Saturday, September 19, 2026

karnataka tv

Hubli: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದ ಸಂತರ ನಿಯೋಗ

Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ. ವರೂರಿನ ನವಗೃಹ...

ಇನ್‌ಸ್ಟಾದಲ್ಲಿ ಪರಿಚಯವಾದ ಗೆಳತಿ ಮೇಲೆ ಅ*ತ್ಯಾಚಾರ ಆರೋಪದಡಿ ನಟನ ಬಂಧನ

Bollywood: ಹಿಂದಿ ನಟ ಆಶಿಶ್ ಕಪೂರ್ ವಿರುದ್ಧ ಅತ್ಯಾಚಾರ ಆರೋಪದಡಿ ಕೇಸ್ ದಾಖಲಾಗಿದ್ದು, ಪೋಲೀಸರು ಬಂಧನ ಮಾಡಿದ್ದಾರೆ. ಆಗಸ್ಟ್‌ನಲ್ಲಿ ಆಶಿಶ್ ತನ್ನ ಮೇಲೆ ಶೌಚಾಲಯದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಹೀಗಾಗಿ ಆಶಿಶ್‌ನನ್ನು ದೆಹಲಿ ಪೋಲೀಸರು ಪುಣೆಯಲ್ಲಿ ಬಂಧಿಸಿದ್ದಾರೆ. ಆಗಸ್ಟ್ ಎರಡನೇಯ ವಾರದಂದು ದೆಹಲಿಯ ಮನೆಯ``ಂದರಲ್ಲಿ ಪಾರ್ಟಿ ನಡೆದಿತ್ತು. ಈ ವೇಳೆ ಆಶಿಶ್ ತನ್ನ...

ಆ್ಯಂಕರ್ ಅನುಶ್ರೀ ಧರಿಸಿದ ಸೀರೆ ಬೆಲೆ ಎಷ್ಟು..? ಲಕ್ಷ ಲಕ್ಷ ಅಂದವರಿಗೆ ಸರಿಯಾದ ಬೆಲೆ ಹೇಳಿದ್ದಾರೆ ನೋಡಿ

Sandalwood: ಆ್ಯಂಕರ್ ಅನುಶ್ರೀ ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮಡಿಕೇರಿ ಮೂಲದ ರೋಷನ್ ಜತೆ ಸಪ್ತಪದಿ ತುಳಿದಿದ್ದಾರೆ. ಕರ್ನಾಟಕದ ಪ್ರಸಿದ್ಧ ನಿರೂಪಕಿಯಾದ ಕಾರಣ, ಇವರ ಮದುವೆ ಧೂಮ್ ಧಾಮ್ ಆಗಿ ನಡೆಯುತ್ತೆ ಅಂತಲೇ ಹಲವರು ಭಾವಿಸಿದ್ದರು. ಆದರೆ ಅನುಶ್ರೀ ಮಾತ್ರ ಕೆಲವೇ ಕೆಲವು ಜನರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಳಿಕ ಸ್ಯಾಂಡಲ್‌ವುಡ್ ಗಣ್ಯರನ್ನು ಕರೆದು ರಿಸೆಪ್ಶನ್...

ಹಂತಕ ಫಯಾಜ್ ಗೆ ಗಲ್ಲು ಶಿಕ್ಷೆ ಆಗಬೇಕು: ಬೇಲ್ ಸಿಕ್ಕರೇ ನೂರಾರು ಜನ ಹಂತಕರು ಹುಟ್ಟಿಕೊಳ್ಳುತ್ತಾರೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಮಾಡಿದ್ದ ಹಂತಕ ಫಯಾಜ್ ನ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ನೇಹಾ ಹಿರೇಮಠಗೆ ನ್ಯಾಯ ಒದಗಿಸುವ ಕೆಲಸ ಆಗಿದೆ. ಹೈಕೋರ್ಟ್ ನಿರ್ಧಾರ ನಿಜಕ್ಕೂ ನಮಗೆಲ್ಲ ಖುಷಿ ತಂದಿದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್...

