Monday, June 15, 2026

karnataka tv

‘ಡಿಕೆಶಿಗೆ ಸಹವಾಸ ದೋಷ-ಗೌಡರ ಕುಟುಂಬದಿಂದ ಕಣ್ಣೀರು ಶಿಫ್ಟ್’

ಹುಬ್ಬಳ್ಳಿ: ದೇವೇಗೌಡರ ಕುಟುಂಬದ ಕಣ್ಣೀರು ಡಿಕೆಶಿಗೆ ಶಿಫ್ಟ್ ಆಗಿದೆ. ಕುಂದಗೋಳಕ್ಕೆ ಬಂದು ಕಣ್ಣೀರು ಹಾಕ್ತಿದ್ದಾರೆ, ಸಹವಾಸ ದೋಷದಿಂದ ಡಿಕೆಶಿಗೆ ಕಣ್ಣೀರು ಬರ್ತಿದೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವರೂರ ಗ್ರಾಮದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಗಂಟು-ಮೂಟೆ ಕಟ್ಟುವಂತೆ ಕಟ್ಟಿ ಮನೆಗೆ ಕಳುಹಿಸಬೇಕಿದೆ. ಈ...

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img