Saturday, September 19, 2026

karnataka tv

Finance Knowledge: ಹಣ ಡಬಲ್ ಮಾಡೋದು ಹೇಗೆ? 2 ಲಕ್ಷ ಕೋಟಿ SCAM.! |

Finance Knowledge: ಹಣವನ್ನು ಗಳಿಸಿ, ಉಳಿತಾಯ ಮಾಡೋದು ಹಿಂದಿನ ಕಾಲದ ಮಾತು. ಇವತ್ತಿನ ಕಾಲದಲ್ಲಿ ಹಣವನ್ನು ಗಳಿಸಿ, ಉಳಿಸುವುದು ಮೂರ್ಖತನ. ಆ ಹಣವನ್ನು ಹೂಡಿಕೆ ಮಾಡಿದರೆ, ಮಾತ್ರ ಅದು ಬುದ್ಧಿವಂತಿಕೆ ಅಂತಾರೆ, ಹಣಕಾಸು ತಜ್ಞ ಹೇಮಂತ್ ಕುಮಾರ್. ಹಾಗಾದ್ರೆ ಹೇಮಂತ್ ಹೂಡಿಕೆ ಬಗ್ಗೆ ಏನೇನು ಹೇಳಿದ್ದಾರೆಂದು ತಿಳಿಯೋಣ ಬನ್ನಿ. https://youtu.be/dljXg30a5AE ಹೇಮಂತ್ ಕುಮಾರ್ ಅವರು ಹಣದುಬ್ಬರದ ಬಗ್ಗೆ...

Finance Knowledge: MUTUAL FUND ಸೇಫಾ? FD ಸೇಫಾ? ಇದ್ರಲ್ಲಿ ಲಾಭ ಇಲ್ಲ..!

Finance Knowledge: ಮುಂಚೆ ಎಲ್ಲ ಸೇವಿಂಗ್ಸ್ ಅಂದ್ರೆ ಚಿನ್ನ, ಎಫ್‌ಡಿ, ಆರ್‌ಡಿ ಅಷ್ಟೇ ಇತ್ತು. ಆದರೆ ಈಗ ಶೇರ್ಸ್, ಮ್ಯೂಚುವಲ್ ಫಂಡ್, ಗೋಲ್ಡ್ ಇಟಿಎಫ್, ಸಿಲ್ವರ್ ಇಟಿಎಫ್ ಹೀಗೆ ಹಲವು ಆಯ್ಕೆಗಳಿದೆ. ಹಾಗಾದ್ರೆ ಇನ್ಶೂರೆನ್ಸ್ ಮತ್ತು ಮ್ಯೂಚುವಲ್ ಫಂಡ್ ಉಪಯುಕ್ತವಾ ಅಲ್ಲವಾ ಎಂದು ಹಣಕಾಸು ತಜ್ಞ ಹೇಮಂತ್ ಕುಮಾರ್ ವಿವರಿಸಿದ್ದಾರೆ. https://youtu.be/1E7k3VM6Q5E ಇನ್ಶೂರೆನ್ಸ್‌ನಲ್ಲಿ 2 ವಿಧಗಳಿದೆ 1...

International News: ಪ್ರೆಸ್‌ಮೀಟ್ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಸ್ವೀಡನ್ ನೂತನ ಆರೋಗ್ಯ ಸಚಿವೆ

International News: ಪ್ರೆಸ್‌ಮೀಟ್ ನಡೆಯುತ್ತಿದ್ದ ವೇಳೆ ಸ್ವೀಡನ್ ನ ನೂತನ ಆರೋಗ್ಯ ಸಚಿವೆ ಎಲಿಜಬೇತ್ ಲ್ಯಾನ್(48) ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಪ್ರೆಸ್‌ಮೀಟ್ ನಡೆಯುತ್ತಿದ್ದ ವೇಳೆ ಲ್ಯಾನ್ ಸ್ವಿಡೀಶ್ ಪ್ರಧಾನಿ ಉಲ್ಫ್ ಮತ್ತು ಕ್ರಿಶ್ಚಿಯನ್ ಡೆಮಾಕ್ರೆಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಮಧ್ಯ ನಿಂತಿದ್ದರು. ಈ ವೇಳೆ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಲ್ಯಾನ್ ಕುಸಿದು...

