Tuesday, August 4, 2026

Karnataka Weather Update

ವಾರಪೂರ್ತಿ ರಾಜ್ಯಕ್ಕೆ ವ್ಯಾಪಕ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ?

ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...

ರಾಜ್ಯದಲ್ಲಿ ರಣಮಳೆ ಫಿಕ್ಸ್ ಹವಮಾನ ಇಲಾಖೆ ವಾರ್ನ್!

ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...

ಮುಂದಿನ 3 ದಿನಗಳು ರಾಜ್ಯದಲ್ಲಿ ವರುಣಾರ್ಭಟ – ವಾರಾಂತ್ಯದವರೆಗೆ ಭಾರೀ ಮಳೆ!

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img