್ಥಿಯಲ್ಲ, ಅವರು ನಮ್ಮ ಜಿಲ್ಲೆಯ ಸಂಸದೆ. ಹೀಗಾಗಿ ನಮ್ಮ...

ನಾಳೆ ರಾಜ್ಯದಲ್ಲಿ ಭಾರೀ ಸಿಡಿಲು,ಬಿರುಗಾಳಿ- ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವೆಡೆ ನಾಳೆ ಭಾರಿ ಬಿರುಗಾಳಿ ಬೀಸಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ತನ್ನ ಪ್ರತಾಪ ತೋರಲಿದ್ದು ಜನರು ಎಚ್ಚರದಿಂದಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ. ತಮಿಳುನಾಡಿನಲ್ಲೂ ಇದೇ ರೀತಿ ಪ್ರಚಂಡ ಬಿರುಗಾಳಿ ಏಳಲಿದೆ ಅಂತ ಮಾಹಿತಿ ನೀಡಿದೆ. ಬಿರುಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು ವಿದ್ಯುತ್ ಕಂಬ,...

ಹಿಮಾಲಯದಲ್ಲಿ ಟ್ರಾಫಿಕ್ ಜಾಮ್- ಅತ್ತಿತ್ತ ಕದಲು ಆಗದೆ ಇಬ್ಬರ ಸಾವು…!

ಹಿಮಾಲಯ ಪರ್ವತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಅತ್ತಿತ್ತ ಕದಲಲು ಆಗದೆ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಜಗತ್ತಿನ ಅತಿ ಎತ್ತರದ ಹಿಮಾಲಯ ಪರ್ವತದಲ್ಲಿ ಪರ್ವತಾರೋಹಣ ಮಾಡೋವ್ರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ ಪರ್ವತದ ತುತ್ತ ತುದಿ ತಲುಪುವ ಮಾರ್ಗದಲ್ಲಿ ಭಾರೀ ಜನ ಸಂದಣಿಯಾಗಿದೆ. ಪರ್ವತದ ತುತ್ತ ತುದಿಯ ಜಾಗ ಅತ್ಯಂತ ಕಿರಿದಾದ...

‘ಮೋದಿ ಗೆದ್ದಾಯ್ತು- ರಾಜೀನಾಮೆ ಯಾವಾಗ ಕೊಡ್ತೀರಾ…?’- ಆರ್.ಅಶೋಕ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...

‘ದ್ವೇಷ, ಕಿತ್ತಾಟ ಬೇಡ’- ಮಂಡ್ಯ ಜನತೆಗೆ ಸುಮಲತಾ ಶಾಂತಿ ಮಂತ್ರ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಪ್ರಮೋಟ್ ಆಗಿರೋ ಸುಮಲತಾ ಅಂಬರೀಶ್ , ಮಂಡ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ಸುಮಲತಾ,’ನನ್ನ ಎಲ್ಲಾ ಬಂಧುಗಳೇ ..ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು. ಪರಸ್ಪರ...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...
- Advertisement -spot_img

Latest News

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...
- Advertisement -spot_img