ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...
ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...
ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ‘ಡೀಪ್ ಡಿಪ್ರೆಶನ್’ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 1ರಿಂದ 4ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ,...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...