Horoscope: ಈ ರಾಶಿಯವರನ್ನು ಅವಮಾನಿಸಿದರೆ ಜೀವನಪೂರ್ತಿ ನಿಮ್ಮನ್ನು ದೂರವಿಡುತ್ತಾರೆ.

Horoscope: ಕೆಲವು ರಾಶಿಯವರು ಯಾವಾಗಲೂ ಖುಷಿಯಾಗಿರುತ್ತಾರೆ. ಇನ್ನು ಕೆಲವರು ಸದಾ ದುಃಖದಲ್ಲಿರುತ್ತಾರೆ. ಮತ್ತೆ ಕೆಲವರು ಅತೃಪ್ತರಾಗಿರುತ್ತಾರೆ. ಹೀಗೆ ಕೆಲವರದ್ದು ಕೆಲವು ಸ್ವಭಾವ. ಅದೇ ರೀತಿ ಕೆಲ ರಾಶಿಯವರನ್ನು ನೀವೇನಾದರೂ ಅವಮಾನಿಸಿದರೆ, ಅವರು ನಿಮ್ಮನ್ನೆಂದಿಗೂ ಹತ್ತಿರ ಸೇರಿಸುವುದಿಲ್ಲ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ತಾಳ್ಮೆ ಸ್ವಭಾವವುಳ್ಳ ರಾಶಿ ಅಂದ್ರೆ, ಅದು...

ಆರ್ಮಿ, ಏರ್‌ಫೋರ್ಸ್, ನೇವಿ ಸೆಲ್ಯೂಟ್ ಬೇರೆ ಬೇರೆ ರೀತಿಯಾಗಿರುವುದಕ್ಕೆ ಕಾರಣವೇನು..? ಅರ್ಥವೇನು..?

Web Story: ನೀವು ಆರ್ಮಿ, ಏರ್‌ಫೋರ್ಸ್, ನೇವಿ ಅವರು ಸೆಲ್ಯೂಟ್ ಮಾಡುವ ರೀತಿಯನ್ನು ನೋಡಿರಬಹುದು. ಅವರ ಸೆಲ್ಯೂಟ್ ಬೇರೆ ಬೇರೆ ರೀತಿಯಲ್ಲಿರುತ್ತದೆ. ಹಾಗಾದ್ರೆ ಈ ಬೇರೆ ಬೇರೆ ಸೆಲ್ಯೂಟ್ ಅರ್ಥವೇನು ಅಂತಾ ತಿಳಿಯೋಣ ಬನ್ನಿ.. ಆರ್ಮಿ ಸೆಲ್ಯೂಟ್: ಆರ್ಮಿಯ ಸೆಲ್ಯೂಟ್ ಸ್ಟ್ರೇಟ್ ಆಗಿರುತ್ತದೆ. ಅಂದ್ರೆ ನಾವು ಯಾವುದೇ ಶಸ್ತ್ರವನ್ನು ಹಿಡಿದಿಲ್ಲ, ನಿಶಸ್ತ್ರವಾಗಿದ್ದೇವೆ ಎಂದರ್ಥ. ಈ ಸೆಲ್ಯೂಟ್‌ನ್ನು...

