Friday, September 18, 2026

karnataka tv

Tumakuru: ಮರ್ಕೋನಹಳ್ಳಿ ಡ್ಯಾಂನಲ್ಲಿ ಈಜಲು ಹೋಗಿ 6 ಮಂದಿ ಜಲಸಮಾಧಿ

Tumakuru: ತುಮಕೂರು: ತುಮಕೂರಿನ ಮರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿಯಾಗಿದ್ದಾರೆ. ತುಮಕೂರು‌ ನಗರದ ಬಿಜಿ ಪಾಳ್ಯ ಮೂಲದ 6 ಜನ ಮೃತರಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ನಾಲ್ವರ ಮೃತದೇಹವನ್ನು ಹುಡುಕಲಾಗುತ್ತಿದೆ. ಸಾಜಿಯಾ, ಅರ್ಬಿನ್ ಮೃತದೇಹಗಳು ಪತ್ತೆಯಾಗಿದ್ದು, ತಬಾಸುಮ್(45), ಶಬಾನ(44),ಮಿಫ್ರಾ(4),ಮಹಿಬ್(1) ಕಣ್ಮರೆಯಾಗಿದ್ದಾರೆ. ಇವರ ಜೊತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮಕ್ಕೆ ತಮ್ಮ...

Tumakuru News: ಹೆಣ್ಣುಮಕ್ಕಳಿಗೆ ಈಗ ಹೋರಾಟ ಮನೋಭಾವ ಬಂದಿರುವುದು ಖುಷಿ ವಿಚಾರ: ನಾಗಲಕ್ಷ್ಮೀ

Tumakuru News: ತುಮಕೂರು: ಚಿತ್ರ ನಿರ್ಮಾಪಕನಿಂದ ಮಹಿಳಾ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮಾತನಾಡಿದ್ದಾರೆ. ಸಂಬಂಧಪಟ್ಟ ಡಿಸಿಪಿಗೆ ಪತ್ರ ಬರೆದು ಸಂಪೂರ್ಣ ಮಾಹಿತಿ ಆಯೋಗಕ್ಕೆ ನೀಡುವಂತೆ ಸೂಚಿಸುತ್ತೇನೆ. ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಹಿಂಸೆ ಬಗ್ಗೆ ಮಹಿಳೆಯರು ಆಯೋಗಕ್ಕೆ ದೂರು ಕೊಡುತ್ತಿರುವುದು ಸಂತೋಷಕರ ವಿಚಾರ....

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು. ಅದು ಹೇಗೆ ಆರಂಭಿಸೋದು ಅಂತಾ ತಿಳಿಯೋಣ ಬನ್‌ನಿ.. https://youtu.be/HoD7Kp_AOu0 ಹುಬ್ಬಳ್ಳಿಯಲ್ಲಿ ಎಸ್‌.ಎನ್‌ ಗಾರ್ಮೆಂಟ್‌ಗೆ ಬಂದು ನೀವು ಸಣ್ಣ ಬಂಡವಾಳ ಹಾಕಿ, ಬಟ್ಟೆ ಬ್ಯುಸಿನೆಸ್ ಮಾಡಬಹುದು. ಮನೆಯಲ್ಲೇ ಕುಳಿತು ನೀವು ಬಟ್ಟೆ...

Web News: ಈ ಮಷಿನ್ ಇದ್ರೆ 1ಲಕ್ಷ ದುಡಿಯಬಹುದು: ಇಲ್ಲಿದೆ ಎಲ್ಲಾ VARIETY ಮಷಿನ್

Web News: ನನಗೆ ವಿದ್ಯೆ ಇಲ್ಲ, ಕೆಲಸ ಇಲ್ಲ, ಬ್ಯುಸಿನೆಸ್ ಮಾಡಲು ಯಾವ ಐಡಿಯಾ ಇಲ್ಲಾ ಅನ್ನೋ ಚಿಂತೆ ನಿಮ್ಮದಾಗಿದ್ರೆ, ಈ ಲೇಖನ ನಿಮಗಾಗಿಯೇ. ಯಾಕಂದ್ರೆ ನಾವಿಂದು ಕೆಲವು ಮಷಿನ್ ಬಳಸಿ, ಮಾಡಬಹುದಾದ ಉದ್ಯಮದ ಬಗ್ಗೆ ವಿವರಿಸಲಿದ್ದೇವೆ. https://youtu.be/VfmtiGDlNHc ಪ್ರಿನ್ಸ್ ಮಷಿನರಿಯಲ್ಲಿ 3 ವಿಧದ ಮಷಿನರಿಗಳಿದೆ. ಈ ಮಷಿನ್ ಬಳಸಿ, ನೀವು ತಿಂಗಳಿಗೆ 1 ಲಕ್ಷ ರೂಪಾಯಿ...