ಶ್ರೀಮಂತನಾಗೋಕೆ ಹೀಗೆ ಮಾಡ್ಲೇಬೇಕು! EMERGENCY FUND ಎಷ್ಟು ಮುಖ್ಯ?

Finance Knowledge: ಯಾರಿಗೆ ತಾನೇ ದುಡ್ಡು ಬೇಡಾ..? ಯಾರಿಗೆ ತಾನೇ ಶ್ರೀಮಂತಿಕೆ ಇಷ್ಟವಿಲ್ಲ..? ದುಡ್ಡು ಮಾಡೋದೇ ಇಂದಿನ ಕಾಲದ ಜನರ ಕೆಲಸವಾಗಿದೆ. ಯಾಕಂದ್ರೆ ದುಡ್ಡಿಲ್ಲ ಅಂದ್ರೆ ನಮ್ಮನ್ನ ನಾಯಿನೂ ಮೂಸಲ್ಲ. ಅಂದ ಮೇಲೆ ಮನೆ ಜನ ಪ್ರೀತಿಸ್ತಾರಾ..? ಖಂಡಿತ ಇಲ್ಲಾ. ದುಡ್ಡಿಲ್ಲದಿದ್ದಲ್ಲಿ, ಮನೆ ಜನರೇ ಅವಮಾನಿಸುವ ಈ ಜಮಾನಾದಲ್ಲಿ ದುಡ್ಡಿದ್ದವನಿಗೆ ಮಾತ್ರ ಬೆಲೆ. ಹಾಗಾದ್ರೆ...

ಕಾಂಚಿ ಸೀರೆಗಳಿಗೆ ಬೆಸ್ಟ್ ರೇಟ್! ಕ್ವಾಲಿಟಿ ಬೆಸ್ಟ್, ಪ್ರೈಸ್ ಜಸ್ಟ್ ಸೂಪರ್!

Shopping Tips: ಇನ್ನೇನು ಕೆಲ ದಿನಗಳಲ್ಲೇ ಸಾಲು ಸಾಲು ಹಬ್ಬಗಳು ಬರುತ್ತಿದೆ. ದಸರಾ, ದೀಪಾವಳಿ, ತುಳಸಿ ಹಬ್ಬ ಹೀಗೆ ಸಾಲು ಸಾಲು ಹಬ್ಬಗಳಿದೆ. ಅಲ್ಲದೇ, ಮದುವೆ-ಮುಂಜಿ, ಗೃಹಪ್ರವೇಶ ಈ ರೀತಿ ಕಾರ್ಯಕ್ರಮಗಳೂ ಶುರುವಾಗತ್ತೆ. ಇಂಥ ಸಮಯದಲ್ಲಿ ಹೆಣ್ಮಕ್ಳು ಸೀರೆ ಖರೀದಿಸೋದು ಕಾಮನ್. ಹಾಗಾಗಿ ಇಂದು ನಾವು ಬೆಂಗಳೂರಿನ ಯಾವ ಅಂಗಡಿಯಲ್ಲಿ ನಿಮಗೆ ಕಡಿಮೆ ಬೆಲೆಯ...

