Thursday, September 10, 2026

karnataka tv

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ರೋಗಿಗಳೋಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ‘

ಮಂಡ್ಯ : ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಇಂದು ಪಾಂಡವಪುರ  ಉಪವಿಭಾಗೀಯ ಆಸ್ಪತ್ರೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಆಸ್ಪತ್ರೆಯ ಸೌಲಭ್ಯ ಕುರಿತಂತೆ ಸಮಾಲೋಚನೆ ನಡೆಸಿದ ಶಾಸಕ‌‌ ಈ ವೇಳೆ ಆಸ್ಪತ್ರೆಯ ಐಸಲೋಶನ್ ವಾರ್ಡ್ ಗೆ  ಭೇಟಿ ನೀಡಿದ್ರು.. ಈ ಸಂದರ್ಭದಲ್ಲಿ ಕೊರೊನಾ ತಪಾಸಣೆ ನಡೆಸುವಾಗ ರೋಗಿಗಳ ನಡುವೆ ಸಾಮಾಜಿಕ‌ ಅಂತರ ಕಾಯ್ದುಕೊಳ್ಳಬೇಕು. ಒಂದು...

129 ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ..

ಮಂಡ್ಯ : ಮದ್ದೂರಿನ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ತಾಲ್ಲೂಕು ಆಡಳಿತ , ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ , ಪುರಸಭೆ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತು.  ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು...

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...

ಕೊರೊನಾಗೆ ಕನ್ನಡಿಗನಿಂದ ಔಷಧಿ, ಮೋದಿಗೆ ಪತ್ರ ಬರೆದು ಮನವಿ

ಕರ್ನಾಟಕ ಟಿವಿ : ಕೊರನಾ ವೈರಸ್ ವಿಶ್ವದಾದ್ಯಂತ ಸಂಕಷ್ಟ ತಂದಿಟ್ಟಿದೆ. ಇನ್ನೂ ಕೊರಿನಾಗೆ ಸೂಕ್ತ ಔಷಧಿ ಸಿಕ್ಕಿಲ್ಲ. ಆದ್ರೆ ಭಾರತದಲ್ಲಿ ಹೆಚ್ಚು ಉತ್ಪಾದನೆ ಮಾಡು ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿ ಅಮೆರಿಆ ಸೇರಿದಂತೆ ಹಲವು ದೇಶಗಳು ಕೊರೊನಾ ಗುಣಪಡಿಸುತ್ತಿವೆ. ಅಲ್ಲದೇ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ರಕ್ಷಣೆಯನ್ನು ಪಡೆದುಕೊಳ್ಳಲು ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿಗಳ ಮೂಲಕವೂ ಪ್ರಯತ್ನಗಳನ್ನು...

ಸದ್ಗುರುವಿಗೆ ಬಾಲಕ ಅಭಿಗ್ಯ ಸವಾಲು ಹಾಕಿದ್ಯಾಕೆ..?

ಕರ್ನಾಟಕ ಟಿವಿ : ಬಾಲಕ ಅಭಿಗ್ಯ ಕೊರೊನಾ ಬಗ್ಗೆ ಭವಿಷ್ಯ ನಡಿದ ಮೇಲೆ ಭಾರೀ ಸುದ್ದಿಯಾಗಿದ್ದಾನೆ. ಇದೀಗ ಸದ್ಗುರು ಜಗ್ಗಿ ವಾಸುದೇಶ್ ಗೆ ಏಕವಚನದಲ್ಲಿ ಮಾತನಾಡಿ ಸವಾಲುಹಾಕಿದ ವಿಷಯ ಭಾರೀ ಸದ್ದು ಮಾಡ್ತಿದೆ.. ಜ್ಯೋತಿಷ್ಯವನ್ನ ನಂಬಲು ಆಗಲ್ಲ ನಾವವು ನಮ್ಮ ಶ್ರಮವನ್ನ ನಂಬಬೇಕು. ಗ್ರಹಗತಿಗಳು ನಮ್ಮ ಭವಿಷ್ಯ ಬದಲಾಯಿಸಲ್ಲ.ನಮ್ಮ ಪ್ರಯತ್ನ ಗ್ರಹಗತಿಗಣ್ನ ಬದಲಾಯಿಸುತ್ತೆ ಅಂತೆ...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಸಾವಿರ ನೀಡಿದ ರೈತ.

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ...

ಅಲೆಮಾರಿಗಳಿಗೆ ಆಶ್ರಯ – ತಹಶೀಲ್ದಾರ್ ಕಾರ್ಯಕ್ಕೆ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ 13 ದಿನದ ಸಣ್ಣ ಮಗು ಹಾಗು ಸುಮಾರು 10ಕ್ಕೂ ಹೆಚ್ಚು ಮಕ್ಕಳೊಂದಿಗೆ ಮರದ ಕೆಳಗೆ ವಾಸವಾಗಿದ್ದ ,  ಕೂದಲು ವ್ಯಾಪಾರಿಗಳ 9 ಕುಟುಂಬಗಳಲ್ಲಿ 25ಕ್ಕೂ ಹೆಚ್ಚು ಜನರಿದ್ದರು. ಜೀವನಕ್ಕೆ ಕೂದಲು ವ್ಯಾಪಾರವನ್ನೇ ನೆಚ್ಚಿಕೊಂಡಿದ್ದ ಇವರು ಲಾಕ್ ಡೌನ್ ನಿಂದ ವಸತಿ ಹಾಗೂ ಆಹಾರ ಕೊರತೆಯಿಂದ ಕಂಗಾಲಾಗಿದ್ದರು. ಈ...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img