Tuesday, October 14, 2025

Karnataka Weather Alert

ಚಂಡಮಾರುತದ ಆರ್ಭಟ : ಅ.11ವರೆಗೂ ಭೀಕರ ಮಳೆ

ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ...

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

ವಾರಪೂರ್ತಿ ರಾಜ್ಯಕ್ಕೆ ವ್ಯಾಪಕ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ?

ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...

ಅ.5 ರವರೆಗೂ ರಣಭೀಕರ ಮಳೆ : ಈ ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮುಂಬರುವ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಅಕ್ಟೋಬರ್ 1 ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ವಾಯುಭಾರ ಕುಸಿತದ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್...

ರಾಜ್ಯದಲ್ಲಿ ರಣಮಳೆ ಫಿಕ್ಸ್ ಹವಮಾನ ಇಲಾಖೆ ವಾರ್ನ್!

ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...

ಕಡಿಮೆ ಆಗ್ತಿದೆ ವರುಣಾರ್ಭಟ ಸೆಪ್ಟೆಂಬರ್‌ 11ರವರೆಗೂ ಮಳೆ ಅಲರ್ಟ್!

ರಾಜ್ಯಾದ್ಯಂತ ಜೋರಾಗಿದ್ದ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,...

ಮುಂದಿನ ದಿನಗಳಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಎಚ್ಚರಿಕೆ!

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img