Saturday, September 19, 2026

karnataka tv

ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ: ಯತ್ನಾಳ್

Political News: ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮಂಡ್ಯದ ಮದ್ದೂರಿಗೆ ಆಗಮಿಸಿದ್ದು, ಯತ್ನಾಳ್ ಅವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಈ ವೇಳೆ ಮಾತನಾಡಿರುವ ಯತ್ನಾಳ್, ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ ನಾನು ಸದಾ ಋಣಿಯಾಗಿದ್ದೇನೆ. ಹಿಂದೂ ಧರ್ಮಾಚರಣೆ, ಹಬ್ಬ, ಹರಿದಿನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಲ್ಲು ತೂರುವ ಮತಾಂಧರ...

BIGG BOSS SCRIPTED? D BOSS ಬಾಕ್ಸ್ ಆಫೀಸ್ ಸುಲ್ತಾನ್: Vishwa Comedy Actor Podcast

Sandalwood: ಭಾರತದ ಪ್ರಸಿದ್ಧ ರಿಯಾಲಿಟಿ ಶೋ ಅಂದ್ರೆ ಅದು ಬಿಗ್‌ಬಾಸ್. ಇನ್ನು ಕೆಲ ದಿನಗಳಲ್ಲೇ ಕನ್ನಡದಲ್ಲೂ ಬಿಗ್‌ಬಾಸ್ ಶುರುವಾಗುತ್ತಿದೆ. ಅಂಥದ್ರಲ್ಲಿ ಹಾಸ್ಯನಟ ತರಂಗ ವಿಶ್ವ ಬಿಗ್‌ಬಾಸ್ ಬಗ್ಗೆ ಮಾತನಾಡಿದ್ದಾರೆ. ಬಿಗ್‌ಬಾಸ್ ಸ್ಕ್ರಿಪ್ಟೆಡ್ ಅಥವಾ ಸತ್ಯನಾ ಅಂತಾ ಉತ್ತರಿಸಿದ್ದಾರೆ. https://youtu.be/aasz2O9G0iE ಬಿಗ್‌ಬಾಸ್ ಬಗ್ಗೆ ಮಾತನಾಡಿರುವ ವಿಶ್ವ, ಅಲ್ಲಿ ಸ್ಪರ್ಧೆಗೆ ಬಂದವರು ಇರುವ ರೀತಿ ಸ್ಕ್ರಿಪ್ಟ್ ಅಲ್ಲಾ. ಆದರೆ ಎಡಿಟಿಂಗ್...

ಥಿಯೇಟರ್‌ಗಳಿಗೆ ಹುಂಡಿ ಹಣ, ನಾನು ಬಾತ್ರೂಮ್ ಆಕ್ಟರ್! Vishwa Comedy Actor Podcast

Sandalwood: ಬ್ಯಾಂಕ್ ಬ್ಯಾಲೆನ್ಸ್ ಹೇಗೆ ಏರಿಕೆ, ಇಳಿಕೆ ಆಗುತ್ತದೆಯೋ, ಅದೇ ರೀತಿ ಜೀವನದಲ್ಲೂ ಬ್ಯಾಲೆನ್ಸ್ ಮಾಡಬೇಕಾಗುತ್ತದೆ ಅಂತಾರೆ ಹಾಸ್ಯ ಕಲಾವಿದ ವಿಶ್ವ ಅವರು. https://youtu.be/SXmgcYyzD6g ವಿಶ್ವ ಅವರು ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲೇ.ಇಲ್ಲಿನ ಶ್ರೀನಗರದಲ್ಲಿ ವಿಶ್ವ ಅವರು ಜನಿಸಿದ್ದು, ಅಜ್ಜಿಯ ಮನೆ ಚಾಮರಾಜಪೇಟೆ. ತ್ಯಾಗರಾಜನಗರದಲ್ಲಿ ತಂದೆಯ ತಾಯಿ ಮನೆ. ಹೀಗೆ ಬೆಂಗಳೂರಿನಲ್ಲೇ ವಿಶ್ವ ಅವರ ಜೀವನ ಶುರುವಾಗಿದ್ದು. ವಿಶ್ವ...

