Saturday, September 19, 2026

karnataka tv

ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

Political news: ಮಾಜಿ ಸ್ಪೀಕರ್ ಗೋವಿಂದ ಕಾರಜೋಳ ಅವರು, ಪ್ರಧಾನಿ ಮೋದಿ ಅವರನ್ನು ಅಭಿನವ ಬಸವಣ್ಣ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರನ್ನು ಈ ಪರಿ ಅವಮಾನಿಸಿರುವ ಶ್ರೀ ಗೋವಿಂದ ಕಾರಜೋಳರವರು...

Political News:ಬದುಕು ಕಟ್ಟಿಕೊಳ್ಳುವ ಕನಸಿನಲ್ಲಿದ್ದ ಯುವಕರ ಅಕಾಲಿಕ ಸಾವು ಅತ್ಯಂತ ದುಃಖಕರ: ನಿಖಿಲ್

Political News: ನಿನ್ನೆ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಅಪಘಾತವಾಗಿ, 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ನಿನ್ನೆ ಅವರು ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಘಟನೆಯ ಕರಾಳತೆ ವಿವರಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಗೆ ಟ್ರಕ್...

Hubli News: ಮೆರವಣಿಗೆ ನಡೆಯುತ್ತಿದ್ದಾಗ ಯಾಕೆ ಟ್ರಾಫಿಕ್ ಡೈವರ್ಟ್ ಮಾಡಿಲ್ಲ..?: ಜೋಶಿ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಜಿಮ್ ಖಾನ ಕ್ಲಬ್‌ನಲ್ಲಿ ಸಂಸದರ ಕ್ರೀಡಾ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಟಗಾರರ ಜರ್ಸಿ ಹಾಗೂ ಕಾರ್ಯಕ್ರಮದ ಟ್ರೈಲರ್ ಬಿಡುಗಡೆ ಮಾಡಿದರು. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಹಾಗೂ ಪ್ರಹ್ಲಾದ್ ಜೋಶಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ದೇಸಿಯ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ...

Hubli News: ಸಾಣೇಹಳ್ಳಿ ಶ್ರೀಗಳ ಬಗ್ಗೆ ಶ್ರೀ ಫಕ್ಕೀರ‌ ದಿಂಗಾಲೇಶ್ವರ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಸಾಣೇಹಳ್ಳಿ ಶ್ರೀಗಳು ರಾಜ್ಯದಲ್ಲಿ ಜನ, ಜಾತಿ ಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ. ಅವರು ತಮ್ಮ ಹಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಬೇಕಿತ್ತು. ಆದರೆ ನಿವೃತ್ತ ಐಎಎಸ್ ಅಧಿಕಾರಿಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಪೀಠದ ಶ್ರೀ ಫಕ್ಕೀರ‌ ದಿಂಗಾಲೇಶ್ವರ ಸ್ವಾಮೀಜಿ ಟೀಕಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ...

Horoscope: ಈ ರಾಶಿಯವರು ನಿಷ್ಠಾವಂತ ಪತಿಯಾಗುವರು

Horoscope: ಕೆಲ ಪುರುಷರು ಸಂಗಾತಿಯ ಜತೆ ಎಷ್ಟೇ ಕೋಪತಾಪ ಇದ್ದರೂ, ಅದನ್ನು ಆಚೆ ಹೇಳಿಕ``ಳ್ಳುವುದಿಲ್ಲ. ಏಕೆಂದರೆ, ಅವರು ಪತ್ನಿಯ ಬಗ್ಗೆ ಉತ್ತಮ ಅಭಿಪ್ರಾಯ ಇಟ್ಟುಕ``ಂಡಿರುತ್ತಾರೆ. ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಬೇರೆ ಮಹಿಳೆಯ ಯೋಚನೆ ಎಂದಿಗೂ ಮಾಡುವುದಿಲ್ಲ. ನಿಮಗೂ ಇಂಥ ಲಾಯಲ್ ಹಸ್ಬಂಡ್ ಬೇಕಾದ್ರೆ ನೀವು ಈ ರಾಶಿಯವರ ಗುಣ ಪರಿಶೀಲಿಸಬಹುದು. ಹಾಗಾದ್ರೆ ಯಾವ ರಾಶಿಯವರು...

