Monday, September 14, 2026

karnataka tv

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ...

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಈ ಬಾರಿ ಸಚಿವ ಸಂಪುಟ ಸರ್ಜರಿ ಬಳಿಕ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿದ್ದರು. ಆದರೆ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ, ಇಂದು ರಾಜೀನಾಮೆ...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ. ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ...

Recipe: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು ಮದ್ದೂರು ವಡೆ

Recipe: ಬೇಕಾಗುವ ಸಾಮಗ್ರಿ: 2 ಕಪ್ ಮೈದಾ, 1 ಕಪ್ ರವೆ, 2ರಿಂದ 3 ಈರುಳ್ಳಿ, 1 ಕಪ್ ಶೇಂಗಾ,1 ಸ್ಪೂನ್ ಧನಿಯಾ, ಸ್ವಲ್ಪ ಕರಿಬೇವು, 5ರಿಂದ 6 ಎಸಳು ಬೆಳ್ಳುಳ್ಳಿ, ಸಣ್ಣ ತುಂಡು ಶುಂಠಿ, 3ರಿಂದ 4 ಹಸಿಮೆಣಸು, ಅವಶ್ಯಕತೆ ಇದ್ದರೆ ಸೋಡಾ, 3ರಿಂದ 4 ಸ್ಪೂನ್ ತುಪ್ಪ ಅಥವಾ ಬಿಸಿ ಎಣ್ಣೆ,...

Bollywood: ಪೆದ್ದಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

Bollywood News: ಬಾಲಿವುಡ್ ನಟಿ ಜಾನ್ವಿ ಕಪೂರ್ ಥೇಟ್ ಅಮ್ಮನ ಹಾಗೆ. ದೇವರಲ್ಲಿ ಹೆಚ್ಚು ಭಕ್ತಿ. ಅದರಲ್ಲೂ ಅಮ್ಮನ ಹಾಗೆ ಪದೇ ಪದೇ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಹೋಗಿ, ಭಕ್ತಿಯಿಂದ ನಮಿಸಿ, ದರ್ಶನ ಪಡೆದು ಬರುತ್ತಾರೆ. ಇದೀಗ ಅವರ ಪೆದ್ದಿ ಸಿನಿಮಾ ರಿಲೀಸ್ ಆಗಿದ್ದು, ಸಿನಿಮಾ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ಜಾನ್ವಿ ತಿಮ್ಮಪ್ಪನ ದರ್ಶನ...

Uttar Pradesh: ಸೆಂಟ್ರಲ್ ಜೈಲು ನೋಡಬೇಕು ಎಂದು ಪತ್ನಿ ಹಣೆಗೆ ಗನ್ ಇಟ್ಟ ಪತಿ: ಆಮೇಲೇನಾಯ್ತು..?

Uttar Pradesh: ಈ ಪ್ರಪಂಚದಲ್ಲಿ ಅದೆಂಥೆಂಥ ಜನರಿರುತ್ತಾರೆ ಅಂದ್ರೆ, ತಮ್ಮ ಖುಷಿಗಾಗಿ, ತಮ್ಮ ಸ್ವಾರ್ಥಕ್ಕಾಗಿ ಯಾವ ಕೆಲಸ ಮಾಡಲು ಕೂಡ ಹೇಸುವುದಿಲ್ಲ. ಅಂಥ ಪತಿಯೋರ್ವ ಸೆಂಟ್ರಲ್ ಜೈಲು ನೋಡಬೇಕು ಎಂದು, ಪತ್ನಿಯ ಹಣೆಗೆ ಗನ್ನಿಟ್ಟು, ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಉತ್ತರಪ್ರದೇಶದ ಇಟಾವಾ ಎಂಬಲ್ಲಿ ಈ ಘಟನೆ ನಡೆದಿದೆ. ಇದನ್ನು ನಾವು ವಿಚಿತ್ರ ಘಟನೆ ಅಂತಲೇ ಹೇಳಬಹುದು....

Hubli: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ, ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು. ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....

Uttara Pradesh: ಯೋಗಿಜಿ ನಮ್ಮನ್ನು ಕ್ಷಮಿಸಿ ಎಂದು ಪೋಸ್ಟರ್ ಹಿಡಿದು ಠಾಣೆಗೆ ಬಂದ ರೌಡಿಗಳು

Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್‌ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ. ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...

ಮೋನಾಲೀಸಾ ಮದುವೆ ಕೇಸ್: ಪತ್ನಿ ಪ್ರಬುದ್ಧೆ ಎಂದು ಪತಿಗೆ ಟ್ರಾನ್ಸಿಟ್ ಬೇಲ್ ಮಂಜೂರು ಮಾಡಿದ ಕೋರ್ಟ್

Kerala News: ಮಹಾಕುಂಭ ಮೇಳದ ಸಂದರ್ಭದಲ್ಲಿ ರುದ್ರಾಕ್ಷಿ ಮಾಲೆ ಮಾರಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ಬಳಿಕ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಮೋನಾಲೀಸಾ, ಇದೀಗ ತನ್ನ ಮದುವೆಯಿಂದಾಗಿ ಸುದ್ದಿಯಲ್ಲಿದ್ದಾಳೆ. ಮನೆಯವರ ವಿರುದ್ಧ ಹೋಗಿ ಮೋನಾಲೀಸಾ ಫರ್ಮಾನ್ ಎಂಬ ಸಹನಟನನ್ನು ಕೇರಳದ ದೇವಸ್ಥಾನದಲ್ಲಿ ವರಿಸಿದ್ದಳು. ಈ ವೇಳೆ ಅಲ್ಲಿನ ಪೋಲೀಸರ ಬಳಿ ತನ್ನ ತಂದೆ ತಾಯಿಯ...

ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಅರ್ಜಿಕೋರಿ ಕೋರ್ಟ್ ಮೆಟ್ಟಿಲೇರಿದ ಶುಭಪೂಂಜಾ-ಸುಮಂತ್

Sandalwood: ನಟಿ, ಬಿಗ್‌ಬಾಸ್ ಖ್ಯಾತಿಯ ಶುಭಪೂಂಜಾ ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಾಲ್ಕು ವರ್ಷದ ಹಿಂದೆ ಅಂದ್ರೆ, 2022ರ ಜನವರಿಯಲ್ಲಿ ಶುಭ ಪೂಂಜಾ ಉದ್ಯಮಿ ಸುಮಂತ್ ಬಿಲ್ಲವ ಅವರ ಜತೆ ವಿವಾಹವಾಗಿದ್ದರು. ಅದಕ್ಕೂ ಮುನ್ನ ಬಿಗ್‌ಬಾಸ್ ಕನ್ನಡ ಸ್ಪರ್ಧಿಯಾಗಿದ್ದ ಶುಭಪೂಂಜಾ, ಕಾರ್ಯಕ್ರಮದಲ್ಲೂ ತಾವು ಮದುವೆಯಾಗುವ ಹುಡುಗನನ್ನು ಪರಿಚಯಿಸಿ, ಅವನನ್ನು ನಾನು ಪ್ರೀತಿಯಿಂದ ಚಿನ್ನಿಬಾಂಬ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img