Wednesday, September 9, 2026

karnataka tv

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಕೊಹ್ಲಿ ಕೈಕುಲುಕಿದ ಸಿಎಂ : ನೆರೆಗೆ KSCA ನೆರವು

ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...

ಡಿ ಬಾಸ್ ಒಡೆಯ ಮೋಷನ್ ಪೋಸ್ಟರ್ ರಿಲೀಸ್

https://www.youtube.com/watch?v=kduqS5JCGOc ಕರ್ನಾಟಕ ಟಿವಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ..  ಸಂದೇಶ್ ಪ್ರೊಡಕ್ಷನ್ ಯೂಟ್ಯೂಬ್ ಚಾನಲ್ ನಲ್ಲಿ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು ಡಿ ಬಾಸ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.. ಎಂಡಿ ಶ್ರೀಧರ್ ನಿರ್ದೇಶನದ ಸಂದೇಶ್ ನಾಗರಾಜ್ ನಿರ್ಮಾಣದ ಸಿನಿಮಾ ಶೀಘ್ರವೇ ತೆರೆಗೆ ಅಪ್ಪಳಿಸಲಿದೆ..

ಡಾ.ಚಂದ್ರಶೇಖರ ಕಂಬಾರರ ಮನೆಗೆ ಕಮಲ ನಾಯಕರ ಭೇಟಿ

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಜ್ಞಾನಪೀಠ ಪುರಸ್ಕ್ರತ ಡಾ. ಚಂದ್ರಶೇಖರ ಕಂಬಾರ ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ರು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ...

ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ದಂಡು

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಕನ್ನಡಿಗ, “ಭಾರತದ ಗೋಡೆ” ಎಂದೇ ಖ್ಯಾತಿಯಾದ ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ಶ್ರೀ ರಾಹುಲ್ ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ಹಾಗೂ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...

ಶೂ ಪಾಲಿಷ್ ಮಾಡಿ ಪ್ರತಿಭಟನೆ

ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ ಮೋದಿ ಇನ್ನು ಅಧಿಕಾರದಲ್ಲಿ...

ನನಗೆ ರಾಜಕೀಯ ಸಾಕಾಗಿದೆ, ಇನ್ಮೇಲೆ ಕೃಷಿ ಮಾಡ್ತೇನೆ

ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು. ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img