ಪ್ರಸಿದ್ಧ ಕ್ರಿಕೇಟಿಗ ನನಗೆ ಬೆತ್ತಲೆ ಫೋಟೋ ಕಳುಹಿಸಿದ್ದ: ರಿಯಾಲಿಟಿ ಶೋನಲ್ಲಿ ಶಾಕಿಂಗ್ ಹೇಳಿಕೆ ನೀಡಿದ ಅನಾಯಾ

Sports News: ಕ್ರಿಕೇಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಇದೀಗ ಲಿಂಗ ಬದಲಿಸಿ, ಅನಾಯಾ ಆಗಿದ್ದಾರೆ. ಇವರು ಇಂಗ್ಲೇಂಡ್‌ನ ಮಹಿಳಾ ಕ್ರಿಕೇಟ್ ತಂಡಕ್ಕೆ ಸೇರಬೇಕು ಎಂದು ಬಯಸಿದ್ದರು. ಆದರೆ ಟ್ರಾನ್ಸ್‌ಜಂಡರ್‌ಗಳಿಗೆ ಯಾವುದೇ ಸ್ಥಾನವಿಲ್ಲವೆಂದು ಅವರನ್ನು ನಿಷೇಧಿಸಲಾಯಿತು. ಹಾಗಾಗಿ ಈಗ ಅನಾಯಾ ಹಿಂದಿ ರಿಯಾಲಿಟಿ ಶೋನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಆರ್ಯನ್ ಅನಾಯಾ ಆಗಿ ಬದಲಾಗಿದ್ದಾರೆ....

Delhi: ಶೋ ರೂಮ್‌ನಿಂದ ಮನೆಗೆ ಹೋಗುವ ಮುನ್ನವೇ ನಜ್ಜುಗುಜ್ಜಾದ ಥಾರ್

Delhi: ಕಾರ್ ಖರೀದಿಸುವುದು ಅಂದ್ರೆ ಅದು ಸಾಮಾನ್ಯ ವಿಷಯವಲ್ಲ. ಲಕ್ಷ ಲಕ್ಷ ಬೆಲೆ ಬಾಳುವ ಕಾರ್ ಖರೀದಿಸುವಾಗ, ನಾವು ಅದಕ್ಕಾಗಿಯೇ ಹಣ ಕೂಡಿಟ್‌ಟಿರುತ್ತೇವೆ. ಬಳಿಕ ಲೋನ್ ಮಾಡಿ, ಕಾರ್ ಖರೀದಿಸಿರುತ್ತೇವೆ. ಅದರಲ್ಲಿ ಎಲ್ಲೆಲ್ಲಿ ಹೋಗಬೇಕು ಅನ್ನೋ ಪ್ಲಾನ್ ಎಲ್ಲ ಮಾಡಿರುತ್ತೇವೆ. ಈತ್ತೀಚೆಗಂತೂ ಫೋಟೋಶೂಟ್ ಟ್ರೆಂಡ್ ಬೇರೆ ಶುರುವಾಾಗಿದೆ. ಹಾಗಾಗಿ ಕಾರ್ ಮುಂದೆ ನಿಂತು ಪೋಸ್...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...

Gadag: ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸೆರೆ, 4 ವರ್ಷದ ಬಾಲಕನ ಮೇಲೆ ನಾಯಿ ದಾಳಿ: ಪ್ರತ್ಯೇಕ ಕೇಸ್

Gadag News: ಗದಗ: ಗದಗ ಪೋಲೀಸರು ಅಕ್ರಮ ಅಕ್ಕಿ ದಂಧೆ ಕಾರ್ಯಾಚರಣೆ ನಡೆಸಿದ್ದು, ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸಿಕ್ಕಿಬಿದ್ದಿದ್ದಾನೆ. ಗದಗನ ಬೆಟಗೇರಿಯ ಬಣ್ಣದ ನಗರದಲ್ಲಿ ಆರೋಪಿಯಾಗಿರುವ ಶ್ರೀಕಂತ್ ಭಜಂತ್ರಿಯನ್ನು ವಶಕ್ಕೆ ಪಡೆದಿದ್ದಲ್ಲದೇ, ಆತನ ಬಳಿ ಇದ್ದ 18 ಕ್ವಿಂಟಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು...

ಧಾರವಾಡ: ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ

Dharwad: ಧಾರವಾಡ: ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img