Saturday, September 19, 2026

karnataka tv

ನಾಲ್ಕೂವರೆ ತಿಂಗಳು ಬಂದ್ ಆಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ‌ಪುನಾರಂಭ

Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ. ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...

Dharwad: ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ – ಮೂರು ದಿನ ಎಣ್ಣೆ ಸಿಗಲ್ಲ

Dharwad: ಧಾರವಾಡ: ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಆಗಿದೆ. ಇಂದು 9 ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗುವುದರಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ನಾಳೆ ಈದ್ ಮಿಲಾದ್ ಹಬ್ಬ ಇರುವುದರಿಂದ ನಾಳೆಯೂ ಕೂಡ ಮದ್ಯ ಮಾರಾಟ ಬಂದ್ ಆಗಲಿದೆ. ನಾಡಿದ್ದು, 11...

Dharwad News: ಹೆಣ್ಣಿನ ಮೇಲಿನ ದೌರ್ಜನ್ಯ, ಮಾದಕ ವಸ್ತು ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

Dharwad News: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಮಾದಕ ವಸ್ತುಗಳ ನಿಷೇಧ ಸೇರಿ ಅತ್ಯಾಚಾರಕ್ಕೆ ಪ್ರಚೋದನೆ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧ ಮಾಡಲು ಆಗ್ರಹಿಸಿ, ಧಾರವಾಡದಲ್ಲಿ ಹೆಣ್ಮಕ್ಕಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ವಿವೇಕಾನಂದ ವೃತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರು ಸೇರಿ...

Hubli: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ- ಮುಖ್ಯ ಆರೋಪಿ ಸಹಿತ 9 ಮಂದಿ ಬಂಧನ

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಕ್ಕ ಎರಡು ಲಾರಿ ಪಡಿತರ ಅಕ್ಕಿ ಪ್ರಕರಣದಲ್ಲಿ ಮುಖ್ಯ ಆರೋಪಿ ಸಚಿನ್ ಕಬ್ಬೂರ ಸೇರಿ ಒಂಬತ್ತು‌ ಮಂದಿ ಆರೋಪಿಗಳನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ಹಾವೇರಿಯಿಂದ ಗುಜರಾತ್‌ ಗೆ ಹುಬ್ಬಳ್ಳಿ ಮಾರ್ಗವಾಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ 49 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ...

Hubli: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದ ಸಂತರ ನಿಯೋಗ

Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ. ವರೂರಿನ ನವಗೃಹ...

ಇನ್‌ಸ್ಟಾದಲ್ಲಿ ಪರಿಚಯವಾದ ಗೆಳತಿ ಮೇಲೆ ಅ*ತ್ಯಾಚಾರ ಆರೋಪದಡಿ ನಟನ ಬಂಧನ

Bollywood: ಹಿಂದಿ ನಟ ಆಶಿಶ್ ಕಪೂರ್ ವಿರುದ್ಧ ಅತ್ಯಾಚಾರ ಆರೋಪದಡಿ ಕೇಸ್ ದಾಖಲಾಗಿದ್ದು, ಪೋಲೀಸರು ಬಂಧನ ಮಾಡಿದ್ದಾರೆ. ಆಗಸ್ಟ್‌ನಲ್ಲಿ ಆಶಿಶ್ ತನ್ನ ಮೇಲೆ ಶೌಚಾಲಯದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಹೀಗಾಗಿ ಆಶಿಶ್‌ನನ್ನು ದೆಹಲಿ ಪೋಲೀಸರು ಪುಣೆಯಲ್ಲಿ ಬಂಧಿಸಿದ್ದಾರೆ. ಆಗಸ್ಟ್ ಎರಡನೇಯ ವಾರದಂದು ದೆಹಲಿಯ ಮನೆಯ``ಂದರಲ್ಲಿ ಪಾರ್ಟಿ ನಡೆದಿತ್ತು. ಈ ವೇಳೆ ಆಶಿಶ್ ತನ್ನ...

ಆ್ಯಂಕರ್ ಅನುಶ್ರೀ ಧರಿಸಿದ ಸೀರೆ ಬೆಲೆ ಎಷ್ಟು..? ಲಕ್ಷ ಲಕ್ಷ ಅಂದವರಿಗೆ ಸರಿಯಾದ ಬೆಲೆ ಹೇಳಿದ್ದಾರೆ ನೋಡಿ

Sandalwood: ಆ್ಯಂಕರ್ ಅನುಶ್ರೀ ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮಡಿಕೇರಿ ಮೂಲದ ರೋಷನ್ ಜತೆ ಸಪ್ತಪದಿ ತುಳಿದಿದ್ದಾರೆ. ಕರ್ನಾಟಕದ ಪ್ರಸಿದ್ಧ ನಿರೂಪಕಿಯಾದ ಕಾರಣ, ಇವರ ಮದುವೆ ಧೂಮ್ ಧಾಮ್ ಆಗಿ ನಡೆಯುತ್ತೆ ಅಂತಲೇ ಹಲವರು ಭಾವಿಸಿದ್ದರು. ಆದರೆ ಅನುಶ್ರೀ ಮಾತ್ರ ಕೆಲವೇ ಕೆಲವು ಜನರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಳಿಕ ಸ್ಯಾಂಡಲ್‌ವುಡ್ ಗಣ್ಯರನ್ನು ಕರೆದು ರಿಸೆಪ್ಶನ್...

