Sunday, August 23, 2026

Karnataka Villages

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img