Wednesday, September 9, 2026

karnataka tv

ಯಾರೂ ದೆಹಲಿಗೆ ಬರಬೇಡಿ – ಡಿಕೆ ಬ್ರದರ್ಸ್ ಮನವಿ

ಕರ್ನಾಟಕ ಟಿವಿ : ಇಡಿ ಕಸ್ಟಡಿಯಲ್ಲಿರುವ ಡಿಕೆ ಶಿವಕುಮಾರ್ ನೋಡಲು ಸಾವಿರಾರು ಬೆ<ಬಲಿಗರು ದೆಹಲಿಯಲ್ಲಿದ್ದಾರೆ.. ಕೋರ್ಟ್ ಕಲಾಪ, ಪೊಲೀಸ್ ಸ್ಟೇಷನ್, ಇಡಿ ಕಚೇರಿ ಹೀಗೆ ಡಿಕೆ ಶೀವಕುಮಾರ್ ಎಲ್ಲಿಗೆ ಕರೆದೋಯ್ದರು ಬೆಂಬಲಿಗರು ಫಾಲೋ ಮಾಡ್ತಿದ್ದಾರೆ.  ಮೊನ್ನೆ ಕೋರ್ಟ್, ಇಡಿ ಆವಾರಣದಲ್ಲಿ ಬೆಂಬಲಿಗರು ಗಲಾಟೆ ಕೂಡ ಮಾಡಿದ್ದಾರೆ. ಈ ಹಿನ್ನೆಲೆ ಬೆಂಬಲಿಗರ ಗಲಾಟೆಯನ್ನೇ...

ಸರ್ಕಾರಿ ಶಾಲೆ ಉಳಿಸಿ – ಸ್ಯಾಂಡಲ್ವುಡ್ ಆಂದೋಲನ

ಕರ್ನಾಟಕ ಟಿವಿ : ನಾಡು-ನುಡಿ-ಜಲ-ಜನದ ವಿಚಾರದಲ್ಲಿ ಹೋರಾಟ ಅಥವಾ ಆಂದೋಲನ ರೂಪುಗೊಂಡಾಗ ಸ್ಯಾಂಡಲ್ವುಡ್ ಯಾವಾಗಲು ಸಿದ್ದವಿರುತ್ತೆ. ಇದೀಗ ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಕೈಜೋಡಿಸಿದ್ದಾರೆ. ಸೈಮಾ ಅವಾರ್ಡ್ ಪಡೆದ ಅಯೋಗ್ಯ ನಿರ್ದೇಶಕ ಮಹೇಶ್ ಗೌಡ, ನಟಿ ಕವಿತಾ ಗೌಡ, ಹೊಸ ಎಂಟ್ರಿಯಾದ್ರೂ ಪಡ್ಡೆಹೈಕಳ ಅಡ್ಡಾದಲ್ಲಿ ಧೂಳೆಬ್ಬಿಸುತ್ತಿರು ನಟ ಧನ್ವೀರ್ ಗೌಡ, ನಟಿ...

ಐರಾ ಜೊತೆ ರಾಕಿ ಬಾಯ್, ಹೇಗಿದೆ ಗೊತ್ತ ಅಪ್ಪ ಮಗಳ ಸೆಲ್ಫಿ ವಿಡಿಯೋ..?

ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....

ಟ್ರಾಫಿಕ್ ರೂಲ್ಸ್ ಬ್ರೇಕ್ ; 24 ಗಂಟೆಯಲ್ಲಿ 60 ಲಕ್ಷ, ಹಾಗಾದ್ರೆ ಒಂದು ವಾರದಲ್ಲಿ…?

ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....

ಬೇಡ ಬೇಡ ಬೆಂಕಿ ಬೇಡ – ಬಸ್ಸಿನ ಕಣ್ಣೀರ ಕತೆ..!

