Wednesday, September 9, 2026

karnataka tv

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...

ಪ್ರೀತಿಯ ನಾಯಿ ತಿಥಿ ಕಾರ್ಯ ನೆರವೇರಿಸಿದ ರೈತ

ಮದ್ದೂರು : ಮನುಷ್ಯನಿಗೆ ಅತಿ ಪ್ರೀತಿ ಪಾತ್ರ ಪ್ರಾಣಿಗಳಲ್ಲಿ ನಾಯಿಯೂ ಒಂದು. ಹೀಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುಂದನಕುಪ್ಪೆ ಗ್ರಾಮದಲ್ಲಿ ರಾಮಲಿಂಗಣ್ಣ ಎಂಬುವರು ಸಾಕಿದ್ದ ಕೆಂದ ಎಂಬ ನಾಯಿ ಮೃತಪಟ್ಟಿತ್ತು.. ನಾಯಿ ಸತ್ತಾಗ ಅದನ್ನ ಎಲ್ಲರಂತೆ ಬಿಸಾಡದ ರಾಮಲಿಂಗಣ್ಣ ಕೆಂದನಿಗೆ ಮನುಷ್ಯರು ಸತ್ತ್ಆಗ ಮಣ್ಣು ಮಾಡುವಂತೆಯೇ ಅಂತ್ಯ ಸಂಸ್ಕಾರ ಮಾಡಿದ್ರು. ಇಂದು ಕೆಂದನ...

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...

ಡಿಕೆಶಿ ಬೈ ಎಲೆಕ್ಷನ್ ಪ್ರಚಾರ ಡೌಟು..!

ಕರ್ನಾಟಕ ಟಿವಿ : ಐಟಿ, ಇಡಿ ಪ್ರಕರಣದಲ್ಲಿ 50 ದಿನ ತಿಹಾರ್ ಜೈಲು ವಾಸ ಮುಗಿಸಿ ಇಂದು ದೆಹಲಿ ಹೈಕೋರ್ಟ್ ನಿಂದ ಡಿಕೆಶಿ ಜಾಮೀನು ಪಡೆದುಕೊಂಡಿದ್ದಾರೆ. ಅನಾರೋಗ್ಯ ಕಾರಣ ನೀಡಿ ಜಾಮೀನು ಪಡೆದುಕೊಂಡಿರುವ ಡಿಕೆಶಿ ರಾಜ್ಯಕ್ಕೆ ಬಂದು ಬೈ ಎಲೆಕ್ಷನ್ ನಲ್ಲಿ ಕೈಕೊಟ್ಟವರನ್ನ ಸೋಲಿಸ್ತಾರೆ ಅಂತ ಎಲ್ರೂ ಭಾವಿಸಿದ್ದಾರೆ. ಆದ್ರೆ ಅನಾರೋಗ್ಯ ಕಾರಣ ನೀಡಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img