ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
ಕರ್ನಾಟಕ ಟಿವಿ : ಕೊನೆಗೂ ಕನಕಪುರದ ಬಂಡೆ ಡಿಕೆ ಶಿವಕುಮಾರ್ ತಿಹಾರ್ ಜೈಲು ಪಾಲಾಗಿದ್ದಾರೆ. ಮೊನ್ನೆ 14 ದಿನ ನ್ಯಾಯಾಂಗ ಬಂಧನಕ್ಕೆ ಇಡಿ ಕೋರ್ಟ್ ಆದೇಶ ಮಾಡಿದ್ರು. ಆರೋಗ್ಯ ಸಮಸ್ಯೆಯಿಂದ ಆರ್.ಎಂ.ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರು. ನಿನ್ನೆ ಬೇಲ್ ಅಪ್ಲಿಕೇಷನ್ ವಿಚಾರಣೆಗೆ ಬಂದರೂ ಇಡಿ ಪರ ವಕೀಲ ಗೈರಾದ ಹಿನ್ನೆಲೆ ಇಂದಿಗೆ ಕೋರ್ಟ್ ಬೇಲ್...
ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.
ಅರ್ಜುನ ಅರ್ಹ ಯುಷಾನ್ ...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...
ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ
ಹೆಬ್ಬಾಳ್ಕರ್ ಸಹೋದರ...
ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳು ಬರೀ ಬಿಜೆಪಿ ಶಾಸಕರ , ನಾಯಕರ ಫೋನ್ ಮಾತ್ರ ಕದ್ದಾಲಿಸಿಲ್ಲ, ಜೆಡಿಎಸ್, ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಆರೋಪದ ಜೊತೆ ಸಮುದಾಯದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ ಅನ್ನುವ ಅಂಶ ಇದೀಗ ಹೊರ ಬಿದ್ದಿದರ. ಮೊದಲು ವಾಲ್ಮೀಕ ಸಮುದಾಯದ ಶಾಸಕರು ಸರ್ಕಾರದ ವಿರುದ್ಧ ಬಂಡೆದ್ದಾಗ ಆ ಸಮುದಾಯದ ಶಾಸಕರ ಜೊತೆ...
ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...