Tuesday, March 17, 2026

Karnataka Women Scheme

ಸತ್ತವರ ಖಾತೆಗೆ ಗೃಹಲಕ್ಷ್ಮಿ ಹಣ, ಸರ್ಕಾರದಿಂದ ತೀವ್ರ ಪರಿಶೀಲನೆ!

ತುಮಕೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತರಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಈ ಶಂಕಾಸ್ಪದ ಖಾತೆಗಳಿಗೆ ಸಹ ಯೋಜನೆಯ ಹಣ ಜಮೆಯಾಗುತ್ತಿದೆಯೇ ಎಂಬುದನ್ನು ತಕ್ಷಣವೇ ಪರಿಶೀಲಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದ್ದಾರೆ. ಶುಕ್ರವಾರ ತುಮಕೂರಿನ ಜಿಲ್ಲಾ ಪಂಚಾಯತ್...

ಗೌರಿ ಹಬ್ಬಕ್ಕೆ ಗುಡ್‌ನ್ಯೂಸ್ – ಗೃಹಲಕ್ಷ್ಮಿಯರಿಗೆ ₹2000!

ಕರ್ನಾಟಕದ ಲಕ್ಷಾಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಹಂತದ ಹಣ ಬಿಡುಗಡೆಗೆ ಸರ್ಕಾರ ತಯಾರಿ ನಡೆಸಿದೆ. ಗೌರಿ ಗಣೇಶ ಹಬ್ಬದ ಅಂಗವಾಗಿ ಇನ್ನೊಂದು ಕಂತಿನ ಸಹಾಯಧನ ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗಿದೆ. 2023ರ ಆಗಸ್ಟ್‌ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ, ರಾಜ್ಯ ಸರ್ಕಾರದ 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಪ್ರತಿ ಅರ್ಹ ಫಲಾನುಭವಿ ಮಹಿಳೆಗೆ ತಿಂಗಳಿಗೆ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img