Saturday, September 19, 2026

karnataka tv

ಕಾರ್ ಮೇಲೆ ಪಾಕ್ ಧ್ವಜವಿರಿಸಿ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಕಿಡಿಗೇಡಿ

Gadag News: ಗದಗ: ಕಾರ್ ಮೇಲೆ ಪಾಕ್ ಧ್ವಜ ಹಾಕಿ, ಅದರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಘಟನೆ ಗದಗದಲ್ಲಿ ನಡೆದಿದೆ. ತಹಶೀನ್ ಎಂಬಾತ ಕಾರ್ ಬೋನಟ್ ಮೇಲೆ ಪಾಕ್ ಧ್ವಜದ ಬಾವುಟ ಹಾಕಿ, ನೊಂದಣಿ ಪೋಚ್ ಪಾಕಿಸ್ತಾನ ರಾಷ್ಟ್ರದ ಧ್ವಜದ ಚಿತ್ರ ಪ್ರದರ್ಶನ ಮಾಡಿ. ಆ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದ್ದಾನೆ. ಅಲ್ಲದೇ ಈ ಪೋಸ್ಟ್...

Political News: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಬಂಧನ

Political News: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿ, ನ್ಯಾಯಮೂರ್ತಿ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಿದ್ದಾರೆ. ಇತ್ತೀಚೆಗೆ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ, ಕೋಟಿ ಕೋಟಿ ಹಣ, ಚಿನ್ನದ ಬಿಸ್ಕೇಟ್...

Sandalwood: ತಂದೆ 17 ವರ್ಷ ಕೋಮಾದಲ್ಲಿದ್ರು ತಾಯಿನೇ ಎಲ್ಲಾ! Rajesh Dhruva Podcast

Sandalwood: ಸಿನಿರಂಂಗಕ್ಕೆ ಬರಲು ರಾಜೇಶ್ ಧ್ರುವ ಅವರಿಗೆ ಮನೆಯವರ ಬೆಂಬಲವಿತ್ತಾ..? ಯಾರು ಹೇಗೆ ಬೆಂಬಲಿಸಿದರು. ಸಿನಿರಂಗಕ್ಕೆ ಬರುವ ಮುನ್ನ ತಾಯಿ ಹೇಳಿದ ಕಿವಿ ಮಾತೇನು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/2E2Gdjfk9lI ರಾಜೇಶ್ ಅವರ ತಂದೆಗೆ ಶುಗರ್ ಲೋ ಆಗಿ, ಇನ್ಸುಲಿನ್ ಓವರ್ ಡೋಸ್ ಆಗಿ, ಅವರು 16 ವರ್ಷ ಕೋಮಾದಲ್ಲಿದ್ದರು. ಹಾಗಾಗಿ ರಾಜೇಶ್ ಅವರನ್ನು ಸಾಕಿ...

Sandalwood: ಬರ್ತ್ ಡೇ ದಿನ ರಿಜೆಕ್ಟ್ ಆದೆ! DEPRESSION ಗೆ ಹೋಗಿದ್ದೆ: Rajesh Dhruva Podcast

Sandalwood: ರಾಜೇಶ್ ಧ್ರುವ ಅವರು ಕಲಾಪಯಣ ಮುಂದುವರಿಸಲು ಬೆಂಗಳೂರಿಗೆ ಬಂದು ಕಸ್ತೂರಿಯಲ್ಲಿ ಬರುತ್ತಿದ್ದ ಹೀರೋ ನಂಬರ್ 1 ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಮತ್ತೆ ಊರಿಗೆ ಹೋಗಬೇಕು ಎಂದು ಧ್ರುವ ನಿರ್ಧರಿಸಿದರು. ಬಳಿಕ ಏನಾಯ್ತು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/BmkL2HiELg8 ಅಗ್ನಿಸಾಕ್ಷಿ ಸಿರಿಯಲ್‌ನಲ್ಲಿ ಧ್ರುವ ಸಹೋದರನ ಪಾತ್ರ ಮಾಡಿ, ಮನೆ ಮಾತಾಗಿದ್ದರು. ಆದರೆ ಅವರಿಗೆ...

Sandalwood: ನಟ ರಾಜೇಶ್ ಧ್ರುವ ಯಾವ ಊರಿನವರು..? ಇವರ ಹಿನ್ನೆಲೆ ಏನು..?

