Wednesday, September 9, 2026

karnataka tv

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ಡಿಕೆಶಿ ಭೇಟಿ ನೀಡಿದ ಈ ಶಕ್ತಿ ಪೀಠದ ವಿಶೇಷತೆಯೇನು..?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿವಾಗಿದ್ರೂ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೀನಾಮೇಷ ಎಣಿಸ್ತಿದೆ..  ಕಳೆದೊಂದು ವಾರದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರ ಘೋಷಣೆ ಬಗ್ಗೆಯೇ ದೊಡ್ಡ ಚರ್ಚೆ ನಡೀತಿದೆ.. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ  ಡಿ.ಕೆ ಶಿವಕುಮಾರ್ ಮಾತ್ರ ದೇವರ ಮೊರೆ ಹೋಗಿದ್ದಾರೆ.. ಇಷ್ಟು ದಿನ...

ಗಾಸಿಪ್ ಬಗ್ಗೆ ಬೇಸತ್ತ ನಟಿ ರಚಿತಾ ರಾಮ್..!

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ  ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ಬಿಗ್ ಬಾಸ್ ಮನೆಯಿಂದ ಕಿಶನ್ ಔಟ್..!

ಕರ್ನಾಟಕ ಟಿವಿ : ಬಿಗ್ ಬಾಸ್ ಮನೆಯಿಂದ ಈ ವಾರ ಕಿಶನ್ ಔಟ್ ಆಗಿದ್ದಾರೆ.. ಕಿಶನ್ ಎಲಿಮಿನೇಟ್ ಆಗಿದ್ದಾರೆ ಅಂತ ಕಿಚ್ಚ ಸುದೀಪ್ ಘೋಷಣೆ ಮಾಡ್ತಿದ್ದ ಹಾಗೆಯೇ ಮನೆ ಮಂದಿಗೆಲ್ಲಾ ಕಿಸ್ ಕೊಟ್ಟು ಕಿಶನ್ ಮನೆಯಿಂದ ಹೊರ ಬಂದ್ರು.. ಇದಕ್ಕೂ ಮೊದಲು ಈ ಬಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ವಾಸುಕಿ ಸೇಫ್ ಆದ್ರು.. ಯಸ್...

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ...

ಎಡ, ಬಲ ಸಂಘರ್ಷ : ನಿರುದ್ಯೋಗ, ರೈತರ ಪಾಡು ಕೇಳೋರ್ಯಾರು..?

ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್ ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ..  ಇತ್ತ 2000 ನೇ ಇಸವಿಯಲ್ಲಿ...

ಎಣ್ಣೆ ನಮ್ದು ಊಟ ನಿಮ್ದು – 2019 ಬಂಪರ್ ಲಕ್ಕಿ ಡ್ರಾಗೆ ಮುಗಿಬಿದ್ದ ಜನ

ಕರ್ನಾಟಕ ಟಿವಿ : ಎಲ್ರೂ ಎಣ್ಣೆ ನಮ್ದು ಊಟ ನಿಮ್ದು ಸಾಂಗ್ ಕೇಳಿದ್ದೀರಿ. ಆದ್ರಿಲ್ಲಿ ಸ್ವಲ್ಪ ಚೇಂಜ್ ಎಣ್ಣೆ ನಮ್ದು ಊಟ ನಿಮ್ದು ಅಂತಿದ್ದಾರೆ ಇವರು.. ಸೋಷಿಯಲ್ ಮಿಡಿಯಾದಲ್ಲಿ ಈ ಪೋಸ್ಟ್ ಈಗಾಗಲೇ ಭಾರೀ ವೈರಲ್ ಆಗಿದೆ. ಇಯರ್ ಎಂಟ್ ಪಾರ್ಟಿ ಪ್ರಯುಕ್ತ ಈ ರೀತಿಯಾದ ಲಕ್ಕಿ ಡ್ರಾವನ್ನ ಕೋಟೇಶ್ವರ ಮೀನು ಮಾರ್ಕೆಟ್ ಹತ್ತಿರ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img