ಕೂದಲು ತುಂಬ ಉದುರುತ್ತಿದ್ದರೆ, ಈ ಆಯುರ್ವೇದಿಕ್ ಉಪಾಯ ಮಾಡಿನೋಡಿ

Health Tips: ಇಂದಿನ ಕಾಲದ ಆರೋಗ್ಯ ಮತ್ತು ಪ್ರಮುಖ ಸೌಂದರ್ಯ ಸಮಸ್ಯೆ ಅಂದ್ರೆ ಅದು ತಲೆಗೂದಲು ಉದುರೋದು. ಹಾಗಾಗಿ ನಾವಿಂದು ತಲೆಗೂದಲು ಉದುರದಿರಲು ಯಾವ ರೀತಿಯ ಆಯುರ್ವೇದಿಕ್ ಉಪಾಯ ಮಾಡಬಹುದು ತಿಳಿಯೋಣ ಬನ್ನಿ. ನಿಮ್ಮ ತಲೆಗೂದಲು ಉದುರಬಾರದು ಅಂದ್ರೆ, ನೀವು ಮನೆಯಲ್ಲೇ ಶ್ಯಾಂಪೂ, ಅಥವಾ ಹೇರ್ ವಾಶ್ ಪುಡಿ ತಯಾರಿಸಿ ಬಳಸಬೇಕು. ಸಿಗೇಕಾಯಿ ಪುಡಿ ಮಾಡಿ...

ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿ ಅನೇಕ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ. ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...

Dharwad News: ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರರ ಸಾ*ವು

Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಸಣ್ಣ ಭೂಕಂಪನ, ಯಾರೂ ಆತಂಕಪಡಬೇಡಿ: ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಇಂದು ಸಣ್ಣ ಪ್ರಮಾಣದ ಭೂಕಂಪನವಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು,...

Sandalwood: ಸೊಸೆ ಮಾಡಿದ ಆರೋಪದ ಬಗ್ಗೆ ನಿರ್ದೇಶಕ ಎಸ್.ನಾರಾಯಣ್ ಪ್ರತಿಕ್ರಿಯೆ

Sandalwood News: ಸ್ಯಾಂಡಲ್‌ವುಡ್ ನಿರ್ದೇಶಕ ಎಸ್.ನಾರಾಯಣ್ ಅವರ ಸೊಸೆ ಪವಿತ್ರಾ, ನಾರಾಯಣ್ ಫ್ಯಾಮಿಲಿ ವಿರುದ್ಧ ಡೌರಿ ಕೇಸ್ ಹಾಕಿದ್ದಾರೆ. ಪವಿತ್ರಾ ಅವರ ಪತಿ, ನಾರಾಯಣ್ ಅವರ ಮಗ ಪವನ್ ಅವರು ಪ್ರೀತಿಸಿ ವಿವಾಹವಾಗಿದ್ದರು. ಆದರೆ ಕಳೆದ 1ವರೆ ವರ್ಷದ ಹಿಂದೆ ಪತಿಯನ್ನು ಬಿಟ್ಟು ಪವಿತ್ರಾ ತವರು ಸೇರಿದ್ದಾರೆ. ಇವರಿಗೆ ಓರ್ವ ಮಗನಿದ್ದಾನೆ. ಪವನ್‌ಗೆ ಕೆಲಸವಿಲ್ಲದ ಕಾರಣ,...

Hubli News: ಪ್ರಬಂಧ ಸ್ಪರ್ಧೆಯಲ್ಲಿ ಶಿರಗುಪ್ಪಿ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿ ಸಾಧನೆ

Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಈ ಮೂಲಕ...

Sandalwood: ಚಿತ್ರರಂಗದಲ್ಲಿ ಗ್ರೂಪಿಸಮ್? ಥೂ ನನ್ನ ಮಕ್ಳು ಅಂತಾರೆ! Vishwa Podcast

Sandalwood: ಚಿತ್ರರಂಗದಲ್ಲಿ ಗ್ರೂಪಿಸಂ ನಡೆಯುತ್ತಿರುವ ಬಗ್ಗೆ ಮಾತನಾಡಿರುವ ಹಾಸ್ಯ ಕಲಾವಿದ ವಿಶ್ವ ಅವರು, ಇತ್ತೀಚೆಗೆ ಬರುವ ಕಲಾವಿದರು, ಗ್ರೂಪ್ ಮಾಡಿಕ``ಳ್ಳುತ್ತಿದ್ದಾರೆ. ಇದು ಭವಿಷ್ಯದಲ್ಲಿ ಅವರಿಗಾಗುವ ಆಪತ್ತು ಅಂತಲೇ ಹೇಳಿದ್ದಾರೆ. ಯಾಕೆ ಅಂತಾ ನೀವೇ ನೋಡಿ. https://youtu.be/KrxsLeHt1n4 ಕೆಲ ಕಲಾವಿದರು ಕಲೆಯಿಂದ ಬರುವ ಹಣದಲ್ಲೇ ಬದುಕಬೇಕಾಗಿದೆ. ಅದರಿಂದಲೇ ಅವರು ಊಟ ಮಾಡುತ್ತಿದ್ದಾರೆ. ಆ ಹಣದಿಂದಲೇ ಮನೆ ಬಾಡಿಗೆ ಕಟ್ಟುತ್ತಿದ್ದಾರೆ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img