Sunday, November 9, 2025

Karnataka university scam

ಹಣಕ್ಕಾಗಿ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ಅದಲು – ಬದಲು!

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಚಿಂತೆಗೀಡಿಸುವಂತಹ ಅಕ್ರಮ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಸೈದಾ ಸಾನಿಯಾ ಅವರ ಉತ್ತರ ಪತ್ರಿಕೆಯನ್ನು ಬೇರೊಬ್ಬರದೊಂದಿಗೆ ಅದಲುಬದಲಾಗಿ, ಶೂನ್ಯ ಅಂಕ ನೀಡಿರುವ ಘಟನೆ ತೀವ್ರ ಆಕ್ರೋಶ ಉಂಟುಮಾಡಿದೆ. ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿಯೇ ಹಣಕ್ಕಾಗಿ ಕೃತ್ಯ ಎಸಗಿರುವ ಆರೋಪಗಳು ಕೇಳಿಬಂದಿದ್ದು, ಪೋಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ತೀವ್ರ...
- Advertisement -spot_img

Latest News

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...
- Advertisement -spot_img