Tuesday, September 8, 2026

karnataka tv

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....

ಅದ್ದೂರಿ ದಸರಾ ಆಚರಣೆ ಬಗ್ಗೆ ಸಚಿವರ ಗೊಂದಲಕಾರಿ ಹೇಳಿಕೆ..!

ಕರ್ನಾಟಕ ಟಿವಿ :  ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡಿಮೆ ವೆಚ್ಚದಲ್ಲಿ ಅದ್ದೂರಿ ದಸರಾ ಮಾಡ್ತೇವೆ...

ಕುಸ್ತಿ ಅಖಾಡದಲ್ಲಿ ಪಟ್ಟು, ಬಾಕ್ಸಿಂಗ್ ರಿಂಗ್ ನಲ್ಲಿ ಪಂಚು – ಪೈಲ್ವಾನ್ ಗತ್ತು

ಕುಸ್ತಿ ಅಖಾಡದಲ್ಲಿ ಪಟ್ಟು, ಬಾಕ್ಸಿಂಗ್ ರಿಂಗ್ ನಲ್ಲಿ ಪಂಚು .. ಯಸ್ ಈ ಎರಡು ಪದ ಕೇಳಿದ್ರೆ ಸಾಕು ನೆನಪಾಗೋದು ಒಂದೇ.. ಅದು ಪೈಲ್ವಾನ್… ಹೌದು ಬಾದ್​ ಷಾ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೈಲ್ವಾನ್, ಕುಸ್ತಿಯ ಪಟ್ಟು, ಬಾಕ್ಸಿಂಗ್ ನ ಪಂಚು ಎರಡನ್ನೂ ಒಟ್ಟೊಟ್ಟಿಗೆ ನೀಡುವುದೇ ಪೈಲ್ವಾನ್ ಸ್ಪೆಶಲ್. ಸದ್ಯ ಸಿನಿಮಾದ...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...

1 ವರ್ಷದ ಕದ್ದಾಲಿಕೆ ತನಿಖೆ, ಕುಮಾರಸ್ವಾಮಿಯೇ ಟಾರ್ಗೆಟ್..!

ಕರ್ನಾಟಕ ಟಿವಿ : ಆಗಸ್ಟ್ 1, 2018ರಿಂದ ಕುಮಾರಸ್ವಾಮಿ ಸರ್ಕಾರದ ಕಡೇ ದಿನದ ವರೆಗೂ ಟ್ಯಾಪ್ ಮಾಡಲಾಗಿರುವ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಅಧಿಕೃತ ಆದೇಶ ಮಾಡಲಾಗಿದೆ.. ಸಂಬಂಧಪಟ್ಟಅಧಿಕಾರಿಗಳು ಪ್ರಕರಣಕ್ಕೆ ಸಂಬಂಧ ಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಿಬಿಐಗೆ ವಹಿಸಲು ಆದೇಶ ಮಾಡಲಾಗಿದೆ. ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಒಂದು ವರ್ಷದ ಅವಧಿಯಲ್ಲಿ ಆದ ಕದ್ದಾಲಿಕೆಯ ಸಂಪೂರ್ಣ ಮಾಹಿತಿ ನೀಡುವಂತೆ...

KPSCಗೆ ನೂತನ ಅಧ್ಯಕ್ಷರನ್ನ ನೇಮಿಸಿದ ರಾಜ್ಯಪಾಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ  ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...

ದ್ವೀಪ ಕೊಳ್ಳಲು ಮುಂದಾದ ಟ್ರಂಪ್.. ಆಗಲ್ಲ ಅಂತು ಡೆನ್ಮಾರ್ಕ್..!

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಡೆನ್ಮಾರ್ಕ್ ನ ಗ್ರೀನ್ ಲ್ಯಾಂಡ್ ದ್ವೀಪ ಕೊಳ್ಳಲು ಆಸಕ್ತಿ ತೋರಿದ್ದಾರೆ. ಆದ್ರೆ, ಡೆನ್ಮಾರ್ಕ್ ಸರ್ಕಾರ ಮಾತ್ರ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲಅಂತ ಖಡಕ್ಕಾಗಿ ತಿಳಿಸಿದೆ.. ಎರಡು ದಿನಗಳ ಭೇಟಿಗಾಗಿ ಡೋನಾಲ್ಡ್ ಟ್ರಂಪ್ ಡೆನ್ಮಾರ್ಕ್ ಗೆ ತೆರಳಲಿದ್ದು ಈ ವೇಳೆ ಅಧಿಕೃತ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಈ ಸಂಬಧ ಈಗಾಗಲೇ ಡೆನ್ಮಾರ್ಕ್ ವಿರೋಧ ಪಕ್ಷ ಮಾರಾಟಕ್ಕೆ...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...

ಯಡಿಯೂರಪ್ಪ ವಿರುದ್ಧ ಸಿಡಿದೇಳಲು 20 ಶಾಸಕರು ರೆಡಿ..!

ಬೆಂಗಳೂರು : ಹೈಕಮಾಂಡ್ ಕಾಡಿಬೇಡಿ ಕೊನೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಇದೇ ವೇಳೆ ಬಿಎಸ್ ವೈ ಸರ್ಕಾರಕ್ಕೆ ಬಯಸದೇ ಸಮಸ್ಯೆಗಳು ಸಹ ಎದುರಾಗೋದು ಗ್ಯಾರಂಟಿಯಾಗಿದೆ. ಮೊದಲ ಹಂತದಲ್ಲಿ 14-16 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಈ 16ರ ಲಿಸ್ಟ್ ನಲ್ಲಿ ಇಲ್ಲದ 20 ಸಚಿವಾಕಾಂಕ್ಷಿಗಳು...

ಕೋಟಿಕೋಟಿ ಹಣ ಹೋಯ್ತು. ಕಾಸು ಬರುವ ಜಾಗಾನೂ ಹೋಯ್ತು..!

ಕರ್ನಾಟಕ ಟಿವಿ : ಸಾಮಾನ್ಯವಾಗಿ ದೊಡ್ಡದೊಡ್ಡ ಅಧಿಕಾರಿಗಳು ಕಾಸು ಸಿಗುವ ಹುದ್ದೆಯಲ್ಲಿ ಕೂರಬೇಕು ಅಂತ ನಾನಾ ಸರ್ಕಸ್ ಮಾಡೋದು ಓಪನ್ ಸೀಕ್ರೆಟ್.. ಹೀಗಾಗಿ ಸಚಿವರು ಶಾಸಕರ ಇನ್ ಫ್ಲೂಯನ್ಸ್ ಮೂಲಕ ಅಥವಾ ಜಾತಿ ಸ್ಲೇಟ್ ಹಿಡಿದುಕೊಂಡೋ, ಇಲ್ಲ ಹಣ ಕೊಟ್ಟೊ ಆಯಕಟ್ಟಿನ ಜಾಗಕ್ಕೆ ಬಂದು ಕೂತಿರ್ತಾರೆ.. ಹೀಗೆ ಕಳೆದ ಸರ್ಕಾರದ ಕೃಪಾಕಟಾಕ್ಷದಿಂದ ವರ್ಗಾವಣೆಗೊಂಡಿದ್ದಅಧಿಕಾರಿಗಳನ್ನ ಸಿಎಂ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img