ಈ 5 ನಡುವಳಿಕೆಗಳ (basic manners) ಬಗ್ಗೆ ಖಂಡಿತ ತಿಳಿದಿರಿ, ಇಲ್ಲವಾದರೆ ಗೌರವ ಸಿಗುವುದಿಲ್ಲ

Web Story: ನಾವು ನಮ್ಮ ಜೀವನದಲ್ಲಿ ಕೆಲವು ನಡುವಳಿಕೆಗಳನ್ನು ತಿಳಿದಿರಬೇಕು. ಇಲ್ಲವಾದಲ್ಲಿ ನಮಗೆ ಗೌರವ ಸಿಗುವುದಿಲ್ಲ. ಕೆಲ ಘಟನೆಗಳು ನಮಗೆ ಹೇಗಿರಬೇಕು ಎಂದು ಕಲಿಸುತ್ತದೆ. ಅವಮಾನವಾದ ಬಳಿಕ ನಾವು ಹಾಗೆ ಮಾಡಬಾರದಿತ್ತು ಅಂತಾ ಅನ್ನಿಸುತ್ತದೆ. ಆದರೆ ಕೆಲ ವಿಚಾರಗಳನ್ನು ಮುಂಚೆಯೇ ತಿಳಿದಿದ್ದರೆ, ನಮ್ಮ ಗೌರವವೂ ಉಳಿಯುತ್ತದೆ. ಹಾಗಾದ್ರೆ ಯಾವ 5 ನಡುವಳಿಕೆಗಳು ನಮಗೆ ತಿಳಿದಿರಲೇಬೇಕು...

ಮಕ್ಕಳನ್ನು ಬಸ್, ಆಟೋದಲ್ಲಿ ಶಾಲೆಗೆ ಕಳುಹಿಸುವಾಗ ಎಚ್ಚರ: ಮಾಸ್ಟರ್ ಆನಂದ್ ಕಿವಿಮಾತು

Sandalwood: ಮಕ್ಕಳನ್ನು ಬಸ್, ಆಟೋ, ಕಾರ್, ವ್ಯಾನ್‌ನಲ್ಲಿ ಶಾಲೆಗೆ ಕಳುಹಿಸುವ ಪೋಷಕರಿಗೆ ಮಾಸ್ಟರ್ ಆನಂದ್ ಕಿವಿ ಮಾತು ಹೇಳಿದ್ದಾರೆ. ನಿಜವಾಗಿಯೂ ನಡೆದ ಘಟನೆಯನ್ನು ವಿವರಿಸಿ, ಪೋಷಕರು ಈ ಬಗ್ಗೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. ಕಿವಿಮಾತು ಏನಂದ್ರೆ, ನಿಮ್ಮ ಮಕ್ಕಳನ್ನು ಪಿಕ್ ಮಾಡೋಕ್ಕೆ ಸ್ಕೂಲ್ ಬಸ್, ಆಟೋ ಬರತ್ತೆ. ಹಾರ್ನ್ ಮಾಡ್ತಾರೆ. ನೀವು ಕೆಲಸದಲ್ಲಿ...

ನೇಹಾ ಕೊ*ಲೆ ಕೇಸ್ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Dharwad News :ಹುಬ್ಬಳ್ಳಿಯ ನೇಹಾ ಹೀರೇಮಠ್ ಕೊಲೆ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ. ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ. ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಆರೋಪಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ...

Recipe: ನಿಮ್ಮ ಸ್ಕಿನ್ ಗ್ಲೋ ಆಗಬೇಕಾ..? ಹಾಗಾದ್ರೆ ಈ ಜ್ಯೂಸ್ ಮಾಡಿ ಕುಡಿಯಿರಿ..

Recipe: ಬೇಕಾಗುವ ಸಾಮಗ್ರಿ: ಬೀಟ್ರೂಟ್, ಆ್ಯಪಲ್, ಕ್ಯಾರೇಟ್, ದಾಳಿಂಬೆ, ಎಲ್ಲ ಹಣ್ಣು-ತರಕಾರಿ ಅರ್ಧರ್ಧ ಇರಲಿ. ಸಣ್ಣ ತುಂಡು ಶುಂಠಿ. ಮಾಡುವ ವಿಧಾನ: ನೀವು ಜ್ಯೂಸರ್‌ಗೆ ಇವೆಲ್ಲವನ್ನೂ ಹಾಕಿ ಜ್ಯೂಸ್ ತಯಾರಿಸಿ. ಬೇಕಾದಲ್ಲಿ ಮಾತ್ರ ನೀರು ಬಳಸಿ. ಐಸ್ಕ್ಯೂಬ್ ಬಳಸದಿದ್ದರೂ ಉತ್ತಮ. ನೀವು ವಾರದಲ್ಲಿ 2-3 ದಿನ ಈ ಜ್ಯೂಸನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ನಿಮ್ಮ ಸ್ಕಿನ್...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img