ಹಂತಕ ಫಯಾಜ್ ಗೆ ಗಲ್ಲು ಶಿಕ್ಷೆ ಆಗಬೇಕು: ಬೇಲ್ ಸಿಕ್ಕರೇ ನೂರಾರು ಜನ ಹಂತಕರು ಹುಟ್ಟಿಕೊಳ್ಳುತ್ತಾರೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಮಾಡಿದ್ದ ಹಂತಕ ಫಯಾಜ್ ನ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ನೇಹಾ ಹಿರೇಮಠಗೆ ನ್ಯಾಯ ಒದಗಿಸುವ ಕೆಲಸ ಆಗಿದೆ. ಹೈಕೋರ್ಟ್ ನಿರ್ಧಾರ ನಿಜಕ್ಕೂ ನಮಗೆಲ್ಲ ಖುಷಿ ತಂದಿದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್...

Horoscope: ಈ ರಾಶಿಯವರನ್ನು ಅವಮಾನಿಸಿದರೆ ಜೀವನಪೂರ್ತಿ ನಿಮ್ಮನ್ನು ದೂರವಿಡುತ್ತಾರೆ.

Horoscope: ಕೆಲವು ರಾಶಿಯವರು ಯಾವಾಗಲೂ ಖುಷಿಯಾಗಿರುತ್ತಾರೆ. ಇನ್ನು ಕೆಲವರು ಸದಾ ದುಃಖದಲ್ಲಿರುತ್ತಾರೆ. ಮತ್ತೆ ಕೆಲವರು ಅತೃಪ್ತರಾಗಿರುತ್ತಾರೆ. ಹೀಗೆ ಕೆಲವರದ್ದು ಕೆಲವು ಸ್ವಭಾವ. ಅದೇ ರೀತಿ ಕೆಲ ರಾಶಿಯವರನ್ನು ನೀವೇನಾದರೂ ಅವಮಾನಿಸಿದರೆ, ಅವರು ನಿಮ್ಮನ್ನೆಂದಿಗೂ ಹತ್ತಿರ ಸೇರಿಸುವುದಿಲ್ಲ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ತಾಳ್ಮೆ ಸ್ವಭಾವವುಳ್ಳ ರಾಶಿ ಅಂದ್ರೆ, ಅದು...

ಆರ್ಮಿ, ಏರ್‌ಫೋರ್ಸ್, ನೇವಿ ಸೆಲ್ಯೂಟ್ ಬೇರೆ ಬೇರೆ ರೀತಿಯಾಗಿರುವುದಕ್ಕೆ ಕಾರಣವೇನು..? ಅರ್ಥವೇನು..?

Web Story: ನೀವು ಆರ್ಮಿ, ಏರ್‌ಫೋರ್ಸ್, ನೇವಿ ಅವರು ಸೆಲ್ಯೂಟ್ ಮಾಡುವ ರೀತಿಯನ್ನು ನೋಡಿರಬಹುದು. ಅವರ ಸೆಲ್ಯೂಟ್ ಬೇರೆ ಬೇರೆ ರೀತಿಯಲ್ಲಿರುತ್ತದೆ. ಹಾಗಾದ್ರೆ ಈ ಬೇರೆ ಬೇರೆ ಸೆಲ್ಯೂಟ್ ಅರ್ಥವೇನು ಅಂತಾ ತಿಳಿಯೋಣ ಬನ್ನಿ.. ಆರ್ಮಿ ಸೆಲ್ಯೂಟ್: ಆರ್ಮಿಯ ಸೆಲ್ಯೂಟ್ ಸ್ಟ್ರೇಟ್ ಆಗಿರುತ್ತದೆ. ಅಂದ್ರೆ ನಾವು ಯಾವುದೇ ಶಸ್ತ್ರವನ್ನು ಹಿಡಿದಿಲ್ಲ, ನಿಶಸ್ತ್ರವಾಗಿದ್ದೇವೆ ಎಂದರ್ಥ. ಈ ಸೆಲ್ಯೂಟ್‌ನ್ನು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img