Wednesday, August 5, 2026

Karnataka village news

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾತ್ರ ನೋ ರೆಸ್ಪಾನ್ಸ್! ಇದೀಗ ಗ್ರಾಮಸ್ಥರು ಆಡಳಿತದ ವಿರುದ್ಧ ಸಿಡಿದೆದ್ದಿದ್ದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಗೆ ಹೋಗಿದ್ರೆ ಸಿಬ್ಬಂದಿ...

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಮಲಪ್ರಭಾ ನದಿಯಿಂದ ‘ಜಲ ಜೀವನ ಮಿಷನ್’ (JJM)...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img