ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳು ಸಂಪೂರ್ಣವಾಗಿ ದುರ್ಬಲಗೊಂಡಿದ್ದು, ಮಳೆಯ ಅನಿಶ್ಚಿತತೆಯು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾವಿರಾರು ಮೈಲಿ ದೂರದ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಯುರೋಪ್ನಲ್ಲಿ ತಾಪಮಾನವು 37 ಡಿಗ್ರಿಗಿಂತ ಹೆಚ್ಚಾಗಿದ್ದು, ಅಲ್ಲಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ...
ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...
ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ.
ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ...
ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆ ತಾಪಮಾನ ಕುಸಿತ ಕಂಡುಬಂದಿದೆ. ಜನರು ಥಂಡಿ, ಥಂಡಿ ಎಂದು ಬೆಚ್ಚಗಿರಲು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಚಳಿಯ ತೀವ್ರತೆ ಸ್ಪಷ್ಟವಾಗಿದೆ. ಅವಧಿಗೂ ಮುಂಚೆಯೇ ತಂಪು ವಾತಾವರಣ...
ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...
ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ.
ಉತ್ತರ ಕರ್ನಾಟಕ,...
ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ನಿಂದ ಡಿಸೆಂಬರ್ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...