Sunday, September 13, 2026

karnataka tv

News: ನಿಮಗೆಲ್ಲಾದರೂ ಈ ಪೆನ್ ಸಿಕ್ಕರೆ ಯಾವ ಕಾರಣಕ್ಕೂ ಅದನ್ನು ಮುಟ್ಟಬೇಡಿ

Viral News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಪೆನ್ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಟಿಕ್‌ಟಾಕ್ ಪೆನ್ ಇದಾಗಿದ್ದು, ಇದನ್ನು ಬಳಸಿದವರಿಗೆ ಬೆರಳು ಹೋಗಿದ್ದು, ಚರ್ಮ ಕಿತ್ತಿು ರಕ್ತ ಬಂದಿದ್ದು, ಹೀಗೆ ಅನೇಕ ಸಮಸ್ಯೆಗಳಾಗಿದೆ ಎಂದು ತಿಳಿದು ಬಂದಿದೆ. ಈ ಮಾಹಿತಿ ಪ್ರಕಾರ, ಇದು ಗ್ರೆನೈಡ್ ತುಂಬಿಸಿದ ಪೆನ್ ಆಗಿದ್ದು, ಇದನ್ನು ಬಳಸಿದಾಗ ಇದು ಬ್ಲಾಸ್ಟ್ ಆಗುತ್ತಿದ್ದು, ಜನರ...

Life lesson: ಇಂಥ ಅಭ್ಯಾಸಗಳು ನಿಮಗಿದ್ದಲ್ಲಿ ನೀವು ಜೀವನದಲ್ಲಿ ಮುಂದೆ ಬರಲು ಸಾಧ್ಯವಿಲ್ಲ

Spiritual: ಕೆಲವರು ಜೀವನದಲ್ಲಿ ಉದ್ಧಾರವಾಗಿಲ್ಲವೆಂದು ಇತರರ ಮೇಲೆ ದೂರು ಹಾಕುತ್ತಾರೆ. ಅವರು ಹಾಗೆ ಮಾಡಿದ್ದರಿಂದಲೇ ನಾನು ಜೀವನದಲ್ಲಿ ಮುಂಬರಲು ಸಾಧ್ಯವಾಗಿಲ್ಲ. ಉದ್ಧಾರವಾಗಲು ಸಾಧ್ಯವಾಗಿಲ್ಲ ಎಂದು ದೂರುತ್ತಾರೆ. ಆದರೆ ನಮಗಿರುವ ಕೆಲ ಅಭ್ಯಾಸಗಳೇ ನಮ್ಮ ಯಶಸ್ಸನ್ನು ತಡೆಯುತ್ತದೆ. ಹಾಗಾದ್ರೆ ಆ ಅಭ್ಯಾಸಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಸ್ವಚ್ಛತೆ ಇಲ್ಲದೇ ಬದುಕುವುದು: ನಾವಿರುವ ಜಾಗವನ್ನು ನಾವು ಸ್ವಚ್ಛವಾಗಿರಿಸಬೇಕು....

Recipe: ಮಕ್ಕಳ ಟಿಫಿನ್‌ ಬಾಕ್ಸ್‌ಗಾಗಿ ಆರೋಗ್ಯಕರ ಮತ್ತು ರುಚಿಕರ ರಾಗಿ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರವಾ, 1 ಕಪ್ ರಾಗಿ ಹುಡಿ, ಸ್ವಲ್ಪ ಮೊಸರು, ಕೊತ್ತೊಂಬರಿ ಸೊಪ್ಪು, ಕ್ಯಾರೆಟ್ ತುರಿ, ತುರಿದ ಸೌತೇಕಾಯಿ, ಕಾಯಿತುರಿ, ಈರುಳ್ಳಿ, ಉಪ್ಪು, ಜೀರಿಗೆ, ಎಣ್ಣೆ ಅಥವಾ ತುಪ್ಪ. ಬೇಕಾದಲ್ಲಿ ಎಳ್ಳು. ಮಾಡುವ ವಿಧಾನ: ರವಾ, ರಾಗಿ ಹುಡಿ, ಮೊಸರು, ಕೊತ್ತೊಂಬರಿ ಸೊಪ್ಪು, ಕ್ಯಾರೆಟ್ ತುರಿ, ತುರಿದ ಸೌತೇಕಾಯಿ, ಕಾಯಿತುರಿ,...

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಡಿ.ಕೆ.ಶಿವಕುಮಾರ್

Political News: ವಿಧಾನಸಭೆಯಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಗೆದ್ದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್,  ಮಳವಳ್ಳಿ ಶಿವಣ್ಣ,  ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮಾತನಾಡಿರುವ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ...

