Sunday, March 29, 2026

Karnataka University News

ಮಾರ್ಕ್ಸ್ ಕಾರ್ಡ್ ನಲ್ಲಿ ವಿದ್ಯಾರ್ಥಿ ಬದಲು ಸ್ವಾಮಿಜಿಯ ಫೋಟೋ!

ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್‌ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ. ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯ ಪೋಟೋ ಬದಲು ಸ್ವಾಮಿಜಿಯೊಬ್ಬರ ಚಿತ್ರವೊಂದು ಮುದ್ರಣವಾಗಿದೆ. ಈ ಸಂಬಂಧ ಈಗ ಸಂಸ್ಥೆ ಸ್ಪಷ್ಟನೆ ನೀಡಿದ್ದು, ತಪ್ಪು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img