Saturday, September 19, 2026

karnataka tv

ವಿಘ್ನ ವಿನಾಶನ ವಿಸರ್ಜನೆಗೆ ‘ವಿಘ್ನ’ ತರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಸನಗೌಡ ಪಾಟೀಲ್ ಯತ್ನಾಳ್

Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...

Horoscope: ಈ ರಾಶಿಯವರು ತಾಳ್ಮೆ ಸ್ವಭಾವದವರು

Horoscope: ಕೆಲವರಿಗೆ ಏನಾದರೂ ಹೇಳಿದರೆ ಥಟ್ ಅಂತಾ ಕೋಪ ಬರುತ್ತದೆ. ಹಾಗಾಗಿ ಅವರ ಜತೆ ಮಾತನಾಡುವುದಕ್ಕೂ ಭಯವಾಗುತ್ತದೆ. ಆದರೆ ಕೆಲ ವ್ಯಕ್ತಿಗಳು ಹೇಗಿರುತ್ತಾರೆಂದರೆ, ಎದುರಿನವರು ಹೇಳಿದ್ದನ್ನು ಕೇಳಿ, ಮತ್ತೆ ಮಾತನಾಡುತ್ತಾರೆ. ತಮ್ಮ ನಿರ್ಧಾರ ತಿಳಿಸುತ್ತಾರೆ. ಅಂದ್ರೆ ಅವರು ಹೆಚ್ಚು ತಾಳ್ಮೆ ಇದ್ದವರಾಗಿರುತ್ತಾರೆ. ಇಂದು ನಾವು ಹೆಚ್ಚು ತಾಳ್ಮೆ ಇರುವ ರಾಶಿಗಳು ಯಾವುದು ಅಂತಾ ಹೇಳಲಿದ್ದೇವೆ. ಮಿಥುನ:...

Horoscope: ನಾಯಕತ್ವದ ಗುಣವುಳ್ಳ ರಾಶಿಯವರು ಇವರು

Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅಂಥ ಗುಣಗಳು ಯಾವುದು ಅನ್ನೋದು ಕೆಲವರನ್ನು ಉನ್ನತಿಗೆ ಕೆಲವರನ್ನು ಅವನತಿಗೆ ತರುತ್ತದೆ. ಹಾಗಾಗಿ ಉತ್ತಮ ಗುಣಗಳು ನಮ್ಮ ಜೀವನದ ಭಾಗವಾಗಿರಬೇಕು ಅಂತಾ ಹಿರಿಯರು ಹೇಳೋದು. ಇಂದು ನಾವು ನಾಯಕತ್ವದ ಗುಣಗಳು ಇರುವ ರಾಶಿಗಳು ಯಾವುದು ಅಂತಾ ತಿಳಿಯೋಣ. ಮೇಷ: ಮೇಷ ರಾಶಿಯ ಹೆಣ್ಣು ಮಕ್ಕಳು ಹಿಡಿದ ಕೆಲಸವನ್ನು...

Horoscope: ಆಕರ್ಷಕ ವ್ಯಕ್ತಿತ್ವವುಳ್ಳ ರಾಶಿಯವರು ಇವರು

Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅವರದ್ದೇ ಆದ ಪರ್ಸನಾಲಿಟಿ ಇರುತ್ತದೆ. ಕೆಲವರು ಕುಳ್ಳಗೆ, ಕೆಲವರು ಬೆಳ್ಳಗೆ, ಎತ್ತರ, ಕಪ್ಪು, ಹೀಗೆ ವಿಭಿನ್ನ ಸೌಂದರ್ಯ ಹೊಂದಿರುತ್ತಾರೆ. ಆದರೆ ಇಂದು ಎಲ್ಲರ ಮಧ್ಯೆ ಆಕರ್ಷಕವಾಗಿರುವ ರಾಶಿಯವರ ಬಗ್ಗೆ ತಿಳಿಯೋಣ. ಮೇಷ: ಮೇಷ ರಾಶಿಯವರು ಎಲ್ಲದರಲ್ಲೂ ತಾವು ಮುಂದಿರಬೇಕು ಎಂದು ಬಯಸುವವರು. ಎಲ್ಲ ವಿಷಯದಲ್ಲೂ ಜ್ಞಾನ ಉಳ್ಳವರು....

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ.

Spiritual: ಕಾಶಿಗೆ ಹೋಗಿ ಸಾವನ್ನಪ್ಪಿ, ಅಲ್ಲಿ ನಮ್ಮ ಅಂತ್ಯಸಂಸ್ಕಾರ ನಡೆದರೆ, ನಮಗೆ ಜನ್ಮ ಜನ್ಮಂತರದ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ಮಾತಿದೆ. ಹಾಗಾಗಿಯೇ ಬೇರೆ ಕಡೆಯಿಂದ ಬಂದ ರೋಗಿಗಳು, ವೃದ್ಧರಿಗೆ ಅಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತ್ತದೆ. ಅವರ ಮರಣದ ಬಳಿಕ, ಅಲ್ಲೇ ಅವರ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಆದರೆ 4 ಜನರ ಅಂತ್ಯ ಸಂಸ್ಕಾರವನ್ನು ಮಾತ್ರ ಅಲ್ಲಿ...