Vidur Neeti: ಇಂಥವರ ಸ್ನೇಹ ಎಂದಿಗೂ ಬೇಡ ಎನ್ನುತ್ತಾರೆ ವಿದುರ

Vidur Neeti: ಚಾಣಕ್ಯ ನೀತಿಯಲ್ಲಿ ಯಾವ ರೀತಿ ಜೀವನದಲ್ಲಿ ಬದುಕಲು ಹೇಗಿರಬೇಕು ಎಂದು ವಿವರಿಸಲಾಗಿದೆಯೋ, ಅದೇ ರೀತಿ ವಿದುರರು ಕೂಡ ಜೀವನದಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕ``ಂಡರೆ ಉತ್ತಮ ಎಂದು ಹೇಳಿದ್ದಾರೆ. ಹಾಗಾದ್ರೆ ನಾವು ಎಂಥವರ ಸ್ನೇಹ ಮಾಡಬೇಕು ಎಂದು ವಿದುರರು ಹೇಳಿದ್ದಾರೆಂದು ತಿಳಿಯೋಣ ಬನ್ನಿ. ಕೋಪ ಇರುವವರು: ಯಾರಿಗ ಹೆಚ್ಚು ಕೋಪವಿರುತ್ತದೆಯೋ, ಅಂಥವರ ಜತೆ...

Horoscope: ಈ ರಾಶಿಯವರು ಹೆಚ್ಚು ಕಾಳಜಿ ಮಾಡುವ ಸಹೋದರಿಯರು

Horoscope: ಅಣ್ಣ-ತಂಗಿ, ಅಕ್ಕ-ತಮ್ಮನ ಬಾಂಧವ್ಯ ಎಂದರೆ ಹಾಗೆ. ಜೀವಕ್ಕೆ ಜೀವ ನೀಡುವ ಸಂಬಂಧ. ಮದುವೆಯಾದ ಬಳಿಕ ಕೆಲವರು ಬದಲಾಗಬಹುದೆನೋ. ಆದರೆ ಕೆಲವರು ಸಾಯುವವರೆಗೂ ಅದೇ ಪ್ರೀತಿಯಿಂದಲೇ ಇರುತ್ತಾರೆ. ಅಂಥವರಲ್ಲಿ ಕೆಲವು ರಾಶಿಯಗಳ ಸಹೋದರಿಯರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ ರಾಶಿ: ವೃಷಭ ರಾಶಿಯ ಮಹಿಳೆಯರು ಕಾಳಜಿ, ಪ್ರೀತಿ ತೋರುವುದರಲ್ಲಿ ಮುಂದಿರುತ್ತಾರೆ. ತಮ್ಮವರಿಗಾಗಿ ಅದೆಷ್ಟು ಕಾಳಜಿ ಮಾಡುತ್ತಾರೆಂದರೆ,...

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಅಥಣಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮಹಾ ಒಕ್ಕೂಟದಿಂದ ಬಲವಾದ ಒತ್ತಾಯ ಕೇಳಿಬಂದಿದೆ. ಉತ್ತರ ಕರ್ನಾಟಕದ ಹಿರಿಯ ಮುತ್ಸದ್ದಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ...

Hubli News: ನನ್ನ ಸಾವಿಗೆ ಪತ್ನಿ ಮತ್ತು ಪೊಲೀಸರೇ ಕಾರಣ: ಡೆತ್ ನೋಟ್ ಬರೆದು ವ್ಯಕ್ತಿ ಆತ್ಮಹ*ತ್ಯೆ

Hubli News: ಕೌಟುಂಬಿಕ ಕಲಹ, ಪತ್ನಿ ಹಾಗೂ ಪೊಲೀಸರ ಕಿರುಕುಳದ ಆರೋಪದ ನಡುವೆ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ತನ್ನ ಸಾವಿಗೆ ಪತ್ನಿ ಹಾಗೂ ಮಹಿಳಾ ಠಾಣೆ ಪೊಲೀಸರೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಹುಬ್ಬಳ್ಳಿಯ ಬೆಂಗೇರಿ ಹರಿಜನ...

Hubli News: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಒತ್ತಾಯ ಬ್ರಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯ...

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ ಮಾಡಿದಾಗ, ಬಾಯಿಯಿಂದ ವಾಸನೆ ಬರುತ್ತದೆ. ಇಲ್ಲವಾದಲ್ಲಿ ನಾವು ಆಹಾರ ಸೇವಿಸದಿದ್ದಾಗ, ನಮ್ಮ ಬಾಯಿಯಿಂದ ವಾಸನೆ ಬರುತ್ತದೆ. ಹಾಗಾಗಿ ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡಬೇಕು. ಇಂಥ ತರಕಾರಿ ಸೇವಿಸಿದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img