ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ‘ಡೀಪ್ ಡಿಪ್ರೆಶನ್’ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 1ರಿಂದ 4ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ,...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...