Friday, September 18, 2026

Karnataka Weather Update

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

ವಾರಪೂರ್ತಿ ರಾಜ್ಯಕ್ಕೆ ವ್ಯಾಪಕ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ?

ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...

ರಾಜ್ಯದಲ್ಲಿ ರಣಮಳೆ ಫಿಕ್ಸ್ ಹವಮಾನ ಇಲಾಖೆ ವಾರ್ನ್!

ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...

ಮುಂದಿನ 3 ದಿನಗಳು ರಾಜ್ಯದಲ್ಲಿ ವರುಣಾರ್ಭಟ – ವಾರಾಂತ್ಯದವರೆಗೆ ಭಾರೀ ಮಳೆ!

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img