Horoscope: ಸಾಂಪ್ರದಾಯಿಕ ಉಡುಪು ಧರಿಸಲು ಇಷ್ಟಪಡುವವರು ಈ ರಾಶಿಯವರು

Horoscope: ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಉಡುಪು ಧರಿಸುವವರ ಸಂಖ್ಯೆ ಕಡಿಮೆಯಾಗಿದೆ. ಎಲ್ಲೋ ಕೆಲವರು ಮಾತ್ರ, ಸಾಂಪ್ರದಾಾಯಿಕ ಉಡುಪುಗಳಿಗೆ ಮಹತ್ವ ನೀಡುತ್ತಾರೆ. ಇನ್ನು ಕೆಲವರು ಸಾಂಪ್ರದಾಯಿಕ ಉಡುಪಿನ ಹೆಸರಿನಲ್ಲೂ ಸ್ಟೈಲ್ ಮಾಡುತ್ತಿದ್ದಾರೆ. ಆದರೆ ಯಾವ ಫ್ಯಾಷನ್ ಬರಲಿ, ನಾವು ಸೀರೆ, ಚೂಡಿದಾರ್ ಅತೀ ಹೆಚ್ಚು ಇಷ್ಟಪಡುತ್ತೇವೆ ಅಂತಾರೆ ಈ ರಾಶಿಯವರು. ಹಾಗಾದ್ರೆ ಯಾವ ರಾಶಿಯವರಿಗೆ ಸಾಂಪ್ರಾದಾಯಿಕ...

Health Tips: ತುಪ್ಪ ಸೇವಿಸುವ ಮುನ್ನ ಈ ವಿಷಯಗಳನ್ನು ಅರಿಯಿರಿ

Health Tips: ತುಪ್ಪದ ಸೇವನೆಯಿಂದ ದೇಹದ ತೂಕ ಹೆಚ್ಚಾಗುತ್ತದೆ. ಅದು ಆರೋಗ್ಯಕ್ಕೆ ಉತ್ತಮವಲ್ಲ ಅನ್ನೋ ಭ್ರಮೆ ಹಲವರಲ್ಲಿ ಇತ್ತು. ಆದರೆ ಇದೀಗ ತುಪ್ಪದ ಲಾಭವೇನು ಅನ್ನೋದು ಹಲವರಿಗೆ ತಿಳಿದಿದೆ. ಆದರೆ ನಾವು ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಬೇಕು. ತಪ್ಪಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ, ನಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಹಾಗಾದ್ರೆ ತುಪ್ಪದ ಸೇವನೆ ಹೇಗೆ...

News: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

News: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್...

ಭಗವದ್ಗೀತೆಯ ಈ 5 ಅಂಶಗಳನ್ನು ಅರಿತರೆ ಜೀವನವೇ ಬದಲಾಗುತ್ತದೆ

Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳು ನಮ್ಮ ಜೀವನವನ್ನು ಉತ್ತಮವಾಗಿಸಲು ಉಪಯುಕ್ತವಾಗಿದೆ. ಹಾಗಾಗಿ ನಾವು ಅದರ ಅರ್ಥವನ್ನು ತಿಳಿದಿರಬೇಕು. ಆಗ ಜೀವನ ಸುಲಭವಾಗುತ್ತದೆ. ಹಾಗಾದ್ರೆ ನಾವು ಭಗವದ್ಗೀತೆಯ ಯಾವ ವಿಚಾರಗಳನ್ನು ತಿಳಿದರೆ, ಜೀವನ ಚೆನ್ನಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ.. ಕರ್ಮ ಮಾಡು ಅದರ ಫಲ ನನಗೆ ಬಿಡು: ಭಗವದ್ಗೀತೆಯಲ್ಲಿ ಕೃಷ್ಣ ಕರ್ಮಣ್ಯವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂದು...

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img