ಕರ್ನಾಟಕ ಟಿವಿ : ಕೊರೊನಾ ಆರ್ಭಟ ಹಿನ್ನೆಲೆ ಮಾರ್ಚ್ 22 ರಿಂದ ಸಂಚಾರ ನಿಲ್ಲಿಸಿದ್ದ ವಿಮಾನಗಳು ಮೇ 15ರಿಂದ ದೇಶಿಯ ಸಂಚಾರವನ್ನ ಮತ್ತೆ ಪ್ರಾರಂಭಿಸಲಿದೆ. ಆದ್ರೆ, ಕೆಲವು ನಿರ್ಬಂಧಗಳ ವಿಧಿಸುತ್ತೇನೆ ಅಂತ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಹೇಳಿದ್ದಾರೆ.. ಮೂರು ಸೀಟ್ ನಲ್ಲಿ ಮಧ್ಯದ ಸೀಟ್ ಖಾಲಿ ಬಿಟ್ಟು ಸಂಚಾರ...
ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...
ಕರ್ನಾಟಕ ಟಿವಿ : ಕೇಂದ್ರದ ಎಲ್ಲಾ ಭದ್ರತಾಪಡೆ ಡಿಜಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ರು.. ಈಗಾಗಲೇ ಸಿಆರ್ ಪಿಎಫ್ ( ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಹಾಗೂ ಬಿಎಸ್ ಎಫ್ ( ಬಾರ್ಡರ್ ಸೆಕ್ಯೂರಿಟಿ ಫೊರ್ಸ್ ) ನ 200ಕ್ಕೂ ಹೆಚ್ಚು ಯೊಧರಿಗೆ ಕೊರೊನಾ ಸೊಂಕು ತಗುಲಿದೆ. ಇದೀಗ...
ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...
ಕರ್ನಾಟಕ ಟಿವಿ : ಮಮತಾ ಆಯ್ತು ಒಡಿಶಾ ಮುಖ್ಯಮಂತ್ರ ನವೀನ್ ಪಟ್ನಾಯಕ್ ರಿಂದಲೂ ತಮ್ಮ ರಾಜ್ಯದ ಜನರಿಗೆ ನೋ ಎಂಟ್ರಿ ಬೋರ್ಡ್ ಹಾಕಿದ್ದಾರೆ. ಇನ್ನೆನೊ ಸಾವಿರರು ವಲಸಿಗ ಕಾರ್ಮಿಕರು ತಮ್ಮೂರಿಗೆ ಟ್ರೈನ್ ಹತ್ತಲು ರೆಡಿಯಾಗಿದ್ರು.. ಟ್ರೂನ್ ಸರಿಯಾಧ ಟೈಂಗೆ ಹೊರಟಿದ್ರೆ ಕೆಲವೇ ಗಂಟೆಗಳಲ್ಲಿ ಒಡಿಶಾ ಸೇರಿಕೊಳ್ತಿದ್ರು. ಆದ್ರೆ, ಸೂರತ್ ನಿಂದ ಒಡಿಶಾಗೆ ಆಗಮಿಸಲಿದ್ದ 3...
ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ಕೊರೊನಾಗೆ 1900 ಜನ ಬಲಿಯಾಗಿದ್ದಾರೆ.. ಇದರಲ್ಲಿ ಅತಿಹೆಚ್ಚು ಸಾವು ಸಂಭವಿಸಿ ಇರುವ 5 ರಾಜ್ಯಗಳ ಪಟ್ಟಿ ನೋಡೋದಾದ್ರೆ ಸೋಂಕಿತರಲ್ಲೂ ನಂಬರ್ ಒನ್ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 731 ಸೋಂಕಿತರು ಸಾವಿಗೀಡಾಗಿದ್ದಾರೆ. ಇನ್ನು ಎರಡನೇ ಅತಿಹೆಚ್ಚು ಸೋಂಕಿತರಿರುವ ಗುಜರಾತ್ ನಲ್ಲಿ 449 ಸೋಂಕಿತರು ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿ 6ನೇ ಸ್ಥಾನದಲ್ಲಿದ್ರೂ...
ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...
ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ, ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...
ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ ಸೊಂಕಿತರ ಸಂಖ್ಯೆ 59,765, ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...
ಕರ್ನಾಟಕ ಟಿವಿ ಸಂಪಾದಕೀಯ : ಸಾಕು ಈ ಬೇರೆ ಊರಿನ ಸಹವಾಸ.. ಹುಲ್ಲು ತಿಂದರೂ ಪರವಾಗಿಲ್ಲ ನಮ್ಮೂರೇ ನಮಗೆ ಮೇಲೂ ಅಂತ ಅವರು ಹೊರಟಿದ್ರು.. ಮೈನ್ ರೋಡಲ್ಲಿ ಹೋದ್ರೆ ಪೊಲೀಸರ ಕಾಟ ಅಂತ ಮಹಾರಾಷ್ಟ್ರದ ಜಲ್ನಾದ ಸ್ಟೀಲ್ ಫ್ಯಾಕ್ಟರಿಯಿಂದ ಸುಮಾರು 65 ಕಿಲೋಮೀಟರ್ ರೇಲ್ವೆ ಟ್ರಾಕ್ ಮೇಲೆ ನಡೆದುಕೊಂಡೇ ಸಾಗಿದ್ರು.. ಕತ್ತಲಾಗಿತ್ತು.. ರೈಲ್ವೆ ಟ್ರಾಕ್...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...