Web News: Service ಬೆಲೆಯಲ್ಲಿ Pressure Washer: 2 Wheeler ಇಂದ Train ವರೆಗೂ ಗ್ಯಾರಂಟಿ!

Web News: ನೀವು 1 ಬಾರಿ ನಿಮ್ಮ ಕಾರ್ ಅಥವಾ ಬೈಕ್ ಅಥವಾ ಯಾವುದೇ ವೆಹಿಕಲ್‌ನ್ನು 1 ಸಲ ವಾಶ್‌ಗೆ ನೀಡಿದ್ರೆ, ಸುಮಾರು 3ರಿಂದ 500 ಖರ್ಚಾಗಬಹುದು. ಆದರೆ ನಿಮಗೆ ಅದೇ ರೀತಿಯ ಪ್ರೆಶರ್ ವಾಶರ್ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತದೆ ಅಂದ್ರೆ ನೀವು ನಂಬ್ತೀರಾ..? ಎಸ್ ನೀವು ನಂಬಲೇಬೇಕು. ಹಾಗಾದ್ರೆ ಎಲ್ಲಿ ಇಷ್ಟು...

ಹಳೆಯ ಸಿದ್ದು ಗತ್ತು ಈಗಿಲ್ಲ- K.N ರಾಜಣ್ಣ ಹೊಸ ಬಾಂಬ್

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯನವರ ಗತ್ತಿನ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಹೇಗಿದ್ದರೋ, ಈಗಿನ ಸಿದ್ದರಾಮಯ್ಯ ಅವರು ಅಷ್ಟೇನೂ ಚುರುಕಾಗಿ ಕಾಣಿಸುತ್ತಿಲ್ಲ. ಆಗ ಅವರು ಪಾದರಸದಂತೆ ಚುರುಕಾಗಿ ಕೆಲಸ ಮಾಡುತ್ತಿದ್ದರು. ಆದರೆ...

Web News: CURRENT BILL ಜೊತೆ ದುಡ್ಡು ಕೂಡ ಉಳಿತಾಯ: 6000 ದಿಂದ 78000 ದವರೆಗೆ ಸಬ್ಸಿಡಿ!

Web News: ಇತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ಸೋಲಾರ್ ಬಳಸುತ್ತಿದ್ದಾರೆ. ಹಾಗಾಗಿ ಸೋಲಾರ್‌ಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಅದೇ ರೀತಿ ಮನೆಯ ಕರೆಂಟ್ ಬಿಲ್ ಕೂೠ ಅಷ್ಟೇ ಹೆಚ್ಚಾಗಿ ಬರುತ್ತಿರಬಹುದು. ಆದರೆ ನಾವಿಂದು ನಮ್ಮ ಸೋಲಾರ್ ಅ್ನ್ನೋ ಕಂಪನಿಯಿಂದ ನೀವು ನಿಮ್ಮ ಮನೆಗೆ ಸೋಲಾರ್ ಹಾಕಿಸಿ, ಕರೆಂಟ್ ಬಿಲ್ ಉಳಿಸುವುದರ ಜತೆಗೆ ಹಣ ಕೂಡ...

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...

Dharwad: ಮಾಜಿ ಸೈನಿಕನ ಮೇಲೆ ಹಲ್ಲೆ ಕೇಸ್: 2 ಕಡೆಯಿಂದಲೂ ಎಫ್‌ಐಆರ್ ದಾಖಲಾಗಿದೆ: ಕಮಿಷನರ್

Dharwad: ಧಾರವಾಡ: ಮಾಜಿ ಸೈನಿಕನ ಮೇಲೆ ಪೋಲೀಸರಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಕಮಿಷನರ್ ಇಬ್ಬರು ಪೋಲೀಸರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮತನಾಡಿರುವ ಕಮಿಷನರ್ ಎನ್.ಶಶಿಕುಮಾರ್, ಸೆಪ್ಟೆಂಬರ್ 28ರಂದು ಇಂಡಿಯಾ ಪಾಕಿಸ್ತಾನ ಮ್ಯಾಚ್ ನಡೆದಿತ್ತು. ನಮ್ಮ‌ ಪೋಲಿಸರು ಗಸ್ತು ತಿರುಗುತ್ತಿದ್ದರು. ವಿವೇಕಾನಂದ‌ ಸರ್ಕಲ್ ನಲ್ಲಿ ಸೈನಿಕ ಎಂದು ಮೆಸ್ ಸ್ಟಾರ್ಟ್...

Dharwad: ಪರೀಕ್ಷಾರ್ಥಿಗಳ ಶಕ್ತಿ ಪ್ರದರ್ಶನಕ್ಕೆ ಬೆದರಿದ ಸರ್ಕಾರ- ವಯೋಮಿತಿ ಸಡಿಲಿಕೆ

Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img