Saturday, September 19, 2026

karnataka tv

Recipe: ಥಟ್ ಅಂತಾ ತಯಾರಿಸಬಹುದಾದ ಈರುಳ್ಳಿ ಉಪ್ಪಿನಕಾಯಿ

Recipe: ಬೇಕಾಗುವ ಸಾಮಗ್ರಿ: ಬೇಕಾಗಿರುವಷ್ಟು ಈರುಳ್ಳಿ, 1 ಸ್ಪೂನ್ ಜೀರಿಗೆ, ಮೆಂತ್ಯೆ, ಜೀರಿಗೆ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ, ಖಾರದ ಪುಡಿ, ವಿನೇಗರ್, ಸಾಸಿವೆ ಎಣ್ಣೆ, ಹಿಂಗು, ಕಲೋಂಜಿ, ಉಪ್ಪು. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ, ಜೀರಿಗೆ, ಸಾಸಿವೆ, ಮೆಂತ್ಯೆ ಹಾಕಿ ಡ್ರೈ ರೋಸ್ಟ್ ಮಾಡಿ. ತರಿ ತರಿಯಾಗಿ ಕುಟ್ಟಿ ಪುಡಿ ಮಾಡಿ. ಈಗ 1...

ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಘಂಟಿಕೇರಿ ಗಣಪತಿ- ಶಾಬಜಾರ ಮುಂದೆ ಕವಾಲಿ ಹಾಡಿಗೆ ಹೆಜ್ಜೆ

Hubli News; ಹುಬ್ಬಳ್ಳಿ: ನಿನ್ನೆ ಏಳು ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಶಾಬಜಾರ ಹತ್ತಿರ ಕವಾಲಿ ಹಾಡು ಹಾಕುವುದರ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯಗೆ ಸಾಕ್ಷಿಯಾದ ಅದ್ಭುತ ಪ್ರಸಂಗ ಜರುಗಿದೆ. ಹೌದು,, ನಗರದ ಘಂಟಿಕೇರಿ ಓಣಿಯ ಗಣಪತಿ ಮೆರವಣಿಗೆ ಹೋಗುತ್ತಿರುವಾಗ, ಶಾಬಜಾರ್ ಹತ್ತಿರ ಮಸೀದಿ ಹತ್ತಿರ ಬಂದಾಗ, ಗಣಪತಿ ಮಂಡಳಿಯವರು ಕವಾಲಿ ಹಾಡು ಹಾಕುವ...

ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ಆರ್.ವಿ.ದೇಶಪಾಂಡೆ ವಿರುದ್ಧ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...

ನಿಯಮ ಉಲ್ಲಂಘನೆಯ ಮಾರೂದ್ದ ರಶೀದಿ ಹಿಡಿದ ಸಂಚಾರಿ ಪೊಲೀಸರಗೆ 12ಸಾವಿರ ದಂಡ ಪಾವತಿಸಿದ ಮಾಲೀಕ..

Dharwad News: ಧಾರವಾಡ : ಧಾರವಾಡದ ವಾಹನ ಸವಾರರೇ ಸಂಚಾರಿ ನಿಯಮ ಉಲ್ಲಂಘಿಸಿ ನಿಮ್ಮ ವಾಹನ ಓಡಿಸ್ತೀರಾ.. ಈ ಸುದ್ದಿಯನ್ನು ಗಮನಿಸಿ, ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಟಿಎಂಸಿ ಕೇಸ್‌ಗೆ ಸಂಬಂಧಿಸಿದಂತೆ ಸಂಚಾರ ಠಾಣೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿ, 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ...

Hubli News: ನೇಹಾ ಹಿರೇಮಠ ಹ*ತ್ಯೆ ಹಂತಕ ಫಯಾಜ್ ಭವಿಷ್ಯ ಇಂದು ನಿರ್ಧಾರ..!

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್‌, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್...

