Saturday, September 19, 2026

karnataka tv

Web Story: ಸಿನೀಯರ್ ಸಿಟಿಜನ್ ಕಾರ್ಡ್‌ನಿಂದ ಎಷ್ಟೆಲ್ಲ ಸೌಲಭ್ಯ ಸಿಗಲಿದೆ ನೋಡಿ..

Web Story: ನಿಮ್ಮ ಮನೆಯಲ್ಲಿಯೂ 60 ದಾಟಿರುವ ವೃದ್ಧರಿದ್ದರೆ, ನೀವು ಈಗಲೇ ಅವರಿಗಾಗಿ ಸಿನೀಯರ್ ಸಿಟಿಜನ್ ಕಾರ್ಡ್ ಮಾಡಿಸಿಬಿಡಿ. ಏಕೆಂದರೆ ಇದರಿಂದ ಅವರಿಗೆ ಹಲವು ರೀತಿಯಲ್ಲಿ ಸಹಾಯವಾಾಗುತ್ತದೆ. ಹಾಗಾದ್ರೆ ಈ ಕಾರ್ಡ್‌ನಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ. ಸಿನಿಯರ್ ಸಿಟಿಜನ್ ಕಾರ್ಡ್ ಇದ್ದರೆ, ಅವರಿಗೆ ಫ್ಲೈಟ್ ಟಿಕೇಟ್ ಮೇಲೆ ಶೇ.25ರಷ್ಟು ಆಫ್ ಸಿಗುತ್ತದೆ. ಈ ಮೂಲಕ...

Hubli: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ ಕೇಸ್: ಗಾಯಾಳು ಪ್ರಾಣಾಪಾಯದಿಂದ ಪಾರು: ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...

Hubli News: ಇಂಥ ಸಾಮಾನ್ಯ ವಿಷಯಕ್ಕೆ ಲಾಠಿ ಬೀಸುವುದು ಎಷ್ಟು ಸರಿ..?

Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....

ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಜೋರಾದ ಡಿಜೆ ಸೌಂಡ್, ಪೊಲೀಸರಿಂದ ಲಾಠಿ ಚಾರ್ಜ್‌

Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್‌ ಮಾಡಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...

Sandalwood: ಪತಿ ಶ್ರೀಕಾಂತ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದಾರಂತೆ ನಟಿ ಹರಿಣಿ

Sandalwood: ನಟಿ ಹರಿಣಿ ಶ್ರೀಕಾಂತ್ ಅವರು ತಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದು, ತಮ್ಮ ಪತಿ ಎಷ್ಟು ಬೆಂಬಲಿಸುತ್ತಾರೆ, ಎಷ್ಟು ಕಾಳಜಿ ಮಾಡುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/VHA3CshYfVc ಮುಂಚೆ ಎಲ್ಲ ನಾನು ಏನೇ ಹೇಳಿಕ``ಳ್ಳುವುದಿದ್ದರೂ ನನ್ನ ಅಮ್ಮನ ಬಳಿಯೇ ಹೇಳುತ್ತಿದ್ದೆ. ಅದೇ ರೀತಿ ಇದೀಗ ನನ್ನ ಎಲ್ಲ ಪ್ರಾಬ್ಲಂಸ್, ಖುಷಿ ಎಲ್ಲವನ್ನು ನಾನು ನನ್ನ ಗಂಡನ...

Sandalwood: ವಿವಿಧ ಪಾತ್ರ ಮಾಡುವ ಆಸೆ ಇರುವ ಹರಿಣಿಯ ಡ್ರೀಮ್ ರೋಲ್ ಯಾವುದು..?

