Thursday, September 10, 2026

karnataka tv

ಮದ್ಯ ಮಾರಾಟ, ಪಾನ್ ಬೀಡ ಮಾರಾಟಕ್ಕೆ ಬ್ರೇಕ್..!

ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.  https://www.youtube.com/watch?v=2cX6OAa6-o8

ವಲಸಿಗರ ವಿಚಾರದಲ್ಲಿ ಯಡಿಯೂರಪ್ಪ ಎಡವಟ್ಟು ಮಾಡಿದ್ರಾ..?

ಕರ್ನಾಟಕ ಟಿವಿ : ರಾಜ್ಯದಿಂದ ವಲಸಿಗರನ್ನ ಕರೆದುಕೊಂಡು ಬಿಹಾರಕ್ಕೆ ತೆರಳಲು ಬುಕ್ ಆಗಿದ್ದ 10 ರೈಲುಗಳನ್ನ ರಾಜ್ಯ ಸರ್ಕಾರ ಕ್ಯಾನ್ಸಲ್ ಮಾಡಿದೆ. ಯಾಕಂದ್ರೆ ಕಾರ್ಮಿಕರೆಲ್ಲ ಅವರ ಊರಿಗೆ ತೆರಳಿದ್ರೆ ಕಟ್ಟಡ ಕಾಮಗಾರಿಗೆ ದೊಡ್ಡ ಮಟ್ಟದ ಹೊಡೆದ ಬೀಳಲಿದೆ ಎಂದು ರಿಯಲ್  ಎಸ್ಟೇಟ್ ಉದ್ಯಮಿಗಳು ಒತ್ತಾಯ ಮಾಡಿದ್ರು ಈ ಹಿನ್ನೆಲೆ ಸಿಎಂ ಸಹ ವಲಸಿಗರನ್ನ ಊರಿಗೆ ತೆರಳದಂತೆ ಮನವಿ ಮಾಡಿದ್ರು.  ಈ...

ರಾಜ್ಯದಲ್ಲೂ ಮದ್ಯಪ್ರಿಯರಿಗೆ ಯಡಿಯೂರಪ್ಪ ಶಾಕ್

ಕರ್ನಾಟಕ ಟಿವಿ :  ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆಯಲ್ಲಿ 11% ಏರಿಕೆ ಮಾಡಿದೆ.. ಬಜೆಟ್ ಸಂದರ್ಭದಲ್ಲಿ6% ಏರಿಕೆ ಮಾಡಿದ್ದ ಸರ್ಕಾರ ಇದೀಗ 11% ಏರಿಕೆ ಮಾಡುವ ಮೂಲಕ ಒಟ್ಟಾರೆ ಕಳೆದ ಎರಡು ತಿಂಗಳಲ್ಲಿ17 % ಏರಿಕೆ ಮಾಡಿದಂತೆ ಆಗಿದೆ.  ದೆಹಲಿಯಲ್ಲಿ 70% ಹೆಚ್ಚುವರಿ ತೆರಿಗೆ ವಿಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದ ಮೇಲೆ ಹೆಚ್ಚು...

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ಸರ್ಕಾರದ ಮದ್ಯಮಾರಾಟದ ನಿರ್ಧಾರದಂದ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಆದ್ರೆ ದೆಹಲಿಯಲ್ಲಿಯಲ್ಲಿ ಮಾತ್ರ ಮದ್ಯಪ್ರಿಯರು ಗೋಳಾಡಿ ಕುಡಿಯುವ ಸನ್ನಿವೇಶ ನಿರ್ಮಾಣವಾಗಿದೆ. ಯಾಕಂದ್ರೆ ದೆಹಲಿಯಲ್ಲಿ ಇಂದಿನಿಂದ ಮದ್ಯದ ಮೇಲೆ ಕೇಜ್ರಿವಾಲ್ ಸರ್ಕಾರ 70%  ಕೊರೊನಾ ತೆರಿಗೆಯನ್ನ ವಿಧಿಸಿದೆ. ಎಂಆರ್ಪಿ ಮೇಲೆ 70% ತೆರಿಗೆ ವಿಧಿಸಿರುವ ಕಾರಣ ಮೊದಲು 1 ಸಾವಿರ ಕೊಟ್ಟು...

ಭಾರತಕ್ಕೆ ಬಂತು ಕೊರೊನಾ ತುರ್ತು ಸಂದರ್ಭದ ಔಷಧಿ

ಕರ್ನಾಟಕ ಟಿವಿ : ಇನ್ನು ಕೊರೊನಾ ಸೋಂಕಿತರಿಗೆ ತುರ್ತಾಗಿ ಬಳಸಲು ಅಮೆರಿಕ ಸಂಶೋಧನೆ ಮಾಡಿದ್ದ ಜಿಎಸ್ 5734 ಔಷಧಿಯ ಸ್ಯಾಂಪಲ್ ಭಾರತಕ್ಕೂ ಸಿಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೂ ನೀಡಿದ್ದು ಇದನ್ನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಡಿಯಲ್ಲಿ ಸಿಪ್ಲ ಕಂಪನಿ ಮೂಲಕ ತಯಾರು ಮಾಡಲು ಮುಂದಾಗಿದೆ.. ಸಾಮಾನ್ಯವಾಗಿ ಇದುವರೆಗೆ ಬಳಸುತ್ತಿರು ಔಷಧಿಯಲ್ಲಿ ಸೋಂಕಿತರನ್ನ...

