Tuesday, October 7, 2025

Karnataka University News

ಮಾರ್ಕ್ಸ್ ಕಾರ್ಡ್ ನಲ್ಲಿ ವಿದ್ಯಾರ್ಥಿ ಬದಲು ಸ್ವಾಮಿಜಿಯ ಫೋಟೋ!

ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್‌ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ. ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯ ಪೋಟೋ ಬದಲು ಸ್ವಾಮಿಜಿಯೊಬ್ಬರ ಚಿತ್ರವೊಂದು ಮುದ್ರಣವಾಗಿದೆ. ಈ ಸಂಬಂಧ ಈಗ ಸಂಸ್ಥೆ ಸ್ಪಷ್ಟನೆ ನೀಡಿದ್ದು, ತಪ್ಪು...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img