Tuesday, September 8, 2026

karnataka tv

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಹೇಗಿದೆ ಗೊತ್ತಾ..? “ಕನ್ನಡ್ ಗೊತ್ತಿಲ್ಲ..!” ಸಿನಿಮಾ ಟೀಸರ್..?

ಡಿಫರೆಂಟ್ ಟೈಟಲ್ ನಿಂದಲೇ, ಚಿತ್ರ ರಸಿಕರ ಗಮನ ಸೆಳೆದಿರುವ "ಕನ್ನಡ್ ಗೊತ್ತಿಲ್ಲ..!" ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಕನ್ನಡ್ ಗೊತ್ತಿಲ್ಲ..!" ಚಿತ್ರದ ಟೀಸರ್, ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಅಷ್ಟೇ ಅಲ್ಲದೆ ಹರಿಪ್ರಿಯಾ ಅವರಿಗೆ ಮತ್ತೊಂದು ಇಮೇಜ್ ತಂದುಕೊಡುವ ನಿರೀಕ್ಷೆ ಮೂಡಿಸಿದೆ. " ನನ್ನ ಜೀವನದಲ್ಲಿ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

BSYಗೆ ಅಧಿಕಾರ ಸಿಗ್ತು, ಆದ್ರೆ, ಲಕ್ಕಿ ಮನೆ ಇನ್ನು ಸಿಕ್ಕಿಲ್ಲ ಯಾಕೆ..?

ಬೆಂಗಳೂರು : ಕಳೆದ ವರ್ಷ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಾಗ ಯಡಿಯೂರಪ್ಪ ಮೂರು ದಿನ ಸಿಎಂ ಆಗಿ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದ್ರು.. ನಂತರ ಕುಮಾರಸ್ವಾಮಿ ಸಿಎಂ ಆದ್ರು. ಆಗ ವಿಪಕ್ಷ ನಾಯಕರಾದ ಯಡಿಯೂರಪ್ಪ ವಿರುದ್ಧ ಕುಮಾರಸ್ವಾಮಿ ಸರ್ಕಾರ ಅಸಡ್ಡೆ ತೋರಿತ್ತು.. ಯಡಿಯೂರಪ್ಪ ಸಾಮಾನ್ಯ ಬೇಡಿಕೆಯನ್ನ ನಿರಾಕರಿಸಿ ಅವಮಾನ ಮಾಡಿದ್ರು.. ಲಕ್ಕಿ ಮನೆ ಕೇಳಿದ್ದ...

ಭಾರತಾಂಬೆಯ ಹೆಮ್ಮೆಯ ಪುತ್ರಿ ಸುಷ್ಮಾ ಸ್ವರಾಜ್ ಇನ್ನಿಲ್ಲ..!

ದೆಹಲಿ : ಮಾಜಿ ಕೇಂದ್ರ ಸಚಿವೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.. ಹೃದಯಾಘಾತವಾದ ಹಿನ್ನೆಲೆ ಸಂಜೆ ಸುಷ್ಮಾ ಸ್ವರಾಜ್ ಅವರನ್ನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತುರ್ತು ನಿಗಾಘಟಕದಲ್ಲಿದ್ದ ಸುಷ್ಮಾ ಸ್ವರಾಜ್ ಅವರಿ ಗೆ ಚಿಕಿತ್ಸೆ ನೀಡಲಾಗ್ತಿತ್ತು.. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೆಲ ನಿಮಿಷಗಳ ಹಿಂದೆ ಸಾವನ್ನಪ್ಪಿದ್ದಾರೆ.. ಇಂದು ಸಂಜೆಯಷ್ಟೆ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಪ್ರಧಾನಿ...

2019-20ರ ದುಲೀಪ್ ಟ್ರೋಫಿಗೆ ತಂಡ ಪ್ರಕಟ, ಶುಬ್ ಮನ್ ಗಿಲ್ ಗೆ ನಾಯಕನ ಪಟ್ಟ..!

೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img