Tuesday, July 28, 2026

karnataka

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

ಒಂದೇ ಕ್ಲಿಕ್‌ನಲ್ಲಿ ʼಇ-ಖಾತಾʼ ಇನ್ನು ಕಚೇರಿಗೆ ಹೋಗಬೇಕಿಲ್ಲ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರ ಆಸ್ತಿ ಮಾಲೀಕರಿಗೆ ಮಹತ್ವದ ಸೌಲಭ್ಯವನ್ನು ಪರಿಚಯಿಸುತ್ತಿದೆ. ಇನ್ನು ಮುಂದೆ ಇ-ಖಾತಾವನ್ನು ಒಂದೇ ಕ್ಲಿಕ್‌ನಲ್ಲಿ ಆನ್‌ಲೈನ್ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಹೊಸ ಡಿಜಿಟಲ್ ವ್ಯವಸ್ಥೆಯಿಂದ ಲಕ್ಷಾಂತರ ನಾಗರಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಐದು ನಗರ ಪುರಸಭೆಗಳ ನಿಗಮಗಳಲ್ಲಿ ಇ-ಖಾತಾ ಡೌನ್‌ಲೋಡ್ ಸೌಲಭ್ಯವನ್ನು ಸಕ್ರಿಯಗೊಳಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರದೇಶದೊಳಗಿನ ಆಸ್ತಿ...

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ : ಲಾಡ್

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...

ಫ್ರೆಂಡ್ ಜೊತೆ ‘ಹೆಂಡತಿ’ ಪರಾರಿ! ಸ್ಟೇಟಸ್ ನೋಡಿ ಪತಿ ಕಂಗಾಲು

ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ರಕ್ಷಿತಾ...

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ. ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...

ಬಾಲಕಿ ಸಾವಿಗೆ ಕಾರಣ ಯಾರು..?

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

“ಕಾಮಿಡಿ ಕಿಲಾಡಿ”ಗಳಿಂದ ಹಿಂದೂ ದೇವರಿಗೇ ಅಪಮಾನ?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುವ ಕಾಮಿಡಿ ಕಿಲಾಡಿಗಳು ಶೋ ತುಂಬ ಫೇಮಸ್ ಅನ್ನೋದ್ ಎಲ್ಲರಿಗೂ ಗೊತ್ತೇ ಇದೆ, ಜೊತೆಗೆ ಎಷ್ಟೇ ಕೆಲಸದಲ್ಲಿ ಬ್ಯುಸಿ ಇದ್ರೂ ಸಂಜೆ ಆದ್ರೆ ಒಂದು ಗಂಟೆ ಕಾಮಿಡಿ ಶೋ ನೋಡ್ತಾ ನೋಡ್ತಾ ನಮ್ಮ ದಿನನಿತ್ಯದ ಒತ್ತಡವನ್ನ ಮರೀತೀವಿ . ಆದ್ರೆ ಈ ಒಂದು ಕಾಮಿಡಿ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಕುರಿತು...

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...
- Advertisement -spot_img

Latest News

ಉಚಿತ ಕರೆಂಟ್ ಕನಸು ಭಗ್ನ- ಬಾಡಿಗೆದಾರರು ತಪ್ಪದೇ ತಿಳಿಯಬೇಕಾದ ಗೃಹಜ್ಯೋತಿ ರೂಲ್ಸ್!

ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...
- Advertisement -spot_img