Sandalwood News: ನಟಿ ಹರಿಣಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಹೇಳಿದ್ದಾರೆ. ತಾಯಿಯ ಪಾತ್ರವೇ ಹೆಚ್ಚು ಮಾಡುವ ಅವರಿಗೆ, ಇನ್ನೂ ಬೇರೆ ಬೇರೆ ರೀತಿಯ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರ ಮಾಡಬೇಕು ಎಂಬ ಹಂಬಲವಿದೆಯಂತೆ. https://youtu.be/y5ztvVaNv64 ಈ ಬಗ್ಗೆ ಮಾತನಾಡಿರುವ ಅವರು, ಕಲಾವಿದರು ಎಲ್ಲ ರೀತಿಯ ಪಾತ್ರ ಮಾಡಲು...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ತಿಪಟೂರು ದಂಡಾಧಿಕಾರಿ

Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...

Sandalwood: ಅಮ್ಮನ ಪಾತ್ರ ನೀಡಿದ್ದಕ್ಕೆ ನಟಿ ಹರಿಣಿ ಹೇಳಿದ್ದೇನು..?

Sandalwood: ಹರಿಣಿಯವರು ತಮ್ಮ ಕಲಾಾ ಪಯಣದ ಬಗ್ಗೆ ಹೇಳುವಾಗ, ನನಗೆ ಈ ಫೀಲ್ಡ್ ಎಲ್ಲವೂ ನೀಡಿದೆ ಎಂದಿದ್ದಾರೆ. ಹಾಗಾಗಿ ಅವರಿಗೆ ಯಾಕಾದ್ರೂ ಈ ಫೀಲ್ಡ್‌ಗೆ ಬಂದನೋ ಅಂತಾ ಅನ್ನಿಸಿಲ್ಲವಂತೆ. ಆದರೆ ತಾಯಿಯ ಪಾತ್ರ ನೀಡಿದಾಗ ಮಾತ್ರ ಅವರಿಗೆ ಇದೇ ಪಾತ್ರ ಯಾಕೆ ನೀಡುತ್ತಾರೋ ತಿಳಿದಿಲ್ಲ ಎನ್ನುತ್ತಾರೆ. https://youtu.be/-Y3JwE2vd5w ಈ ಬಗ್ಗೆ ಮಾತನಾಡಿರುವ ಅವರು, ತಾವು ನಿಜ ಜೀವನದಲ್ಲಿ...

ನಟನೆಗೆ ಅವಕಾಶ ಸಿಕ್ಕಾಗ ನನ್ನ ತಾಯಿಯೇ ನನಗೆ ಬೆನ್ನುಲುಬಾಗಿ ನಿಂತಿದ್ದರು: ನಟಿ ಹರಿಣಿ

Sandalwood News: ಹರಿಣಿ ಅವರಿಗೆ ಸಿರಿಯಲ್‌ನಲ್ಲಿ ನಟಿಸೋ ಅವಕಾಶ ಸಿಕ್ಕಾಗ, ಮನೆಯಲ್ಲಿ ಇದಕ್ಕೆ ಪರ್ಮಿಷನ್ ಸಿಗೋದು ಕಷ್ಟವಾಗಿತ್ತು. ಏಕೆಂದರೆ, ಎಲ್ಲರೂ ಸಂಗೀತ, ಕಲೆಗೆ ಹೆಚ್ಚು ಬೆಲೆ ನೀಡುವವರು. ಟಿವಿಯಲ್ಲಿ ಹೋಗುವುದೆಲ್ಲ ಬೇಡ ಅನ್ನುವ ಪರಿಸ್ಥಿತಿ. ಆದರೆ ಹರಿಣಿ ಅವರ ತಾಯಿಯೇ ನಟನೆೆಗೆ ಓಕೆ ಎಂದು, ಹರಿಣಿಯ ಬೆನ್ನುಲುಬಾಗಿ ನಿಂತಿದ್ದರು. https://youtu.be/x0Jiv4KAk0I ಬಳಿಕ ಹರಿಣಿ ಎಲ್ಲಿ ಶೂಟಿಂಗ್‌ಗೆ ಹೋಗುತ್ತಾರೋ,...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img