Thursday, September 10, 2026

karnataka tv

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...

ಮಸೀದಿಗಳಲ್ಲೂ ಕೊವೀಡ್-19 ಬಗ್ಗೆ ಅರಿವು

ಹಾಸನ‌ : ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿರುವ ಮಸೀದಿಗೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದರು. ಜನರು ಸಾಮೂಹಿಕವಾಗಿ ಒಂದೆಡೆ ಸೇರುವುದರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆಯಿದೆ ಹಾಗಾಗಿ ಜನರು ದೇವಸ್ಥಾನ, ಮಸೀದಿ ಅಥವಾ ಚರ್ಚ್ ಗಳಿಗೆ ತೆರಳದೆ ಮನೆಯಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದರು. https://www.youtube.com/watch?v=qr7jR62TU5M

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...

ವೈದ್ಯಕೀಯ ಸಿಬ್ಬಂದಿಗೆ ಕೋಟಿ ನಮನಗಳನ್ನು ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ‌.ಸಿ‌.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...

ಗ್ರಾಮಸ್ಥರಿಂದ ದಾರಿಗೆ ಬೇಲಿ, ಊರಿಗೆ ಬರಬೇಡಿ ಎಂದು ಮನವಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ರೈತರ ಸಾಲ ಮನ್ನಾ ಆಗುತ್ತಾ..? ಆಗಲ್ವಾ..? ಸಚಿವ ಬಿ.ಸಿ ಪಾಟೀಲ್ ಏನಂದ್ರು..?

ಕರ್ನಾಟಕ ಟಿವಿ : ಹಾವೇರಿ  :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img