Sunday, July 26, 2026

karnataka tv

ಕೇಂದ್ರ ಸಚಿವರ ಭೇಟಿಯಾದ ರೋಷನ್ ಬೇಗ್

ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

ವಿಶ್ವಕಪ್ ಕ್ರಿಕೆಟ್ ನಿಂದ ಶಿಖರ್ ಧವನ್ ಹೊರಕ್ಕೆ…!

ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ. ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...

ಮಾನವೀಯತೆ ಮೆರೆದ ಚಾಲೆಂಜಿಂಗ್ ಸ್ಟಾರ್ ದರ್ಶನ್…!

ಮಂಡ್ಯ: ಸದಾ ಸಾಮಾಜಿಕ ಕಳಕಳಿ ಮೆರೆಯೋ ಒಂದಿಲ್ಲೊಂದು ಕೆಲಸ ಮಾಡ್ತಾ ಅಭಿಮಾನಿಗಳ ಮನಗೆದ್ದಿರೋ ದರ್ಶನ್ ಇದೀಗ ಮತ್ತೆ ತಮ್ಮ ಅಭಿಮಾನಿಯೊಬ್ಬರಿಗೆ ಸಹಾಯಹಸ್ತ ಚಾಚೋ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚುನಾವಣೆ ವೇಳೆ ಸುಮಲತಾ ನಾಮಿನೇಷನ್ ಮಾಡುತ್ತಿದ್ದಾಗ ಪ್ರಚಾರಕ್ಕೆ ಬಂದು ವಾಪಸ್ಸಾಗುವಾಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಮ್ಮ ಅಭಿಮಾನಿಗೆ ದಚ್ಚು ನೆರವಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ಪ್ರತಿ 2 ನಿಮಿಷಕ್ಕೊಂದು ಹೊಸ ಮಾರುತಿ ಡಿಸೈರ್ ಕಾರು ಮಾರಾಟ…!!

ಆಟೋಮೊಬೈಲ್ಸ್ ಕ್ಷೇತ್ರದಲ್ಲಿ ಭಾರತದಲ್ಲಿ ದಿಗ್ಗಜ ಎನಿಸಿಕೊಂಡಿರೋ ಮಾರುತಿ ಕಂಪನಿ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಕಾರುಗಳನ್ನು ಮಾರಾಟ ಮಾಡಿ ದಾಖಲೆ ಸೃಷ್ಟಿಸಿದೆ. ಮಾರುತಿ ಕಂಪನಿಯ ಡಿಸೈರ್ ಸೆಡಾನ್ ಕಾರು ಕಳೆದ ವರ್ಷ ಮಾರಾಟದ ಅಂದಾಜು ಕೇಳಿದ್ರೆ ಅಚ್ಚರಿ ಎನಿಸುತ್ತದೆ. 2018-19ರ ಸಾಲಿನಲ್ಲಿ ಪ್ರತಿ 2 ನಿಮಿಷಕ್ಕೆ ಒಂದು ಡಿಸೈರ್ ಕಾರು ಮಾರಾಟವಾಗಿದೆ ಅಂತ...

ವಿಶಾಖಪಟ್ಟಣದಲ್ಲಿ ‘ಐ ಲವ್ ಯೂ’ ಎಂದ ಉಪ್ಪಿ…!!

ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img