Saturday, September 19, 2026

karnataka tv

ಮ್ಯಾನೇಜರ್ ಮೇಲಿನ ಕೋಪಕ್ಕೆ ಬ್ಯಾಂಕ್ ಎದುರು ಗೋಮಾಂಸ ಉತ್ಸವ ಮಾಡಿದ ಉದ್ಯೋಗಿಗಳು

Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ. ಅದೇ...

ಮುಂಬೈ ಲಾಲ್‌ ಬಾಗ್‌ ರಾಜನ ದರ್ಶನಕ್ಕೆ ಹೋದಾಗ ಆದ ಕಹಿ ನೆನಪು ಶೇರ್ ಮಾಡಿದ ಯುವತಿ

Viral News: ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ನಾಡಹಬ್ಬವಾಗಿ ಆಚರಿಸಲಾಗುತ್ತದೆ. ಹಾಗಾಗಿಯೇ ಅಲ್ಲಿ ಗಣಪತಿ ಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ಚಾ ರಾಜಾ ಎಂದೇ ಪ್ರಸಿದ್ಧನಾದ ಗಣೇಶನನ್ನು ನೋಡಲು ದೇಶದ ನಾನಾ ಭಾಗದಿಂದ ಜನ ಬರುತ್ತಾರೆ. ಬಾಲಿವುಡ್ ಸೆಲೆಬ್ರಿಟಿಗಳು, ಅಂಬಾನಿ ಫ್ಯಾಮಿಲಿ., ಬೇರೆ ಬೇರೆ ಶ್ರೀಮಂತ ಉದ್ಯಮಿಗಳೆಲ್ಲ ಈ ರಾಜನಿಗಾಗಿ ಲಕ್ಷ ಲಕ್ಷ ದೇಣಿಗೆ...

Recipe: ಹೀಗೂ ಮಾಡಬಹುದು ಜೋಳದ ಹಿಟ್ಟಿನ ದೋಸೆ

Recipe: ಬೇಕಾಗುವ ಸಾಮಗ್ರಿ: 1 ಕಪ್‌ ಜೋಳದ ಹುಡಿ, 3 ಸ್ಪೂನ್ ರವಾ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್ ತುರಿ, ಉಪ್ಪು, ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಜೋಳದ ಹುಡಿ, ರವಾ, ಮೊಸರು, ಸಣ್ಣಗೆ ಕತ್ತರಿಸಿದ ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್ ತುರಿ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ,...

Recipe: ಚಪಾತಿಗೆ ದಿ ಬೆಸ್ಟ್ ಕಾಂಬಿನೇಷನ್ ಬದನೆ-ಆಲೂಗಡ್ಡೆ ಪಲ್ಯ

Recipe: ಬೇಕಾಗುವ ಸಾಮಗ್ರಿ: 1 ಬದನೆ, 1 ಆಲೂಗಡ್ಡೆ, 2 ಈರುಳ್ಳಿ, ಬೆಳ್ಳುಳ್ಳಿ, ಹಸಿಮೆಣಸು, ಶುಂಠಿ, ಜೀರಿಗೆ, ಅರಿಶಿನ, ಖಾರದ ಪುಡಿ, ಧನಿಯಾಪುಡಿ, ಜೀರಿಗೆ ಪುಡಿ, 3 ಟೋಮೆಟೋ, ಕಸೂರಿ ಮೇಥಿ, ಉಪ್ಪು. ಮಾಡುವ ವಿಧಾನ: ಪ್ಯಾನ್‌ಗೆ ಎಣ್ಣೆ ಹಾಕಿ, ಆಲೂಗಡ್ಡೆ ಮತ್ತು ಬದನೆಯನ್ನು ಸಪರೇಟ್ ಆಗಿ ಹುರಿಯಿರಿ. ಮತ್ತೆ ಪ್ಯಾನ್‌ಗೆ ಎಣ್ಣೆ ಹಾಕಿ, ಜೀರಿಗೆ,...

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

Sandalwood News: ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಫಿಕ್ಸ್ ಆಯ್ತು ಸಮಯ ಮತ್ತು ಸ್ಥಳ

Sandalwood News: ನಟ ಕಿಚ್ಚ ಸುದೀಪ್ ತಮ್ಮ ಬರ್ತ್‌ಡೇಯನ್ನು ಈ ಬಾರಿ ಫ್ಯಾನ್ಸ್ ಜತೆ ಆಚರಿಸಲು ರೆಡಿಯಾಗಿದ್ದಾರೆ. ಅಮ್ಮ ತೀರಿಹೋಗಿ 1 ವರ್ಷವೂ ಕಳೆದಿಲ್ಲ. ಹಾಗಾಗಿ ಈ ಬಾರಿ ಕಿಚ್ಚನಿಗೆ ಬರ್ತ್‌ಡೇ ಮಾಡುವ ಖುಷಿ ಕಡಿಮೆ. ಆದರೆ ತನ್ನ ಅಭಿಮಾನಿಗಳಿಗೆ ನಿರಾಸೆ ಮಾಡಬಾರದು ಅನ್ನೋ ಕಾರಣಕ್ಕೆ, ಕಿಚ್ಚ ತಾವೇ ಸಮಯ ಮತ್ತು ಸ್ಥಳ ನಿಗದಿ...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ: ಕಬ್ಬಿಣದ ರಾಡ್ ನಿಂದ ವ್ಯಕ್ತಿ ಮೇಲೆ ಹಲ್ಲೆ..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಬಳಿಯಲ್ಲಿನ ಆರ್.ಎನ್.ಎಸ್ ಮೋಟರ್ಸ್ ಹತ್ತಿರ ನಡೆದಿದೆ. ಝಾಕೀರ್ ಹಾಗೂ ಶಬ್ಬೀರ್ ಎಂಬುವವರ ನಡುವೆ ಗಲಾಟೆ ನಡೆದಿದ್ದು, ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿರುವ ಪರಿಣಾಮ ತಲೆಗೆ ಗಂಭೀರವಾದ...

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

Delhi: ನವದೆಹಲಿ: ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img