Sunday, April 26, 2026

Karnataka University

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img