Saturday, September 19, 2026

karnataka tv

Hubli News: ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು : ದಿಂಗಾಲೇಶ್ವರ ಸ್ವಾಮೀಜಿ

Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...

ಇವೆಂಟ್ ಬೇಕೆ? ವಿ ಡಾಟ್ 9 ಗೆ ಬನ್ನಿ! ನಿಮ್ಮ ಕನಸು, ನಮ್ಮ ಜವಾಬ್ದಾರಿ!

Web News: ಮನೆಯಲ್ಲಿ ಗ್ರ್ಯಾಂಡ್ ಆಗಿ ಫಂಕ್ಷನ್ ಮಾಡ್ಬೇಕು ಅಂತಾ ಆಸೆ ಇದೆ. ದುಡ್ಡಿದೆ. ಆದರೆ ಪ್ಲಾನ್ ಮಾಡೋಕ್ಕೆ ಆಗ್ತಿಲ್ಲಾ ಅನ್ನೋದು ನಿಮ್ಮ ಬೇಸರವಾಗಿದ್ರೆ ನಿಮಗಾಗಿ ನಾವು 1 ಈವೆೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪರಿಚಯ ಮಾಡಿಸುತ್ತೇವೆ. https://youtu.be/cdGPVzoFLxQ ಬೆಂಗಳೂರಿನ ಉಲ್ಲಾಳ್ ರೋಡ್‌ನಲ್ಲಿ ಈ ಇವೆಂಟ್ ಸಂಸ್ಥೆ ಇದೆ. ವಿ ಡಾಟ್ 9 ಇವೆಂಟ್ಸ್ ಇಂಡಿಯಾ ಇನ್ಸ್ಟಿಟ್ಯೂಟ್ ಇಂಡಿಯಾ ಅನ್ನೋ...

Sandalwood News: ನಟಿ ಭಾವನಾರಿಗೆ ಹುಟ್ಟಿದ್ದ ಅವಳಿ ಮಕ್ಕಳಲ್ಲಿ1 ಮಗು ನಿಧನ

Sandalwood: ಮದುವೆಯಾಗದೇ ತಾಯಿಯಾಗುವ ವಿಷಯಕ್ಕೆ ಸುದ್ದಿಯಾಗಿದ್ದ ಭಾವನಾ ಅವರು ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳು ಪಡೆಯಲು ನಿರ್ಧರಿಸಿದ್ದರು. ಆದರೆ ಇದೀಗ ಅವಳಿ ಮಕ್ಕಳು ಜನಿಸಿದ್ದು, ಅದರಲ್ಲಿ ಓರ್ವ ಮಗು ನಿಧನವಾಗಿದೆ. 1 ಮಗು ಬದುಕುಳಿದಿದೆ. ನಟಿ ಭಾವನಾ ಅವರಿಗೆ 7ನೇ ತಿಂಗಳಲ್ಲಿ ಸಮಸ್ಯೆ ಕಾಣಿಸಿಕ``ಂಡಿತ್ತು. ಹಾಾಗಾಗಿಯೇ 8ನೇ ತಿಂಗಳಿಗೆ ಅವರಿಗೆ ಆಪರೇಷನ್ ಮಾಡಿ, ಹೆರಿಗೆ...

Political News: ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

Political News: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದಲ್ಲಿ ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದು, ಸಿಎಂ, ಡಿಸಿಎಂ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,...

ಪ್ರವಾದಿಗಳು ಶಾಂತಿಯ ಧೂತರು: “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಸಿಎಂ ಮಾತು

Political News: ಇಂದು ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದರು. ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು...

ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ...

ಬಿಜೆಪಿಯ 1 ಬಣದ್ದು ಹಾಡು, ಕುಣಿತ, ಇನ್ನೊಂದು ಬಣದ್ದು ಹೋರಾಟದ ಬೀದಿ ನಾಟಕ: ಪ್ರಿಯಾಂಕ್ ವ್ಯಂಗ್ಯ

Political News: ಧರ್ಮಸ್ಥಳ ಕೇಸ್ ವಿಚಾರದಲ್ಲಿ ಬಿಜೆಪಿಯ ಕೆಲ ನಾಯಕರು ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಂತಾ ಹೇಳ್ತಿದ್ದಾರೆ. ಇನ್ನು ಕೆಲವರು ನಾವು ಸೌಜನ್ಯ ಪರ ಹೋರಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರ ಈ ನಡೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ...

Hubli News: ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇವಿಎಂ ಬಿಟ್ಟು ಬ್ಯಾಲೇಟ್ ಪೇಪರ್ ಬಳಕೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡ ಚುನಾವಣೆಯಲ್ಲಿ ಸೋಲುತ್ತಿದೆ. ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ. ಕಾಂಗ್ರೆಸ್ ಸೋಲಲು ಅದಕ್ಕೆ ರಾಹುಲ್ ಗಾಂಧಿ ಕಾರಣ. ಆದ್ರೆ ಅದನ್ನು ಮರೆಮಾಚಲು ಇವಿಎಂ ಕಾರಣ...

ಅಕ್ರಮ ಸಾರಾಯಿ ಮಾರಾಟ ಅಬಕಾರಿ ಪೊಲೀಸರ ದಾಳಿ: ಪೆಟ್ರೋಲ್ ಪಂಪ್ ಒಳಗೆ ಸಿಕ್ಕ ಗೋವಾ ಮಾಲ್ ವಶ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ. ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...

Recipe: ನೇರಳೆ ಹಣ್ಣಿನ ಪಾನೀಪುರಿ ರೆಸಿಪಿ

Recipe: ನೀವು ಪುದೀನಾ ಬಳಸಿ ಪಾನೀಪುರಿಯ ಪಾನಿ ತಯಾರಿಸಿರುತ್ತೀರಿ. ಆದರೆ ನೀವು ಯಾವತ್ತಾದರೂ ನೇರಳೆ ಹಣ್ಣಿನ ಪಾನೀಪುರಿ ತಿಂದಿದ್ದೀರಾ. ತಿಂದಿಲ್ಲವೆಂದಲ್ಲಿ ಇಂದೇ ಟ್ರೈ ಮಾಡಿ. ಬೇಕಾಗುವ ಸಾಮಗ್ರಿ: 1 ಬೌಲ್ ನೇರಳೆ ಹಣ್ಣು, 1 ಸ್ಪೂನ್ ಕಪ್ಪುಪ್ಪು, ಬಿಳಿ ಉಪ್ಪು, ಜೀರಿಗೆ ಪುಡಿ, ನಿಂಬೆರಸ, 1 ಹಸಿಮೆಣಸು, ಸಣ್ಣಗೆ ಕತ್ತರಿಸಿದ, ಪುದೀನಾ, ಕೊತ್ತೊಂಬರಿ ಸೊಪ್ಪು, ಐಸ್‌ಕ್ಯೂಬ್ಸ್. ಮಾಡುವ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img