Recipe: ಸಿಹಿಗೆಣಸು ಬಳಸಿ ಈ ರುಚಿಕರ ಮತ್ತು ಆರೋಗ್ಯಕರ ತಿಂಡಿ ಮಾಡಬಹುದು

Recipe: ಬೇಕಾಗುವ ಸಾಮಗ್ರಿ: 2 ಸಿಹಿಗೆಣಸು, 1 ಸ್ಪೂನ್ ನಿಂಬೆ ರಸ, 2 ಸ್ಪೂನ್ ಜೇನುತುಪ್ಪ, 3 ಸ್ಪೂನ್ ಆಲಿವ್ ಎಣ್ಣೆ, 1 ಸ್ಪೂನ್ ಚಿಲ್ಲಿ ಫ್ಲೇಕ್ಸ್, 2 ಸ್ಪೂನ್ ಬಿಳಿ ಎಳ್ಳು, 1 ಸ್ಪೂನ್ ಎಣ್ಣೆ ಅಥವಾ ತುಪ್ಪ, ಸ್ವಲ್ಪ ದಾಳಿಂಬೆ, ಸ್ವಲ್ಪ ಪನೀರ್ ತುರಿ, ಉಪ್ಪು. ಮಾಡುವ ವಿಧಾನ: ಸಿಹಿಗೆಣಸನ್ನು ಕುಕ್ಕರ್‌ಗೆ ಹಾಕಿ...

ಬಿಜೆಪಿಗರು ಧರ್ಮಸ್ಥಳ ಚಲೋ ಬದಲು ಧರ್ಮಸ್ಥಳದಿಂದ ವಾಪಸ್ ಚಲೋ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...

Bagalakote: ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿ ಜಖಂಗೊಳಿಸಿದ ಹಿಂದು ಕಾರ್ಯಕರ್ತರು.

Bagalakote: ಬಾಗಲಕೋಟ: ಬಾಗಲಕೋಟೆಯಲ್ಲಿ ಜಾನುವಾರುಗಳ ತಲೆಬುರುಡೆ ಸಾಗಿಸುತ್ತಿದ್ದ ಲಾರಿಯನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಿಡಿದಿದ್ದಾರೆ. ಹುಬ್ಬಳ್ಳಿ-ವಿಜಯಪುರ ಹೆದ್ದಾರಿ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ತುಮ್ಮರಮಟ್ಟಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಗೊಬ್ಬರ ‌ಚೀಲದಲ್ಲಿ ಜಾನುವಾರುಗಳು ಬುರುಡೆ ಕೊಂಬು ಸಾಗಾಣಿಕೆ ಮಾಡಲಾಗುತ್ತಿತ್ತು. Ka28c7418 ನಂಬರಿನ ಲಾರಿ. ವಿಜಯಪುರದಿದ ಹುಬ್ಬಳ್ಳಿ ಮಾರ್ಹ ಹೊರಟಿದ್ದು, ಹಿಂದೂ ಕಾರ್ಯಕರ್ತರು ಲಾರಿಯನ್ನು ಜಖಂಗ``ಳಿಸಿದ್ದಾರೆ. ಹೀಗಾಗಿ...

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

Davanagere: ಭರ್ಜರಿ ಪೊಲೀಸ್ ಕಾರ್ಯಾಚರಣೆ: 1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ಜಪ್ತಿ, ಕಳ್ಳರ ಬಂಧನ

Davanagere: ದಾವಣಗೆರೆ: ದಾವಣಗೆರೆಯಲ್ಲಿ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ದೋಚಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಜಗಳೂರು ಪಟ್ಟಣದ ಹೊರಕೆರೆಯಲ್ಲಿ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿದ್ದು, ಕಳ್ಳತನವಾದ 24 ಗಂಟೆಯಲ್ಲಿ ಪೋಲೀಸರು ಕಳ್ಳರನ್ನು ಬಂಧಿಸಿದ್ದಾರೆ. ಗಂಗಾವತಿ ಪಟ್ಟಣದ ಹನೀಫ್ (24), ಗೌಸ್ ಪಾಷಾ (28 ) ಹಾಗೂ ಸುಹೇಲ್ (22) ಬಂಧಿತ ಆರೋಪಿಗಳಾಗಿದ್ದು,...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img