Friday, May 17, 2024

karnataka vidyavardhaka samste

Dharawad: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸಭೆ..!

ಧಾರವಾಡ:  ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತಂತೆ ಬೆಳಗಾವಿ ಕಂದಾಯ ವಿಭಾಗದ ಸಾಹಿತಿಗಳು ಮತ್ತು ಕಲಾವಿದರುಗಳ ಜೊತೆ ಸಮಾಲೋಚನಾ ಸಭೆಯನ್ನು ನಡೆಸಿದರು. ಅದಕ್ಕೂ ಮುನ್ನ ಕರ್ನಾಟಕ ಸಂಘದ ಆವರಣದಲ್ಲಿದ್ದ...
- Advertisement -spot_img

Latest News

ಇನ್ನು ಮುಂದೆ ವಿಧಾನಸೌಧ ಪ್ರವೇಶಿಸಬೇಕು ಅಂದ್ರೆ ಕ್ಯೂ ಆರ್ ಕೋಡ್ ಪಾಸ್ ಇರಲೇಬೇಕು

Bengaluru News: ಇನ್ನು ಮುಂದೆ ಬೆಂಗಳೂರಿನ ವಿಧಾನಸೌಧಕ್ಕೆ ಹೋಗುವಾಗ, ಬೇಕಾಬಿಟ್ಟಿ ಪಾಸ್ ತೆಗೆದುಕೊಂಡು ಹೋಗುವಂತಿಲ್ಲ. ಕ್ಯೂ ಆರ್ ಕೋಡ್ ಇರುವಂಥ ಪಾಸ್ ಬಳಸಿಯೇ, ವಿಧಾನಸೌಧ ಪ್ರವೇಶಿಸಬೇಕು...
- Advertisement -spot_img