ಅಮೆರಿಕಾ ಹಾದಿಯಲ್ಲೇ ದೀದಿ ಬಂಗಾಳ..! ಮುಂದೇನು..?

ಕರ್ನಾಟಕ ಟಿವಿ : ಟ್ರಂಪ್ ಹುಚ್ಚಾಟಕ್ಕೆ ಅಮೆರಿಕಾ ಶ್ಮಶಾನವಾಯ್ತು.. ನಮ್ಮಲ್ಲಿ ಮಮತಾ ಬ್ಯಾನರ್ಜಿಯ ಬೇಜವಾಬ್ದಾರಿ ತನಕ್ಕೆ ಪಶ್ಚಿಮ ಬಂಗಾಳ ಸ್ಮಶಾನವಾಗ್ತಿದೆ. ಕೇಂದ್ರ ಸರ್ಕಾರದ ಜೊತೆ ಸದಾ ಗಲಾಟೆ ಗದ್ದಲ ಮಾಡಿಕೊಳ್ಳುವ ಮಮತಾ ಕೊರೊನಾ ನಿಗ್ರಹ ಮಾಡುವಲ್ಲಿ ತೋರಿದ ಬೇಜವಾಬ್ದಾರಿಯಿಂದ 3ನೇ ತಾರೀಖು 33 ಇದ್ದ ಕೊರೊನಾ ಸಾವಿನ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.. ಅಂದ್ರೆ 48...

ಅಪಾಯದಲ್ಲಿ ಭಾರತ..? ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆ..!

ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549...

ಎಸ್ಎಸ್ಎಲ್ಸಿ ಪರೀಕ್ಷೆಗೆ ಯಾವಾಗ..? – ಸಚಿವ ಸುರೇಶ್ ಕುಮಾರ್ ಹೇಳಿದ್ದೇನು..?

ಕರ್ನಾಟಕ ಟಿವಿ : ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.. ಆದರೆ ಸಂಪೂರ್ಣ ಲಾಕ್ ಡೌನ್ ಹಿಂತೆಗೆದುಕೊಂಡ ನಂತರ ದಿನಾಂಕ ನಿಗದಿ ಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಇನ್ನು ಪಿಯುಸಿ ಯ ಇಂಗ್ಲೀಷ್...

ಸೀರಿಯಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಕರ್ನಾಟಕ ಟಿವಿ : ಕಳೆದೊಂದೂವರೆ ತಿಂಗಳಿನಿಂದ ಸೀರಿಯಲ್ ಶೂಟಿಂಗ್ ಸ್ಟಾಪ್ ಆಗಿತ್ತು.. ಹೀಗಾಗಿ ಮನೆಯಲ್ಲಿ ಮಹಿಳೆಯರೆಲ್ಲಾ ಮತ್ತೆ ರಿಪೀಟ್ ಶೋ ಯಾಕಪ್ಪ ನೊಡೋದು ಅಂತ ರಿಮೋಟ್ ಅನ್ನ ಗಂಡಂದಿರ ಕೈಗೆ ಕೊಟ್ಟಿದ್ರು.. ಇದೀಗ ಧಾರವಾಹಿ ಶೂಟಿಂಗ್ ಗೆ ಸರ್ಕಾರ  ಷರತ್ತು ಬದ್ಧ ಗ್ರೀನ್ ಸಿಗ್ನಲ್ ನೀಡಿದೆ.. ಇಂದು ಕಿರುತೆರೆ ಕಲಾವಿದರ ಸಂಘ ಸಿಎಂ ಯಡಿಯೂರಪ್ಪ...

ಯಾರೂ ಊರಿಗೆ ಹೋಗಬೇಡಿ – ಸಿಎಂ ಯಡಿಯೂರಪ್ಪ ಮನವಿ

ಕರ್ನಾಟಕ ಟಿವಿ : ವದಂತಿಗೆ ಕಿವಿಕೊಟ್ಟು ಬೆಂಗಳೂರಿನಿಂದ ಯಾರೂ ವಲಸಿಗರು ಊರಿಗೆ ತೆರಳಬೇಡಿ ಅಂತ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.. ರಿಯಲ್ ಎಸ್ಟೇಟ್ ಡೆವಲಪರ್ಸ್ ಗಳ ಜೊತೆ ಸಭೆ ನಡೆಸಿಯಲ್ಲಿ ನಾವು ಊಟ ಕೊಟ್ಟು ಎಲ್ಲಾ ರೀತಿಯಲ್ಲೂ ಅನುಕೂಲ ಮಾಡಿಕೊಟ್ಟಿದ್ದೇವೆ. ಕಾರ್ಮಿಕರು ಊರಿಗೆ ತೆರಳದಂತೆ ತಿಳಿಸಿ ಎಂದು ಸಿಎಂ ಗೆ ಮನವಿ ಮಾಡಿದ್ರು.. ಈ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img