Monday, September 14, 2026

karnataka tv

Dharwad: ತೀರ್ಪು ಪ್ರಕಟಿಸೋ ಹೊತ್ತಲ್ಲೇ ಯೋಗೇಶ್ ಗೌಡ ಕುಟುಂಬಸ್ಥರ ಹೊಡೆದಾಟ!

Dharwad News: ಧಾರವಾಡ: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ಕಳೆದ ಎಂಟು ವರ್ಷಗಳಿಂದ ಸಿಲುಕಿ ಒದ್ದಾಡುತ್ತಿದ್ದಾರೆ. ಇದೇ ಏಪ್ರಿಲ್​ 15ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಲಿದೆ. ಆದರೆ, ಯೋಗೇಶ್​ ಗೌಡ ಕೊಲೆ ಪ್ರಕರಣದ...

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಅವಧಿಯಲ್ಲಿ ಬ್ಯಾಂಕ್ ಒಟ್ಟು 7576.26 ಕೋಟಿ ರೂಪಾಯಿ ವ್ಯವಹಾರ ನಡೆಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ 74 ಶಾಖೆಗಳ ಮೂಲಕ ಸೇವೆ...

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ ಹೆಜ್ಜೆ ಇಡುತ್ತಿದೆ. ನವೀಕರಿಸಬಹುದಾದ ಇಂಧನ ಖಾತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಲಹೆಯಂತೆ LPGಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ...

Dharwad: ಮನೆಗೆ ನುಗ್ಗಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಹ* ಮಾಡಿದ ದುಷ್ಕರ್ಮಿಗಳು..

Dharwad News: ಧಾರವಾಡ : ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಅವರ ಮನೆಯಲ್ಲಿ ಕೊಲೆ ಮಾಡಿರುವ ಘಟನೆ ನಗರದ ಹಾಶ್ಮಿನಗರದಲ್ಲಿ ನಡೆದಿದ್ದು, ಕೊಲೆ ಆರೋಪಿಗಳ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಫೈರೋಜ್ ಪಠಾಣ್ ಕೊಲೆಯಾದ ಯುವಕ. ಅವರಿರುವ ಮನೆಯಲ್ಲಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ...

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ ದೂರು ನೀಡಿ, ನಾವು ಮದುವೆಯಾಗುವುದು ನಮ್ಮಪ್ಪನಿಗೆ ಇಷ್ಟವಿಲ್ಲ. ಹಾಗಾಗಿ ಅವರಿಂದ ನಮಗೆ ರಕ್ಷಣೆ ಬೇಕಿದೆ ಎಂದು ಆಕೆ ದೂರು ನೀಡಿದ್ದಳು. ಈ ಬಗ್ಗೆ ಇಡೀ ದೇಶ ಆಕೆಯ...

ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ, ಕರ್ನಾಟಕಕ್ಕೆ ನಿರಂತರ ಅನ್ಯಾಯ: ಸಚಿವ ದಿನೇಶ್ ಗುಂಡೂರಾವ್

Political News: ಕೇಂದ್ರ ಸರ್ಕಾರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ಇರುವ ರಾಜ್ಯಕ್ಕಿಂತ ನಮಗೆ ನೀಡುತ್ತಿರುವ ಅನುದಾನ ಕಡಿಮೆ ಇದ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿಗೆ ಬರಬೇಕಿದ್ದ ಹಲವು ಪ್ರಾಜೆಕ್ಟ್‌ಗಳನ್ನು ನೇರವಾಗಿ ಗುಜರಾತ್‌ಗೆ ಬನ್ನಿ ಎಂದು ಹೇಳಿದ್ದೂ ನಮಗೆ ತಿಳಿದಿದೆ. ಅಲ್ಲದೇ ಅನೇಕ ಯೋಜನೆಗಳಿಗೆ...