Chanakya Neeti: ಈ 3 ಸ್ಥಳಗಳು ಸ್ಮಶಾನಕ್ಕೆ ಸಮ, ಇಂಥ ಜಾಗದಲ್ಲಿ ಎಂದಿಗೂ ಇರಬೇಡಿ

Chanakya Neeti: ಚಾಣಕ್ಯರು ಕೆಲವು ಸ್ಥಳಗಳನ್ನು ಸ್ಮಶಾನಕ್ಕೆ ಹೋಲಿಸಿದ್ದಾರೆ. ಏಕೆಂದರೆ, ಆ ಜಾಗದಲ್ಲಿ ಎಂದಿಗೂ ನೆಮ್ಮದಿ ಸಿಗುವುದಿಲ್ಲ, ನಮ್ಮ ಆರ್ಥಿಕ ಪರಿಸ್ಥಿತಿ, ಅರ್ಹತೆ, ಜೀವನ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ ಎಂದಿದ್ದಾರೆ. ಹಾಗಾದ್ರೆ ಯಾವ ಸ್ಥಳವನ್ನು ಚಾಣಕ್ಯರು ಸ್ಮಶಾನ ಎಂದಿದ್ದಾರೆ, ಏಕೆ ಎಂದಿದ್ದಾರೆ ಅಂತಾ ತಿಳಿಯೋಣ ಬನ್ನಿ.. ಧಾರ್ಮಿಕ ಕಾರ್ಯ ನಡೆಯದ ಮನೆ: ಮನೆಯಲ್ಲಿ ವರ್ಷಕ್ಕೆ 1 ಬಾರಿಯಾದರೂ...

Dharwad: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದ ಅಹವಾಲು ಸ್ವೀಕಾರ

Dharwad: ಕಲಘಟಗಿ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೆಂಗಳೂರಿನ ಶ್ರೀನಿವಾಸ ಹೆಲ್ತ್‌ ಕೇರ್‌ ಸಹಯೋಗದಲ್ಲಿ ಸಚಿವರ ನಿವಾಸದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಹಾಗೂ ಶ್ರವಣ ಸಾಧನ ವಿತರಣಾ ಶಿಬಿರವನ್ನು...

Shivamogga: ಗಣ್ಯರಿಂದ “ಕುಟುಂಬ ಸಂಗಮ” ಸಮಾರಂಭ ಉದ್ಘಾಟನೆ

Shivamogga: ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ಭಾರತೀಯ ಮಜೂರ್ ಸಂಘ, ಕರ್ನಾಟಕದ 70ನೇ ವರ್ಷಾಚರಣೆಯ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ನಿಮಿತ್ತ ಏರ್ಪಡಿಸಿದ್ದ "ಕುಟುಂಬ ಸಂಗಮ" ಸಮಾರಂಭವನ್ನು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಹಾಗೂ ಶ್ರೀ...

Health Tips: ಖಾಲಿ ಹೊಟ್ಟೆಗೆ ಇದನ್ನೆಲ್ಲ ಸೇವಿಸಿದರೆ, ಆರೋಗ್ಯ ಹಾಳಾಗೋದು ಖಂಡಿತ

Health Tips: ಬೆಳಿಗ್ಗೆ ಎದ್ದ ತಕ್ಷಣ ನಿಮಗೆ ನಿಶ್ಶಕ್ತಿಯಾಗಿ, ಸುಸ್ತಾದಂತೆ ಫೀಲ್ ಆಗುತ್ತಿರಬಹುದು. ಇದಕ್ಕೆ ಕಾರಣ, ನಾವು ಕೆಲ ವರ್ಷಗಳ ಹಿಂದೆ ಮಾಡಿದ ತಪ್ಪು. ಆ ತಪ್ಪು ಏನಂದ್ರೆ, ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರ ಸೇವನೆ ಮಾಡೋದು. ಹಾಗಾದ್ರೆ ಯಾವ ಆಹಾರ ನಾವು ಸೇವಿಸಬಾರದು..? ಅದರಿಂದ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ. ನಾವು ಬೆಳಿಗ್ಗೆ ಎದ್ದಾಗ...

Bollywood News: ರಾಜ್‌.ಬಿ.ಶೆಟ್ಟಿ- ಅಕ್ಷಯ್ ಕುಮಾರ್ ಭೇಟಿ: ಶೆಟ್ಟರನ್ನು ಬಾಲಿವುಡ್‌ಗೆ ಆಮಂತ್ರಿಸಿದ ಖಿಲಾಡಿ

Bollywood News: ಸದ್ಯ ಕರ್ನಾಟಕದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಸು ಫ್ರಮ್ ಸೋ. ರಾಜ್‌.ಬಿ.ಶೆಟ್ಟಿ ನಿರ್ಮಾಣ ಮತ್ತು ಜೆ.ಪಿ.ತುಮ್ಮಿನಾಡ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ನಗುವಿನ ಅಲೆಯೇ ಇದೆ. ದಕ್ಷಿಣ ಕನ್ನಡದ ಸೋಮೇಶ್ವರ ಅನ್ನುವ ಊರಿನಲ್ಲಿ ನಡೆಯುವ ಘಟನೆಗೆ ಹಾಸ್ಯ ಮಿಶ್ರಿತ್ ಟಚ್ ನೀಡಿ, ಈ ಸಿನಿಮಾ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img