ಕರ್ನಾಟಕ ಟಿವಿ : ಬಹಳ ಹಿಂದಿನಿಂದ ಹೋರಾಟದ ಹೆಸರಲ್ಲಿ ಕಿಡಿಗೇಡಿಗಳು ಮಾಡುವ ಪುಂಡಾಟಕ್ಕೆ ಬಲಿಯಾಗೋದು ನಮ್ಮ ಕೆಎಸ್ ಆರ್ ಟಿಸಿ ಬಸ್ಸುಗಳು. ಕಾವೇರಿ ಗಲಾಟೆ, ಮತೀಯಗಲಾಟೆ ಸೇರಿದಂತೆ ಯಾವುದೇ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಮೊದಲು ಬಲಿಯಾಗೋದು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು. ರಾಜ್ಯದಲ್ಲಿ ಇದು ವರೆಗೆ ನೂರಾರು ಬಸ್ಸುಗಳು ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿವೆ. ಮೊನ್ನೆಯಷ್ಟೆ ಮಾಜಿ...

ಮತ್ತೆ ಕನ್ನಡಿಗರಿಗೆ ಮೋಸ ಮಾಡ್ತಾ ಮೋದಿ ಸರ್ಕಾರ..?

ಕರ್ನಾಟಕ ಟಿವಿ : ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡುವುದಾಗಿ ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ರು. ಆ ಸಂದರ್ಭದಲ್ಲಿ ಇಡೀ ರಾಜ್ಯ ಕೇಂದ್ರದ ನಿರ್ಧಾರವನ್ನು ಸ್ವಾಗತ ಮಾಡಿದ್ರು. ಆದ್ರೆ ಕೊಟ್ಟು ಮಾತು ಉಳಿಸಿಕೊಳ್ಳದ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ರಾಜ್ಯದ 25 ಬಿಜೆಪಿ ಸಂಸದರಿಗೆ ಸಿದ್ದು ಗುದ್ದು..!...

100 ಕೋಟಿ ವೆಚ್ಚದಲ್ಲಿ ಏರ್ ಪೋರ್ಟ್ ನಲ್ಲಿ ಪ್ರತಿಮೆ

ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...

ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಹುಟ್ಟುಹಬ್ಬ.! ಬರ್ತ್ ಡೇಗೆ ಅಭಿಮಾನಿಗಳಿಗೆ ಡಬ್ಬಲ್ ಧಾಮಾಕಾ.!

ಬಹುಭಾಷಾ ನಟ ರಮೇಶ್‌ ಅರವಿಂದ್‌ ನಿರ್ದೇಶಕರಾಗಿ, ನಿರೂಪಕರಾಗಿ ಸೈ ಎನಿಸಿಕೊಂಡವರು. ನೋಡ ನೋಡುತ್ತಲೇ ನೂರು ಸಿನಿಮಾಗಳ ಸರದಾರ ರಾದ ಎವರ್ ಗ್ರೀನ್ ಹೀರೋ. ಈ ಇವತ್ತು ರಮೇಶ್​ಗೆ ಬರ್ತ್ ಡೇ ಸಂಭ್ರಮ. ಬರ್ತ್ ಡೇ ವಿಶೇಷವಾಗಿ ರಮೇಶ್​ ನಟನೆಯ ಶಿವಾಜಿ ಸುರತ್ಕಲ್‌ ಚಿತ್ರದ ಟೀಸರ್​ ರಿಲೀಸ್​ ಆಗಿದೆ. ಇದು ರಮೇಶ್​​ ಅಭಿನಯದ 101 ನೇ ಚಿತ್ರ....

ನಾನೇನು ತಪ್ಪು ಮಾಡಿಲ್ಲ, ಶಾಂತಿಯಿಂದ ಪ್ರತಿಭಟಿಸಿ : ಡಿಕೆಶಿ ಟ್ವೀಟ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...

ಡಿಕೆಶಿ ಆಸ್ತಿ 840 ಕೋಟಿ, ಮೋದಿ ಆಸ್ತಿಯಷ್ಟು ಕೋಟಿ..?

ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ. ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..? ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img