Saturday, July 25, 2026

karnataka tv

ಬರಗಾಲದ ನಡುವೆ ರೈತರಿಗೆ ಸಿಹಿ ಸುದ್ದಿ – ಬೆಳೆ ವಿಮೆ ಅಂತಿಮ ಕಂತು ಬಿಡುಗಡೆ; ಯಾವಾಗ ಗೊತ್ತೆ?

ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ ಬಿಡುಗಡೆಗೊಂಡಿದ್ದು, ಮುಂದಿನ 10 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ. 2025-26ನೇ ಸಾಲಿನಲ್ಲಿ ಮಧ್ಯಂತರ ಹಾಗೂ ಅಂತಿಮ ಪರಿಹಾರ ಸೇರಿ ಜಿಲ್ಲೆಗೆ ಒಟ್ಟು 464 ಕೋಟಿ ರೂಪಾಯಿ ಬೆಳೆ ವಿಮೆ...

ಸರ್ಕಾರಿ ಕೆಲಸದ ಕನಸು ಕಾಣುತ್ತಿರುವವರಿಗೆ ಬಂಪರ್ ಲಾಟರಿ – ಕಲ್ಯಾಣ ಕರ್ನಾಟಕದಲ್ಲೇ 32,000 ಹುದ್ದೆ ಖಾಲಿ!

ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಈ ಕುರಿತು ಎಲ್ಲಾ ಇಲಾಖೆಗಳು, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ. ಕಳೆದ...

ಖಾಸಗಿ ಶಾಲೆಗಳ ಲಕ್ಷ ಲಕ್ಷ ಫೀಸ್‌ಗೆ ಇಂದೇ ಗುಡ್‌ಬೈ ಹೇಳಿ – ಉಚಿತವಾಗಿ ಓದಿಸಿ 12ನೇ ತರಗತಿವರೆಗೆ!

ತಮ್ಮ ಮಕ್ಕಳನ್ನು ಉತ್ತಮ CBSE ಶಾಲೆಯಲ್ಲಿ ಓದಿಸಬೇಕು ಎಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ತೆರಲು ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ. ಇಂತಹ ಪೋಷಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ! ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 6 ರಿಂದ 12ನೇ ತರಗತಿಯವರೆಗೆ ವಸತಿ ಸಹಿತ ಸಂಪೂರ್ಣ ಉಚಿತ ಇಂಗ್ಲಿಷ್ ಮೀಡಿಯಂ CBSE...

Koppala: ಯಶಸ್ವಿಯಾದ ಕೊಪ್ಪಳ ರೈತರ ಪರವಾದ ಪಾದಯಾತ್ರೆ

Koppala News: ಕೊಪ್ಪಳ ನಗರದಲ್ಲಿ ಜನಸಾಮಾನ್ಯರ ಮತ್ತು ರೈತರ ಧ್ವನಿಯಾಗಿ ಹೊರಹೊಮ್ಮಿದ ಈ ಬೃಹತ್ ಹೋರಾಟವು ಇಡೀ ಜಿಲ್ಲೆಯ ಗಮನ ಸೆಳೆಯಿತು. ಕೊಪ್ಪಳದ ಐತಿಹಾಸಿಕ ಅಶೋಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದ ಸ್ಥಳದಿಂದ ಆರಂಭವಾದ ಈ ಬೃಹತ್ ಪಾದಯಾತ್ರೆಯು, ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಬಲ್ದೋಟ ಗೇಟ್ ಎದುರಿನ ಬಸಾಪುರ ಕೆರೆಯವರೆಗೆ ಅತ್ಯಂತ...

Dharwad News: ನೆಮ್ಮದಿ ಹಾಳು ಮಾಡಿದ ಸಾಲದ ಹೊರೆ: ಬರಗಾಲಕ್ಕೆ ಬೇಸತ್ತು ಜೀವ ಬಲಿ ನೀಡಿದ ರೈತ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...

Sandalwood: ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಪುತ್ರ ಹೃತಿಕ್ ಆತ್ಮಹ*..

Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್‌ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯ ಕಲಾವಿದರಾಗಿರುವ ಮಂಡ್ಯ ರಮೇಶ್ ಅವರು, ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದು, ಸಂತಾಪ ಸೂಚಿಸಿದ್ದಾರೆ. ಮತ್ತೊಂದು ಯಾತನೆ! ನಟನದ ನಾಟಕಗಳನ್ನು...

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ... ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ...

Horoscope: ಈ ರಾಶಿಯವರಿಗೆ ರಾಜಯೋಗ! 12 ರಾಶಿಗಳ ಪಕ್ಕಾ ಫಲ!

Horoscope: ಇಂದು ನಾವು August ತಿಂಗಳಲ್ಲಿ ಯಾವ ರಾಶಿಯವರಿಗೆ ಯಾವ ಯೋಗವಿದೆ ಎಂಬ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿ 12 ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಮೇಷ: ಹಣಕಾಸಿನ ಅನುಕೂಲ, ಆರೋಗ್ಯದಲ್ಲಿ ಅನುಕೂಲವಿರುತ್ತದೆ. ಅತೀಯಾದ ಕೋಪದ ವಾತಾವರಣ, ಸೋಂಬೇರಿತನವಿರುತ್ತದೆ. ಮನೆಯಲ್ಲಿ ಕಿರಿ ಕಿರಿ ಅನುಭವವಿರುತ್ತದೆ. ವೃಷಭ: ಪಿತೃವಿನಿಂದ ಲಾಭ, ಅಪ್ಪ-ಅಮ್ಮನ ಜತೆ ಉತ್ತಮ ಬಾಂಧವ್ಯ. ಆದರೆ,...

ವರಮಹಾಲಕ್ಷ್ಮೀ ಹಬ್ಬ 2026 : ನಿಮಗೆ ಹಣ, ಐಶ್ವರ್ಯ ಮತ್ತು ಆಸ್ತಿ ಬರಬೇಕು ಅಂದ್ರೆ ಈ ರೀತಿ ಮಾಡಿ

Spiritual: ಇನ್ನೇನು ಕೆಲ ದಿನಗಳಲ್ಲೇ ಶ್ರಾವಣ ಮಾಸ ಆರಂಭವಾಗುತ್ತದೆ. ಅಂದಮೇಲೆ ಹಬ್ಬಗಳ ತಿಂಗಳು ಶುರುವಂತಲೇ ಅರ್ಥ. ಶ್ರಾವಣದಲ್ಲಿ ಬರುವ ಎಲ್ಲ ಹಬ್ಬಗಳೂ ಕೂಡ ಮುಖ್ಯವಾಗಿರುವ ಹಬ್ಬಗಳು. ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಹೆಚ್ಚಿನ ಮಹತ್‌ವವಿದೆ. ಹಾಗಾಗಿ ಇಂದು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ವರಮಹಾಲಕ್ಷ್ಮೀ ವೃತಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಅಂದ್ರೆ, ಹೆಣ್ಣು ಮಕ್ಕಳಿಗೆ...

Naga Panchami Special: ನಾಗರ ಪಂಚಮಿ ಮಹತ್ವವೇನು? ಆಚರಣೆ ಹೇಗೆ?

Spiritual: ಇದೀಗ ಆಷಾಢ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಶುರುವಾಗುತ್ತದೆ. ಅಲ್ಲಿಗೆ ಹಬ್ಬಗಳ ಸಂಭ್ರಮ ಶುರುವಾಗುತ್ತದೆ. ಹಾಗಾಗಿ ಇಂದು ಶ್ರೀನಿವಾಸ ಗುರೂಜಿ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ನಾಗರ ಪಂಚಮಿ ಆಚರಣೆ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ನಾಗಪಂಚಮಿಯನ್ನು ಪ್ರಾತಃಕಾಲದಲ್ಲಿ ಮಾಡಬೇಕು. ನಾಗರಕಟ್ಟೆಗಳಿಗೆ ಹೋಗಿ ಅಲ್ಲಿ ಪೂಜೆ ಮಾಡುವುದು ಉತ್ತಮ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img