ಕರ್ನಾಟಕ ಟಿವಿ : ವಿಶಾಖಪಟ್ಟಣಂ ಇದೀಗ ವಿಷದ ಪಟ್ಟಣವಾಗಿ ಬದಲಾಗಿದೆ. 10 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5000 ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಅಷ್ಟಕ್ಕೂ ಈ ಸ್ಟೆರೀನ್ ಅನಿಲದ ಬಳಕ್ಕೆ ಮಾಡೋದ್ಯಾಕೆ..? ಇದರ “ವಿಷ’’ಶೇಷತೆ ಏನು ಅಂತ ನೋಡೋದಾದ್ರೆ, ಈ ಸ್ಟೆರೀನ್ ಅನ್ನ ರಬ್ಬರು ಹಾಗೂ ಪ್ಲಾಸ್ಟಿಕ್ ತಯಾರಿಕೆ ಸಂದರ್ಭದಲ್ಲಿ ಬಳಸಲಾಗುತ್ತೆ.....
ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....
ಕರ್ನಾಟಕ ಟಿವಿ : ಕೋಮುಭಾವನೆಗೆ ಧಕ್ಕೆ ಬರುವಂತೆ ಟ್ವೀಟ್ ಮಾಡಿದ ಭಾರತೀಯ ಮೂಲದ ವ್ಯಕ್ತಿಯನ್ನ ಕೆನಡಾದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ.. ಹಾಗೆಯೇ ಸ್ಥಳೀಯ ಶಾಲೆಯ ಸ್ಕೂಲ್ ಕೌನ್ಸಿಲ್ ಸದಸ್ಯ ಸ್ಥಾನದಿಂದಲೂ ವಜಾ ಮಾಡಲಾಗಿದೆ.. ರವಿ ಹೂಡ ಎನ್ನುವ ವ್ಯಕ್ತಿಯೇ ಟ್ವೀಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿರೋದು.. ಅರಬ್ ರಾಷ್ಟ್ರಗಳಲ್ಲಿ ಇದೇ ರೀತಿ ಟ್ವೀಟ್ ಹಾಗೂ ಫೇಸ್...
ಕರ್ನಾಟಕ ಟಿವಿ : ಪ್ಲಾಸ್ಮ ಥೆರಪಿ ಕೊರೊನಾ ವಿರುದ್ಧ ಪರಿಣಾಮಕಾರಿಯಲ್ಲಅಂತ ತಜ್ಞರು ಹೇಳಿದ್ದಾರೆ. ಕೊರೊನಾ ಗುಣಮುಖರಾದವರ ರಕ್ತದಲ್ಲಿನ ಆಂಟಿ ಬಾಡಿಸ್ ಪಡೆದು ಅದನ್ನ ಸೋಂಕಿತರಿಗೆ ಸೇರಿಸಿ ಕೊರೊನಾ ವಿರುದ್ಧ ಹೋರಾಡುವಂತೆ ಮಾಡಲಾಗ್ತಿತ್ತು.. ಇದು ಕೊರೊನಾ ತಡೆಗಟ್ಟಲು ಪರಿಣಾಮಕಾರಯಲ್ಲಅಂತ ತಜ್ಞರು ದೃಢಪಡಿಸಿದ್ದಾರೆ.. ಕಳೆದ ವಾರವಷ್ಟೆ ಭಾರತ ಸರ್ಕಾರ ಪ್ಲಾಸ್ಮಾ ಚಿಕಿತ್ಸೆಯನ್ನ ಕೇವಲ ಸಂಶೋಧನೆಗಷ್ಟೆ ಬಳಸುವಂತೆ ತಿಳಿಸಿತ್ತು.....
ಕರ್ನಾಟಕ ಟಿವಿ : ಪ್ರಪಂಚದಲ್ಲಿ ಇದುವರೆಗೂ 37,41,765 ಸೋಂಕಿಗೆ ಗುರಿಯಾಗಿದ್ದು 2,58,837 ಸಾವನ್ನಪ್ಪಿದ್ದಾರೆ.. ಈ ನಡುವೆ 12,48,077 ಸೋಂಕಿತರು ಗುಣಮುಖರಾಗಿದ್ದಾರೆ.. ಅಮೆರಿಕಾ ವಿಚಾರಕ್ಕೆ ಬರೋದಾದ್ರೆ 12,37,761 ಸೋಂಕಿತರಿದ್ದು ಇದುವರೆಗೂ 72,275 ಸೊಂಕಿತರು ಸಾವನ್ನಪ್ಪಿದ್ದಾರೆ.. 2 ಲಕ್ಷ ಗುಣಮುಖರಾಗಿದ್ದಾರೆ.. ಇನ್ನೂ 9 ಲಕ್ಷ 70 ಸಾವಿರ ಸೋಂಕಿತರು ಚಿಕಿತ್ಸೆ ಪಡೀತಿದ್ದಾರೆ.. ಈ ನಡುವೆ ಅಮರಿಕಾದಲ್ಲಿ ಲಾಕ್...
