Sunday, May 3, 2026

Karnataka Wildlife

75 ಹುಲಿಗಳ ಸಾವು – ಬೆಚ್ಚಿ ಬೀಳಿಸಿದ ಅಂಕಿ-ಅಂಶ!

ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ 75 ಹುಲಿಗಳು ಮೃತಪಟ್ಟಿವೆ. ರಾಜ್ಯದ ಐದು ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕಳೆದ ಐದು ವರ್ಷಗಳಲ್ಲಿ 2020 ರಿಂದ 2025ರ ಅವಧಿಯಲ್ಲಿ ಒಟ್ಟು 75 ಹುಲಿಗಳು ಸಾವನ್ನಪ್ಪಿದ್ದು, ಇದರಲ್ಲಿ 62 ನೈಸರ್ಗಿಕ, ಹಾಗು 13 ಅನೈಸರ್ಗಿಕ ಕಾರಣಗಳಿಂದ ಮೃತಪಟ್ಟಿರುವುದು ವರದಿಯಾಗಿದೆ. ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿಸಂರಕ್ಷಿತ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img