Political News: ಅನಾರೋಗ್ಯಕ್ಕೀಡಾಗಿದ್ದ ಮಹಿಳೆ ಮನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ ನಡೆದಾಡುವ ಪರಿಸ್ಥಿತಿಯಲ್ಲಿಲ್ಲ. ಹಾಗಾಗಿ ಮನೆಗೆ ಯಾರೂ ದಿಕ್ಕಿಲ್ಲದಂತಾಗಿತ್ತು. ಹೀಗಾಗಿ ಚೇತನ್ ಎಂಬ ವ್ಯಕ್ತಿ ಈ ಮನೆಯ ಪರಿಸ್ಥಿತಿಯ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಕೇಂದ್ರ ಸಚಿವ...

Beauty Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Beauty Tips: ವಯಸ್ಸು 30 ದಾಟಿದ್ರೆ ಸಾಕು. ಸುಸ್ತು ಅನ್ನೋದು ನಮ್ಮ ಜೀವನದ ಭಾಗವಾಗಿ ಬಿಡತ್ತೆ. ಎದ್ದರೆ ಕೂರೋಕ್ಕಾಗದ ಪರಿಸ್ಥಿತಿ. ಕೂತರೆ ಏಳೋಕ್ಕಾಗದ ಪರಿಸ್ಥಿತಿ. ಆದರೆ ಹಳೆಯ ಕಾಲದಲ್ಲಿ ವಯಸ್ಸು 50 ದಾಟುವ ತನಕವಾದ್ರೂ ಗಟ್ಟಿಮುಟ್ಟಾಗಿರ್ತಿದ್ರು. ಆದರೆ ಈಗ 30ಕ್ಕೆ ಜನ ವೀಕ್ ಆಗುತ್ತಿದ್ದಾರೆ. ಹಾಗಾಗಿ ನಾವಿಂದು ನೀವು ಯಾವ ಕೆಲಸ ಮಾಡಿದ್ರೆ, ನಿಮ್ಮ...

Bagalakote: ಮತ ಹಾಕುವಂತೆ ಹಣ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು

Bagalakote News: ಬಾಗಲಕೋಟೆ: ಬಾಗಲಕೋಟೆ ಉಪಚುನಾವನೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿ ನಿಂತಿದೆ. ಕಾಂಗ್ರೆಸ್ ನ ಲೋಕಲ್ ಕಾರ್ಯಕರ್ತ ಜಾಫರ್ ಬೇಪಾರಿ ಮತದಾರರಿಗೆ ಹಣದ ಆಮಿಷ ಒಡ್ಡಿ ಹಣ ಹಂಚಿಕೆ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಫ್. ಐ. ಆರ್. ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗ``ಂಡಿದ್ದು, ನಿನ್ನೆ...

Haveri News: ಸೆಕೆಂಡ್ ಪಿಯುಸಿ ಫಲಿತಾಂಶ: ಜಿಲ್ಲೆಗೆ ಟಾಪರ್ ಆದ ಆರತಿ ಅನ್ವೇರಿ

Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಪೆಸ್ ಕಾಲೇಜಿನ ವಿದ್ಯಾರ್ಥಿ ಆರತಿ ಅನ್ವೇರಿ ಜಿಲ್ಲೆಗೆ ಟಾಪರ್ ಆಗಿದ್ದಾಳೆ. ಸೆಕೆಂಡ್ ಪಿಯುಸಿ ಫಲಿತಾಂಶ ಬಂದಿದ್ದು, ಇದರಲ್ಲಿ ಜಿಲ್ಲೆಗೆ ಟಾಪರ್ ಆಗಿರುವ ಆರತಿ ಅನ್ವೇರಿ ಕಾಲೇಜಿನ ಪ್ರಾಂಶುಪಾಲಕರಿಗೆ, ಉಪನ್ಯಾಸಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾಳೆ. ಬಳಿಕ ಮಾತನಾಡಿರುವ ಆರತಿ, ನನ್ನ ಫಲಿತಾಂಶವನ್ನು ನಮ್ಮ ಅಪ್ಪ-ಅಮ್ಮನಿಗೆ ಕಾಲೇಜಿನ ಉಪನ್ಯಾಸಕರಿಗೆ ಸಮರ್ಪಣೆ ಮಾಡುವೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img