Sandalwood: ನಟ ರಾಜೇಶ್ ಧ್ರುವ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಎಲ್ಲಿಯವರು, ಹಿನ್ನೆಲೆ ಏನು ಎಂಬ ಬಗ್ಗೆ ಹೇಳಿದ್ದಾರೆ. https://youtu.be/65QvGLvtEgE ನಟ ರಾಜೇಶ್ ಧ್ರುವ ಅವರು ಮೂಲತಃ ಶಿರಸಿಯವರು. ಹೊನ್ನಾವರ ತಾಯಿಯೂರು, ಅಂಕೋಲಾ ತಂದೆಯೂರು. ಆದರೆ ರಾಜೇಶ್ ಬೆಳೆದದ್ದು ಮಾತ್ರ ಶಿರಸಿಯಲ್ಲಿ. ಮಾರಿಕಾಂಬಾ ಹೈಸ್ಕೂಲ್ ನಲ್ಲಿ ರಾಜೇಶ್ ಶಾಲೆ ಮುಗಿಸಿ, ಪಿಯು, ಬಿಕಾಂ ಕೂಡ ಶಿರಸಿಯಲ್ಲೇ...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಛೋಟಾ ಬಾಂಬೆಯಲ್ಲಿರುವ ಪಬ್‌ಗಳ ಕಡಿವಾಣಕ್ಕೆ ಆಗ್ರಹ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಾದ್ಯಂತ ಪಬ್ ಡ್ಯಾನ್ಸ್ ಬಾರ್‌ಗಳಲ್ಲಿ ಕಾನೂನು ಮೀರಿ ಚಟುವಟಿಕೆಗಳು ನಡೆಯುತ್ತಿದ್ದು ಕಡಿವಾಣ ಹಾಕುವಂತೆ AAP ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್, ಗಾಂಜಾ, ಅಮಲು ಪದಾರ್ಥಗಳ ಸೇವನೆಯೊಂದಿಗೆ ಪಬ್‌ ಬಾರ್‌ಗಳು ಅನೈತಿಕ ಕೇಂದ್ರವಾಗುತ್ತಿದೆ. ಈ ಚಟುವಟಿಕೆಯಿಂದ ಹದಿಹರೆಯದ ಯುವಕ ಯುವತಿಯರು ಬಲಿಯಾಗುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪಾರ್ಟಿಯ...

Sandalwood: ದುಡಿಮೆ ಇಲ್ಲ! ಸಾಕು ಇಂಡಸ್ಟ್ರಿ ಅನಿಸ್ತು! Rajesh Dhruva Podcast

Sandalwood: ನಟ ರಾಜೇಶ್ ಧ್ರುವ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಕೋರೋನಾ ಸಮಯದಲ್ಲಿ ಆದ ಅನುಭವದ ಬಗ್ಗೆ ಹೇಳಿದ್ದಾರೆ. ಅವಕಾಶ ಸಿಗದೇ, ಎಷ್ಟು ಕಷ್ಟವಾಯಿತು ಅಂತಾ ನೆನೆಸಿಕ``ಂಡಿದ್ದಾರೆ. https://youtu.be/QZSLvU0McWo ಎಲ್ಲರ ಕಲಾಪಯಣದಲ್ಲೂ ಯಾಕಾದ್ರೂ ಇಂಡಸ್ಟ್ರಿಗೆ ಬಂದನಪ್ಪಾ ಅನ್ನೋ ರೀತಿಯ ಅನುಭವ ಆಗಿರುತ್ತದೆ. ಅದೇ ರೀತಿ ಧ್ರುವ ಅವರಿಗೂ ಕೂಡ ಈ ಅನುಭವ ಆಗಿತ್ತಂತೆ. ಕೋರೋನಾ ಸಮಯದಲ್ಲಿ 2...

ಉರಿಗೌಡ ನಂಜೇಗೌಡರನ್ನು ಮತ್ತೆ ನೆನಪಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

Political News: ಬಿಜೆಪಿ ವಿರುದ್ಧ ವಾಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. - ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ. - ಶ್ರೀರಂಗಪಟ್ಟಣದ ಕೋಮು ಸಂಘರ್ಷ, - ಕೆರೆಗೋಡು ಧ್ವಜ ಗಲಾಟೆ, - ನಾಗಮಂಗಲ ಗಲಾಟೆ -...

Sandalwood: ಬಾಯಿಗೆಬಂದ ಪೇಮೆಂಟ್? ಧ್ರುವ ದುಬಾರಿನಾ? Rajesh Dhruva Actor Podcast

Sandalwood: ಸದ್ಯ ಭಾಗ್ಯ ಲಕ್ಷ್ಮೀ ಧಾರಾವಾಹಿಯಲ್ಲಿ ಮಿಂಚುತ್ತಿರುವ ನಟ ಧ್ರುವ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪೇಮೆಂಟ್ ಬಗ್ಗೆಯೂ ವಿವರಿಸಿದ್ದಾರೆ. https://youtu.be/lcRepTIX0Zs ನಾನು ಅಗ್ನಿಸಾಕ್ಷಿ ಸಿರಿಯಲ್‌ನಲ್ಲಿ ಕೆಲಸ ಮಾಡುವಾಗ, ನನ್ನ 1ಸ್ಟ್ ಸ್ಯಾಲರಿ 1 ಸಾವಿರದ 500 ರೂಪಾಯಿ ಇತ್ತು. ತಿಂಗಳಿಗೆ ಕೇವಲ 5ರಿಂದ 6 ದಿನ ಶೂಟಿಂಗ್‌ಗೆ ಅವಕಾಶವಿತ್ತು. ಅಷ್ಟೇ ಪಾತ್ರ ನೀಡುತ್ತಿದ್ದರು ಎಂದು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img