ಕರ್ನಾಟಕ ಟಿವಿ : ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ಲಅಂತ ರಾಹುಲ್ ಆರೋಪ ಮಾಡಿದ್ರು.. ಆದ್ರೆ, ಕೇಂದ್ರ ಸರ್ಕಾರ ಆರೋಗ್ಯಸೇತು ಆ್ಯಪ್ ಸೇಫಿದೆ. ರಾಹುಲ್ ಗಾಂಧಿ ಸುಳ್ಳು ಹೇಳೋದನ್ನ ನಿಲ್ಲಿಸಲಿ ಅಂತ ಹೇಳಿತ್ತು.. ಇದೀಗ ಫ್ರಾನ್ಸ್ ಹ್ಯಾಕರ್ ಆರೋಗ್ಯ ಸೇತು ಆ್ಯಪ್ ನಲ್ಲಿ ಸಮಸ್ಯೆ ಇದೆ ಅಂತ ಟ್ವೀಟ್ ಮಾಡಿದ್ರು.. ಪ್ರೈವಸಿಗೆ ದಕ್ಕೆಯಾಗುತ್ತೆ ಅಂತ...
ಕರ್ನಾಟಕ ಟಿವಿ : ಲಾಕ್ ಡೌನ್ 3.0 ಮುಂದೇನು..? ಹೇಗೆ..? ಎಂದು ಎಐಸಿಸಿಅಧ್ಯಕ್ಷೆ ಸೋನಿಯಾಗಾಂಧಿ ಪ್ರಶ್ನೆ ಮಾಡಿದ್ದಾರೆ.. ಕಾಂಗ್ರೆಸ್ ಆಡಳಿತದಲ್ಲಿರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದ ಸೋನಿಯಾ ಗಾಂಧಿ ಮೇ 17 ನಂತರ ಏನಾಗುತ್ತೆ ಅಂತ ಪ್ರಧಾನಿ ಮೋದಿಯನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ವಲಸಿಗ ಕಾರ್ಮಿಕರಿಗೆ ನೆರವು ನೀಡುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯ...
ಕರ್ನಾಟಕ ಟಿವಿ : ಕೊರೊನಾಗೆ ಭಾರತದಲ್ಲೂ ಲಸಿಕೆ ಕಂಡು ಹಿಡಿಯುವ ಕೆಲಸ ಭರದಿಂದ ಸಾಗಿದೆ. 30 ಕಂಪನಿಗಳು ಈಗಾಗಲೇ ಸಂಶೋಧನೆ ಮಾಡುತ್ತಿದ್ದು ಕೆಲವು ಲಸಿಕೆಗಳ ಪ್ರಾಯೋಗಿಕ ಪರೀಕ್ಷೆ ಮಾಡಲಾಗ್ತಿದೆ.. ಈ ಸಂಬಂಧ ಪಟ್ಟಂತೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ತಂಡದ ಸಭೆ ನಡೀತು. ಈ ಸಂದರ್ಭದಲ್ಲಿ ಲಸಿಕೆ ಸಂಬಂಧ ಚರ್ಚೆ...
ಕರ್ನಾಟಕ ಟಿವಿ : ವಿದೇಶದಿಂದ ಈ ವಾರ ಭಾರತೀಯರನ್ನ ಸರ್ಕಾರ ಕರೆತರಲಿದೆ.. ಸಾವಿರಾರು ಜನರನ್ನ ಪರೀಕ್ಷೆ ಮಾಡಿಸದೆ ಕರೆತರೋದು ದೊಡ್ಡ ಆಪತ್ತು ಮೈಮೇಲೆ ಎಳೆದುಕೊಂಡಂತೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.. ಮೊದಲ ಹಂತದಲ್ಲಿ ಕೇರಳದ 3150 ಮಂದಿ ಮರಳಲಿದ್ದು ಅವರನ್ನ ರಾಜ್ಯ ಸರ್ಕಾರ ಕ್ವಾರಂಟೈನ್ ಮಾಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ವಿದೇಶಗಳಿಂದ...
ಕರ್ನಾಟಕ ಟಿವಿ : ಇನ್ನು 200 ಸಿಆರ್ ಪಿಎಫ್ ಯೋಧರಿಗೆ ಕೊರೊನಾ ಸೋಂಕು ಹಿನ್ನೆಲೆ ಸಿಆರ್ ಪಿಎಫ್ ಮುಖ್ಯಕಚೇರಿ ಸೀಲ್ ಡೌನ್ ಮಾಡಲಾಗಿತ್ತು.. ಇದೀಗ 85 ಬಿಎಸ್ ಎಫ್ ಯೋಧರಿಗೆ ಕೊರೊನಾ ಸೋಂಕು ಧೃಢ ಪಟ್ಟಿರುವ ಹಿನ್ನೆಲೆ ದೆಹಲಿಯ ಬಿಎಸ್ ಎಫ್ ಕಚೇರಿಯ ಎರಡು ಫ್ಲೋರ್ ಗಳನ್ನ ಸೀಲ್ ಡೌನ್ ಮಾಡಲಾಗಿದೆ..
https://www.youtube.com/watch?v=2cX6OAa6-o8
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...