Tuesday, August 4, 2026

Karnataka Urban Development

ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ದೊಡ್ಡ ಗಿಫ್ಟ್

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಹಾಗೂ ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದೆ. ಅದರಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ...

2031ರ ಬೆಂಗಳೂರು ಹೇಗಿರತ್ತೆ ಗೊತ್ತಾ? ಬೆಂಗಳೂರಿನ ಭವಿಷ್ಯ ಹೇಳಿದ್ರೆ ಶಾಕ್!

ರಾಜ್ಯದ ರಾಜಧಾನಿ ಬೆಂಗಳೂರು ತೀವ್ರ ಜನಸಂಖ್ಯಾ ಸ್ಫೋಟದತ್ತ ಸಾಗುತ್ತಿದೆ. 2031ರ ವೇಳೆಗೆ ನಗರದ ಜನಸಂಖ್ಯೆ ಸುಮಾರು 1.47 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಈಗಂತ ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ನಿರ್ದೇಶನಾಲಯ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ಇದೆ ವೇಗದಲ್ಲಿ ಸಾಗಿದರೆ, ನಗರದ ಜನಸಂಖ್ಯೆ ಒಂದೂವರೆ ಕೋಟಿ ಗಡಿಯನ್ನು ದಾಟುವುದು ಅನುಮಾನವಿಲ್ಲ ಎನ್ನಲಾಗಿದೆ. 2021ರ ಅಂಕಿಅಂಶಗಳ ಪ್ರಕಾರ,...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img